ಸರಳವಾಗಿ ನೆರವೇರಿದ ಶರಣಬಸವೇಶ್ವರರ ರಥೋತ್ಸವ


Team Udayavani, Apr 2, 2021, 2:57 PM IST

ಸರಳವಾಗಿ ನೆರವೇರಿದ ಶರಣಬಸವೇಶ್ವರರ ರಥೋತ್ಸವ

ಕಲಬುರಗಿ: ಐತಿಹಾಸಿಕ ಶರಣಬಸವೇಶ್ವರರ ರಥೋತ್ಸವವು ಶುಕ್ರವಾರ ಮಧ್ಯಾಹ್ನ ಅತ್ಯಂತ ಸರಳ ರೀತಿಯಲ್ಲಿ ನೆರವೇರಿತು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನುಸಾರ ಸಾಂಕೇತಿಕವಾಗಿ ಜಾತ್ರೆ ಆಚರಿಸಲಾಯಿತು.

ಪ್ರತಿ ವರ್ಷವೂ ಸಂಜೆ ವೇಳೆ ಸಾವಿರಾರು ಜನರೊಂದಿಗೆ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಆದರೆ, ಕೊರೊನಾ ಹಾವಳಿಯಿಂದಾಗಿ ಕಳೆದ ವರ್ಷದಿಂದ ಸರಳವಾಗಿ ಆಚರಣೆ ಮಾಡಲಾಗುತ್ತಿದೆ.‌

ಕಳೆದ ಬಾರಿ ರಥೋತ್ಸವದ ಮುನ್ನವೇ ಕೋವಿಡ್ ನಿಂದ ಮೊದಲ ಸಾವು ಸಂಭವಿಸಿದ ವರದಿಯಾಗಿತ್ತು. ಹೀಗಾಗಿ ಎಲ್ಲ ಸಿದ್ಧತೆಗಳ ನಡುವೆಯೂ ನಿಗದಿತ ಸಮಯಕ್ಕಿಂತ ಮುನ್ನವೇ ರಥೋತ್ಸವ ನೆರವೇರಿತ್ತು.

ಇದನ್ನೂ ಓದಿ:ಯಡಿಯೂರಪ್ಪ ಸಂಪುಟದಲ್ಲಿ ಇನ್ನೂ ದೊಡ್ಡಮಟ್ಟದ ಸ್ಫೋಟವಾಗಲಿದೆ: ಮತ್ತೆ ಕಿಡಿಕಾರಿದ ಯತ್ನಾಳ್

ಈ ವರ್ಷ ಕೋವಿಡ್ ಎರಡನೇ ಅಲೆ ಹರಡುವ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾತ್ರೆ, ಉರುಸ್, ಮೆರವಣಿಗೆಗಳನ್ನು ನಿಷೇಧಿಸಿದೆ. ಅದರಂತೆ ‌ಸಾಂಕೇತಿಕವಾಗಿ ಶರಣಬಸವೇಶ್ವರರ ಥರ ಎಳೆಯುವ ಮೂಲಕ ಉತ್ಸವ ನಡೆಯಿತು. ಪೀಠಾಧಿಪತಿ ಡಾ.ಶರಣಬಸವಪ್ಪ  ಅವರು ಶರಣಬಸವೇಶ್ವರರು ಬಳಸುತ್ತಿದ್ದ ಪರುಷ ಬಟ್ಟಲನ್ನು ಭಕ್ತರಿಗೆ ತೋರಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಬೆಳಗ್ಗೆ ದೆವಸ್ಥಾನದಲ್ಲಿ ಧಾರ್ಮಿಕ ವಿಧಿ- ವಿಧಾನಗಳು ಸಾಂಗವಾಗಿ ನೆರವೇರಿದವು. ಭಕ್ತರು ಜಾತ್ರೆ ಮೈದಾನದಲ್ಲಿ ಗುಂಪುಗೂಡದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಮೂರೂ ದಿಕ್ಕುಗಳಲ್ಲಿ ಬ್ಯಾರಿಕೇಡ್ ಇಟ್ಟು ಪ್ರವೇಶ ನಿರ್ಬಂಧಿಸಿದರು.

ಇದನ್ನೂ ಓದಿ: ಕಳ್ಳತನದ ವೇಳೆ ಹೃದಯಾಘಾತ : ಕದ್ದ ಹಣಕ್ಕಿಂತ ಹೆಚ್ಚು ಆಸ್ಪತ್ರೆ ಬಿಲ್ ಕಟ್ಟಿದ ಚೋರರು  

ಈ ಬಾರಿ ದೇವಸ್ಥಾನದ ಆವರಣ, ಮುಖ್ಯ ರಸ್ತೆ, ಜಾತ್ರೆ ಮೈದಾನದಲ್ಲಿ ಯಾವುದೇ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಿಲ್ಲ. ಇದರಿಂದ ಸುತ್ತಲಿನ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಗುರುವಾರ ನಡೆದ ಉಚ್ಛಾಯ ರಥೋತ್ಸವವನ್ನೂ ಸರಳವಾಗಿ ಆಚರಿಸಲಾಗಿತ್ತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.