![Siddaramaiah](https://www.udayavani.com/wp-content/uploads/2025/02/Siddaramaiah-4-415x249.jpg)
![Siddaramaiah](https://www.udayavani.com/wp-content/uploads/2025/02/Siddaramaiah-4-415x249.jpg)
Team Udayavani, Jan 29, 2025, 10:57 PM IST
ಕಲಬುರಗಿ: “ಒಂದು ದೇಶ ಒಂದು ಚುನಾವಣೆ’ ಭಾರತದ ಅಭಿವೃದ್ಧಿಯ ಪರವಾಗಲಿದ್ದು, ಆರ್ಥಿಕ ಸ್ಥಿರತೆಯ ಗೇಮ್ ಚೇಂಜರ್ ಆಗಲಿದೆ ಎಂದು ಮಾಜಿ ರಾಷ್ಟ್ರಪತಿ ಹಾಗೂ ಒಂದು ದೇಶ ಒಂದು ಚುನಾವಣೆ ಉನ್ನತ ಮಟ್ಟದ ಸಮಿತಿ ನೇತೃತ್ವ ವಹಿಸಿದ್ದ ರಾಮನಾಥ ಕೋವಿಂದ್ ಹೇಳಿದರು.
ಸೇಡಂ ಬಳಿ ಆಯೋಜಿಸಲಾಗಿರುವ 7ನೇ ಭಾರತೀಯ ಸಂಸ್ಕೃತಿ ಉತ್ಸವದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಈ ಪದ್ಧತಿ ಜಾರಿಯಾದರೆ ದೇಶಕ್ಕೆ ದೊಡ್ಡ ಆರ್ಥಿಕ ಲಾಭವಾಗಲಿದೆ. ದೇಶದ ಸಮಗ್ರ ಹಿತ ಕಾಪಾಡುವ ಅತ್ಯಂತ ವಿನೂತನ ನಿರ್ಧಾರವಾಗಲಿದೆ. ಎಲ್ಲವನ್ನೂ ಅವಲೋಕಿಸಿ ಸುಮಾರು 18,572 ಪುಟಗಳ ಸುದೀರ್ಘ ವರದಿ ಸಲ್ಲಿಸಲಾಗಿದೆ ಎಂದರು.
ಕಾಲ್ತುಳಿತ ಸಾವಿಗೆ ಕೋವಿಂದ್ ಕಂಬನಿ
ಕಲಬುರಗಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟಿರುವ ಹಾಗೂ ಗಾಯಗೊಂಡಿರುವ ಘಟನೆಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಕಂಬನಿ ಮಿಡಿದು, ಮೃತರಿಗೆ ಶೃದ್ಧಾಂಜಲಿ ಸಲ್ಲಿಸಿದ್ದಾರೆ. ಕಾಲ್ತುಳಿತದಿಂದ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರಿಗೆ ಶೃದ್ಧಾಂಜಲಿ ಅರ್ಪಿಸಲಾಗುವುದು ಎಂದರು.
Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್ ಸಿಂಗ್
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
You seem to have an Ad Blocker on.
To continue reading, please turn it off or whitelist Udayavani.