![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 28, 2020, 5:16 PM IST
ಕಲಬುರ್ಗಿ: ರಾಜ್ಯದಲ್ಲಿ ಅನಗತ್ಯ ಇಲಾಖೆಗಳನ್ನು ರದ್ದು ಮಾಡುವ ಅಥವಾ ಪ್ರಮುಖ ಇಲಾಖೆಗಳಲ್ಲಿ ವಿಲೀನ ಮಾಡುವ ಮೂಲಕ ಅಲ್ಲಿರುವ ಸಿಬ್ಬಂದಿಯನ್ನು ಅಗತ್ಯವಿರುವಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಪ್ರಕಟಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ. ಅವರಿಗೆ ಹೆಚ್ಚು ಕೆಲಸವೇ ಇಲ್ಲ. ಅವರನ್ನು ಖಾಲಿ ಹುದ್ದೆಗಳಿಗೆ ನಿಯೋಜಿಸಲಾಗುವುದು. ಪ್ರಸ್ತುತ ಒಟ್ಟು ಆದಾಯದ ಶೇ 60ರಷ್ಟು ಸಿಬ್ಬಂದಿ ವೇತನಕ್ಕೇ ಖರ್ಚು ಮಾಡಲಾಗುತ್ತಿದೆ. ಇಷ್ಟೊಂದು ಹಣ ಖರ್ಚು ಮಾಡುವ ಬದಲು ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಹೊಸ ತಾಲ್ಲೂಕುಗಳ ನೂತನ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
ವೃದ್ಧಾಪ್ಯ ವೇತನವನ್ನು ಮನೆ ಬಾಗಿಲಿಗೆ ತಲುಪಿಸಲು ತೀರ್ಮಾನಿಸಲಾಗಿದೆ. 60 ವರ್ಷ ಆದ ಅರ್ಹರು ತಮ್ಮ ಬ್ಯಾಂಕ್ ಖಾತೆ ನೀಡಿದರೆ ಅವರ ಖಾತೆಗೆ ವೃದ್ಧಾಪ್ಯ ವೇತನ ಜಮಾ ಮಾಡಲಾಗುವುದು ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.