ಸರಕಾರ ಯಾವುದೇ ಶಿಷ್ಟಾಚಾರವನ್ನು ಮರೆತಿಲ್ಲ, ಹೊಟ್ಟೆ ಉರಿಯಿಂದ ಜೆಡಿಎಸ್ ಆರೋಪ: ರವಿಕುಮಾರ್
Team Udayavani, Nov 13, 2022, 10:42 PM IST
ಕಲಬುರಗಿ : ಬೆಂಗಳೂರಿನಲ್ಲಿ ಕೆಂಪೇಗೌಡ ಮೂರ್ತಿ ಅನಾವರಣ ಕಾರ್ಯಕ್ರಮ ಯಶಸ್ವಿಯಾಗಿದ್ದು, ಅದನ್ನು ನೋಡಿ ಹೊಟ್ಟೆ ಉರಿಯಿಂದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇತರ ಗಣ್ಯರಿಗೆ ಆಹ್ವಾನ ನೀಡಿಲ್ಲ ಎಂದು ಆರೋಪ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಯಾವುದೇ ಶಿಷ್ಟಾಚಾರವನ್ನು ಮರೆತಿಲ್ಲ. ಎಲ್ಲ ಮಾಜಿ ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ ಕಳಿಸಲಾಗಿದೆ.
ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ದೂರವಾಣಿ ಕರೆ ಮಾತನಾಡಿ ಆಹ್ವಾನಿಸಿದ್ದಾರೆ. ಇಷ್ಟಿದ್ದರೂ ಹೊಟ್ಟೆ ಉರಿ, ಸಂಕಟದಿಂದ ಪ್ರತ್ಯಾರೋಪ ಮಾಡುವುದು ಸರಿಯಲ್ಲ. ಸಚಿವ ಆರ್.ಅಶೋಕ್ ಅವರು ನಿರ್ಮಲಾನಂದ ಸ್ವಾಮೀಜಿ ಹೆಗಲ ಮೇಲೆ ಕೈಹಾಕಿರುವುದು ಸರಿಯಲ್ಲ. ಅಂತಹ ಸಂಸ್ಕೃತಿ ಬಿಜೆಪಿಯದಲ್ಲ. ಹಾಗಂತ ನಡೆದಿರುವ ಅಚಾತುರ್ಯವನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಅದು ನಡೆದದ್ದು ದುರದೃಷ್ಟಕರ ಎಂದರು.
ಇದನ್ನೂ ಓದಿ :ಕೊಟ್ಟಿಗೆಹಾರ: ತೇಜಸ್ವಿ ಪ್ರತಿಷ್ಠಾನದಿಂದ ಪರಿಸರ ಅಧ್ಯಯನ ಚಾರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.