ಗ್ರಾಮಗಳ ಸ್ಥಳಾಂತರವೇ ಪರಿವಾರವಲ್ಲ


Team Udayavani, Oct 17, 2021, 7:16 PM IST

gjhgfds

ಕಲಬುರಗಿ: ಭೂಕಂಪಕ್ಕೆ ಒಳಗಾಗುತ್ತಿರುವ ಗಡಿಕೇಶ್ವಾರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಾಸಕ್ಕೆ ಯೋಗ್ಯವಲ್ಲದ ಅಂದರೆ ಹಳೆ ಮನೆಗಳ ಸಮೀಕ್ಷೆ  ಕಾರ್ಯ ಭರದಿಂದ ಸಾಗಿದೆ ಎಂದು ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ ಹೇಳಿದರು.

ಭೂಕಂಪ ಪೀಡಿತ ಗಡಿಕೇಶ್ವಾರ ಗ್ರಾಮದಲ್ಲಿ ವಾಸ್ತವ್ಯ ಹೂಡಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಮೂರು ಅಧ್ಯಯನ ತಂಡಗಳು ಈಗಾಗಲೇ ಆಗಮಿಸಿವೆ. ವರದಿಗಳ ಆಧಾರದ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಈಗ ಇರುವ ಜಾಗದಲ್ಲೇ ಹೊಸ ಮನೆಗಳನ್ನು ನಿರ್ಮಿಸಲಾಗುವುದು. ಇಲ್ಲದಿದ್ದರೆ ಗ್ರಾಮದ ಹೊರಗಡೆ ಜಾಗದಲ್ಲಿ ಎಲ್ಲರಿಗೂ ಹೊಸದಾಗಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಕಲಬುರಗಿ ಸಂಸದ ಡಾ| ಉಮೇಶ ಜಾಧವ ಮಾತನಾಡಿ, ಸೋಮವಾರ ಕಂದಾಯ ಸಚಿವ ಆರ್‌. ಅಶೋಕ ಆಗಮಿಸುತ್ತಿದ್ದಾರೆ. ನಾವು ಹಾಗೂ ಶಾಸಕರು ಗಡಿಕೇಶ್ವಾರದಲ್ಲೇ ವಾರಗಟ್ಟಲೇ ಇದ್ದು ಎಲ್ಲ ಬೇಡಿಕೆಗಳನ್ನು ಆಲಿಸಿ ಪಟ್ಟಿ ಮಾಡಿ, ಸರ್ಕಾರದ ಮಟ್ಟದಲ್ಲಿ ಬಗೆಹರಿಸಲಾಗುವುದು ಎಂದರು. ­

ಗಡಿಕೇಶ್ವಾರ (ಚಿಂಚೋಳಿ): ಗ್ರಾಮದಲ್ಲಿ ಬೆಳಗ್ಗೆ 11:25ಕ್ಕೆ ಮತ್ತೆ ಭೂಮಿ ಕಂಪಿಸಿದ್ದು, ಯಾವ ಶಬ್ದ ಕೇಳಿದರೂ ಗ್ರಾಮಸ್ಥರು ಭೂಕಂಪ ಆಯಿತೇನೋ ಎಂದು ಬೆಚ್ಚಿ ಬೀಳುವಂತೆ ಆಗಿದೆ. ಸತತ ಮಳೆ ನಡುವೆ ಭೂಕಂಪವಾದರೆ ಎಲ್ಲಿಗೆ ಹೋಗಬೇಕು? ಏನು ಮಾಡ ಬೇಕೆಂಬುದೇ ತೋಚುತ್ತಿಲ್ಲ. ಈಗಾಗಲೇ ಅರ್ಧ ಜನ ಗ್ರಾಮವನ್ನೇ ಬಿಟ್ಟು ಹೋಗಿದ್ದಾರೆ.

ಈಗ ಉಳಿದಿರುವ ಅರ್ಧ ಜನರಿಗೆ ಏನು ಮಾಡಬೇಕೆಂಬುದೇ ತೋಚುತ್ತಿಲ್ಲ. ವಾಸ್ತವ್ಯಕ್ಕೆ ಸಿದ್ಧತೆ: ಸಂಸದ ಡಾ| ಉಮೇಶ ಜಾಧವ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಶನಿವಾರ ರಾತ್ರಿ ಗ್ರಾಮ ವಾಸ್ತವ್ಯ ಹೂಡಲು ಸಕಲ ಸಿದ್ಧತೆಯೂ ನಡೆದಿತ್ತು. ಜತೆಯಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿತ್ತು. ಹೀಗಾಗಿ ಗ್ರಾಮಸ್ಥರು ತಮ್ಮ ಮನೆ ಎದುರು ಹಾಕಿರುವ ಪ್ಲಾಸ್ಟಿಕ್‌ ಶೆಡ್‌ನ‌ಲ್ಲಿ ಆಶ್ರಯ ಪಡೆಯುತ್ತಿರುವುದು ಕಂಡು ಬಂತು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಗೌತಮ ಪಾಟೀಲ, ಪ್ರಮುಖರಾದ ಶರಣು ಮೆಡಿಕಲ್‌, ಮುಕುಂದ ದೇಶಪಾಂಡೆ, ತಹಶೀಲ್ದಾರ್‌ ಅಂಜುಮ್‌ ತಬಸುಮ್‌, ತಾಪಂ ಇಒ ಅನಿಲಕುಮಾರ ಈ ಸಂದರ್ಭದಲ್ಲಿ ಇದ್ದರು.

 

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.