ಸ್ವಾತಂತ್ರ್ಯಾದ ಕಿಚ್ಚು ಹಚ್ಚಿದ್ದು ರಾಣಿ ಚೆನ್ನಮ್ಮ: ನ್ಯಾ| ಫ‌ಣೀಂದ್ರ


Team Udayavani, Aug 16, 2018, 12:18 PM IST

gul-3.jpg

ಕಲಬುರಗಿ: ದೇಶಕ್ಕೆ ಸ್ವಾತಂತ್ರ್ಯಾ ದೊರಕಿಸಿಕೊಡಬೇಕೆಂದು ನಡೆದ ಸ್ವಾತಂತ್ರ್ಯಾ ಸಂಗ್ರಾಮದಲ್ಲಿ ಕುಗ್ರಾಮದಿಂದ ಬಂದಿದ್ದ
ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯಾದ ಕಿಚ್ಚು ಹಚ್ಚಿದ್ದರು ಎಂದು ಕರ್ನಾಟಕ ಉತ್ಛ ನ್ಯಾಯಾಲಯದ ನ್ಯಾಯಮೂರ್ತಿ ಕೆ. ಫಣಿಂದ್ರ ಹೇಳಿದರು.

ಅವರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ 72ನೇ ಸ್ವಾತಂತ್ರೋತ್ಸವದ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತವು ಹಲವು ಧರ್ಮಗಳ ವೈವಿಧ್ಯಮಯ ಸಂಸ್ಕೃತಿ ಹೊಂದಿದೆ. ಈ ಸಂಸ್ಕೃತಿಯಲ್ಲಿ ನಾವೆಲ್ಲ ಬೆಳೆದಿದ್ದು, ಇಂತಹ ಸೌಹಾರ್ದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ತಿಳಿಹೇಳಬೇಕಾಗಿದೆ ಎಂದರು.

ಭಾರತವನ್ನು ನಾವು ಇನ್ನು ಅಭಿವೃದ್ಧಿ ಹೊಂದಿದ ದೇಶ ಎಂದು ಕರೆಯುತ್ತಿಲ್ಲ. ಅಭಿವೃದ್ಧಿ ಹೊಂದಿದ ದೇಶದ ಪಟ್ಟಿಯಲ್ಲಿ ಭಾರತವನ್ನು ನಾವು ಕಾಣಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ದೇಶ ಸೇವೆಗೆ ತಮ್ಮದೆ ಆದ ಅಳಿಲು ಸೇವೆ ಸಲ್ಲಿಸಲು ಸಶಕ್ತರಾಗಬೇಕು. ಪಾಲಕರು-ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ರೀತಿ ನೀತಿ ಕಲಿಸಬೇಕು. ಯುವ ಸಮುದಾಯ ಸ್ವಾತಂತ್ರ್ಯಾ ಹೋರಾಟದ ಇತಿಹಾಸ ತಿಳಿದುಕೊಂಡು ಉತ್ತಮ ಪ್ರಜೆಯಾಗಿ ಜೀವನ ಸಾಗಿಸಬೇಕಾದ ಅಗತ್ಯವಿದೆ ಎಂದರು.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಪಿ.ಟಿ. ಕಟ್ಟಿಮನಿ, ಜಿಲ್ಲಾ ನ್ಯಾಯಾವಾದಿಗಳ ಸಂಘದ ಅಧ್ಯಕ್ಷ ಆರ್‌.ಕೆ. ಹಿರೇಮಠ, ಕರ್ನಾಟಕ ವಕೀಲರ ಪರಿಷತ್‌ ಸದಸ್ಯ ಕಾಶೀನಾಥ ಮೋತಕಪಲ್ಲಿ, ಬಾರ್‌ ಅಸೊಸಿಯೇಷನ್‌ ಪ್ರಧಾನ ಕಾರ್ಯದರ್ಶಿ ಬಿ.ಎನ್‌.ಪಾಟೀಲ ಹಾಗೂ ವಿವಿಧ ಶ್ರೇಣಿಯ ಹಿರಿಯ-ಕಿರಿಯ ನ್ಯಾಯಾಧೀಶರು, ನ್ಯಾಯವಾದಿಗಳು, ಬಾರ್‌ ಕೌನ್ಸಿಲ್‌ ಸದಸ್ಯರು, ನ್ಯಾಯಾಲಯದ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

1-book

 ಮಂಡ್ಯ ನುಡಿ ಜಾತ್ರೆ; ಪುಸ್ತಕ ವ್ಯಾಪಾರಕ್ಕೆ ಆನ್‌ಲೈನ್‌ ಪಾವತಿ ಅಡ್ಡಿ

1-kanna

2ನೇ ದಿನವೂ ಕನ್ನಡದ ತೇರಿಗೆ ಲಕ್ಷ ಮಂದಿ;ಗೋಷ್ಠಿಗಳಲ್ಲೂ ಸಾಹಿತ್ಯಾಸಕ್ತರು ಭರ್ತಿ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

1-book

 ಮಂಡ್ಯ ನುಡಿ ಜಾತ್ರೆ; ಪುಸ್ತಕ ವ್ಯಾಪಾರಕ್ಕೆ ಆನ್‌ಲೈನ್‌ ಪಾವತಿ ಅಡ್ಡಿ

1-kanna

2ನೇ ದಿನವೂ ಕನ್ನಡದ ತೇರಿಗೆ ಲಕ್ಷ ಮಂದಿ;ಗೋಷ್ಠಿಗಳಲ್ಲೂ ಸಾಹಿತ್ಯಾಸಕ್ತರು ಭರ್ತಿ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.