ಅಂತರಂಗ ಶುದ್ಧಿಯಿಂದ ಧರ್ಮ ಜಾಗೃತಿ


Team Udayavani, Jun 26, 2017, 4:07 PM IST

gul2.jpg

ವಾಡಿ: ಬಹಿರಂಗ ಶುದ್ಧಿ ಬಾಹ್ಯ ಸೌಂದರ್ಯವಾಗಿ ಬಹುಬೇಗ ವ್ಯಕ್ತಿಯ ನಿಜಬಣ್ಣ ಕಳಚುತ್ತದೆ. ಅಂತರಂಗದ ಶುದ್ಧಿಯೇ ಧರ್ಮ ಜಾಗೃತಿ ಜೀವಂತವಿಟ್ಟು ಸಮಾಜಮುಖೀಯಾಗಿ ಜಗವ ಬೆಳಗುತ್ತದೆ ಎಂದು ಗುರುಮಠಕಲ ಶಾಖಾ ಮಠದ  ಪೀಠಾಧಿಪತಿ ಶ್ರೀ ಶಾಂತಿವೀರ ಮುರುಘರಾಜೇಂದ್ರ ಸ್ವಾಮೀಜಿ ನುಡಿದರು.  

ಸುಕ್ಷೇತ್ರ ನಾಲವಾರ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ನಡೆದ ಮಾಸಿಕ ಶಿವಾನುಭವ ಚಿಂತನ ಗೋಷ್ಠಿ ಹಾಗೂ ವರ್ಷದ ಕೊನೆ ತನಾರತಿ ಮಹೋತ್ಸವ ಉದ್ಘಾಟಿಸಿ ಸ್ವಾಮೀಜಿ ಅಶೀರ್ವಚನ ನೀಡಿದರು. ಸಾನ್ನಿಧ್ಯ ವಹಿಸಿದ್ದ ಕೋರಿಸಿದ್ದೇಶ್ವರ ಮಠದ ಡಾ| ಸಿದ್ದ ತೋಟೇಂದ್ರ ಸ್ವಾಮೀಜಿ ಮಾತನಾಡಿದರು. 

ಭಕ್ತರ ಇಷ್ಟಾರ್ಥ ಈಡೇರಿದೆ ಎಂಬುದಕ್ಕೆ ಪ್ರತಿವರ್ಷ ನಡೆದುಕೊಂಡು ಬರುತ್ತಿರುವ ತನಾರತಿ ಉತ್ಸವವೇ ಜೀವಂತ ಸಾಕ್ಷಿಯಾಗಿದೆ ಎಂದು ಹೇಳಿದರು. ಚಿತ್ರಕಲಾವಿದ ಸಂಗಣ್ಣ ದೊರನಳ್ಳಿ, ಎಪಿಎಂಸಿ ಅಧ್ಯಕ್ಷ ಬಸವರಾಜ ಸಜ್ಜನ, ಸಂಗಮೇಶ ಸಾಹು ಗೋಗಿ, ಕಾಶೀನಾಥ  ಶಾಸ್ತ್ರಿ ಜೇರಟಗಿ, ಮಹೇಶ ಗೌಡ ಸೂಗೂರ, ವೀರಣ್ಣಗೌಡ ಪರಸರೆಡ್ಡಿ, ಮಲ್ಲಿಕಾರ್ಜುನ ಇದ್ದರು.  ಶ್ರೀಮಠದ ಗಾಯಕ ಶರಣಕುಮಾರ ಜಾಲಹಳ್ಳಿ ಪ್ರಾರ್ಥಿಸಿದರು.

ಡಾ| ಸಿದ್ದರಾಜ ಕರೆಡ್ಡಿ ನಿರೂಪಿಸಿದರು. ಶಂಕರ ಗವಾಯಿ, ಹಿತ್ತಲಶಿರೂರ ಗವಾಯಿ, ಸಾಬಣ್ಣ ಭಜಂತ್ರಿ, ಸಂಗಯ್ಯ ಗವಾಯಿ ಬಳವಡಗಿ, ಈರಣ್ಣ, ಶೇಖರ ಏವೂರ ಮತ್ತಿತರರು ಸಂಗೀತ ಸೇವೆ ನೀಡಿದರು. ರಾಜಶೇಖರ ಗೆಜ್ಜಿ, ನಾರಾಯಣ ಹೊಸೂರ ತಬಲಾ ಸಾಥ್‌ ನೀಡಿದರು. ಮಹಾಂತೇಶ ಹುಲ್ಲೂರ, ರಾಜಶೇಖರ ಹುಲ್ಲೂರ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.  

ಟಾಪ್ ನ್ಯೂಸ್

EXAM: ದ್ವಿತೀಯ ಪಿಯು ಮಕ್ಕಳಿಗೆ ಬೇರೆ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ!EXAM: ದ್ವಿತೀಯ ಪಿಯು ಮಕ್ಕಳಿಗೆ ಬೇರೆ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ!

EXAM: ದ್ವಿತೀಯ ಪಿಯು ಮಕ್ಕಳಿಗೆ ಬೇರೆ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ!

1-ew

Women’s T20 World Cup;ಭಾರತೀಯ ವನಿತೆಯರಿಗೆ ಇಂದು ಕಿವೀಸ್‌ ಸವಾಲು

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

1-treee

Google ಜತೆ ಬೆಂಗಳೂರಿನ ಕ್ಲೀನ್‌ಮ್ಯಾಕ್ಸ್‌ ಸಹಯೋಗ: ಪವನ ವಿದ್ಯುತ್‌ ಉತ್ಪಾದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

TEACHER

Kalaburagi: 77 ಪರೀಕ್ಷೆ ಬರೆದ ಕನ್ನಡ ಶಿಕ್ಷಕನಿಂದ ವಿಶ್ವದಾಖಲೆ!

15-Chincholi

Chincholi: ಬಟ್ಟೆ ಒಗೆಯುವ ವೇಳೆ ‌ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಮಹಿಳೆ

Miracle: ಲಿಂಗದ ಮೇಲಿನ ಕಲ್ಲು‌ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು: ಕಡಣಿಯಲ್ಲೊಂದು ಅಚ್ಚರಿ

Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

EXAM: ದ್ವಿತೀಯ ಪಿಯು ಮಕ್ಕಳಿಗೆ ಬೇರೆ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ!EXAM: ದ್ವಿತೀಯ ಪಿಯು ಮಕ್ಕಳಿಗೆ ಬೇರೆ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ!

EXAM: ದ್ವಿತೀಯ ಪಿಯು ಮಕ್ಕಳಿಗೆ ಬೇರೆ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ!

FRAUD

Karkala: ಬ್ಯಾಂಕ್‌ ಸಮಸ್ಯೆ ಪರಿಹಾರ ನೆಪದಲ್ಲಿ ಒಟಿಪಿ ಪಡೆದು ವಂಚನೆ

1-ew

Women’s T20 World Cup;ಭಾರತೀಯ ವನಿತೆಯರಿಗೆ ಇಂದು ಕಿವೀಸ್‌ ಸವಾಲು

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.