150 ವರ್ಷಗಳಿಗೊಮ್ಮೆ ನಡೆಯುವ ನಭ ವಿಸ್ಮಯ


Team Udayavani, Jan 28, 2018, 10:45 AM IST

gul-3.jpg

ಕಲಬುರಗಿ: ಈ ಶತಮಾನದ ಸುಂದರ ಚಂದ್ರಗ್ರಹಣ ಅಥವಾ ಆಕಾಶ ಕೌತುಕ ಮತ್ತು ನೀಲಿ ಚಂದ್ರ ಆಕಾಶದಲ್ಲಿ ಗೋಚರಿಸಲಿದ್ದು, ಅದು ವಿಶಿಷ್ಟ ಚಂದ್ರಗ್ರಹಣವಾಗಿ ಏರ್ಪಡಲಿದೆ. ಇದನ್ನು ನೋಡಲು ನಗರದ ಶರಣಬಸವೇಶ್ವರ ಶಾಲೆ ಮೈದಾನದಲ್ಲಿ ಬ್ರೆಕ್‌ ಥ್ರೂ ಸೈನ್ಸ್‌ ಸೊಸೈಟಿ ವ್ಯವಸ್ಥೆ
ಮಾಡಿದೆ ಎಂದು ಗುವಿವಿ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ| ರಮೇಶ ಲಂಡನಕರ್‌ ಹಾಗೂ ಸೊಸೈಟಿ ಜಿಲ್ಲಾಧ್ಯಕ್ಷ  ಅಭಯಾ ದಿವಾಕರ್‌ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಪ್ರತಿ 150 ವರ್ಷಗಳಿಗೊಮ್ಮೆ ನಡೆಯುವ ನಭ ವಿಸ್ಮಯವಾಗಿದೆ. ಈ ಹಿಂದೆ 1866ರ ಮಾರ್ಚ್‌ 31ರಂದು ನಡೆದಿತ್ತು. ಈ ವೇಳೆ ನೀಲಿ ಚಂದ್ರ, ದೈತ್ಯ ಚಂದ್ರ ಮತ್ತು ತಾಮ್ರ ಚಂದ್ರ ಏಕಕಾಲಕ್ಕೆ ನೋಡಬಹುದಾದಂತಹ ವಿಶಿಷ್ಟ ಗ್ರಹಣವಿದು. ಇದನ್ನು ನೋಡುವುದು ತುಂಬಾ ಖುಷಿ ಕೊಡುತ್ತದೆ ಎಂದು ಹೇಳಿದರು.

ಗ್ರಹಣ ಒಂದು ಸಾಮನ್ಯ ಕ್ರಿಯೆಯಾಗಿದೆ. ಇದರಿಂದ ಯಾವುದೇ ಅಶುಭ ಮತ್ತು ಶುಭ ಫಲಗಳು ಇರುವುದಿಲ್ಲ. ಗ್ರಹಣದ ವೇಳೆ ನೀರು ಕುಡಿಯಬಾರದು, ಊಟ ಮಾಡಬಾರದು, ಗ್ರಹಣದ ಬಳಿಕ ಸ್ನಾನ ಸೇರಿದಂತೆ ಇತರೆ ಚಟುವಟಿಕೆಗಳನ್ನು ಮಾಡಬೇಕು. ರಾತ್ರಿಯಾದರೂ ಸರಿ ಪೂಜೆ ಮಾಡಿ ಊಟ ಮಾಡಬೇಕು. ಗರ್ಭಿಣಿಯರು ಹೊರ ಬರಬಾರದು, ಕೆಲಸ ಮಾಡಬಾರದು ಎನ್ನುವುದನ್ನು ನಾವೇ ಸೃಷ್ಟಿ ಮಾಡಿಕೊಂಡ ಭಯಾನಕ ಮೌಡ್ಯಗಳು ಎಂದರು.

ಎಲ್ಲಾ ಮೌಡ್ಯ ಮತ್ತು ಮೂಢನಂಬಿಕೆಯಿಂದ ಜನರು ಹೊರಬಂದು ನಗರದ ಶರಣಬಸವೇಶ್ವರ ಶಾಲೆ  ದಾನದಲ್ಲಿ ಸೊಸೈಟಿ ಅಳವಡಿಸುವ ಟೆಲಿಸ್ಕೋಪ್‌ ಮುಖಾಂತರ ಗ್ರಹಣ ವೀಕ್ಷಿಸಿ ಎಂದು ಮನವಿ ಮಾಡಿದರು.

ಈ ಚಂದ್ರಗ್ರಹಣವು ನೀಲಿ ಚಂದ್ರ (ಒಂದೇ ತಿಂಗಳಲ್ಲಿ ಬರುವ ಎರಡು ಹುಣ್ಣಿಮೆ) ಎಂದು ಕರೆಸಿಕೊಂಡಿದ್ದು, ದೈತ್ಯ ಚಂದ್ರ ಮತ್ತು ತಾಮ್ರ ಚಂದ್ರನಂತೆ ಅಂದು ಚಂದ್ರನ ನಿಸರ್ಗ ವಿಸ್ಮಯ ದೃಶ್ಯಾವಳಿ ಗೋಚರಿಸಲಿದೆ. ಅಂದು ವೀಕ್ಷಣೆಗೆ ಒಂದು ಟೆಲಿಸ್ಕೋಪ್‌ ವ್ಯವಸ್ಥೆ  ಮಾಡಲಾಗುವುದು. ಅಂದು ಸಂಜೆ 6:10 ರಿಂದ 9:38ರ ವರೆಗೆ ಗ್ರಹಣವಿರುತ್ತದೆ.

ಎರಡು ದಿನಗಳ ಮಂಚೆ ಮುಕ್ತವಾಗಿ ನೋಡಲು ಸ್ಥಳ ಗುರುತಿಸಿಕೊಂಡು ಕುಟುಂಬ ಸಮೇತ ಎಲ್ಲರೂ ಚಂದ್ರಗ್ರಹಣ ವೀಕ್ಷಿಸಬಹುದು. ನಗರದ ಶಾಲೆ ಕಾಲೇಜುಗಳ ಮೈದಾನದಲ್ಲಿಯೂ ವಿದ್ಯಾರ್ಥಿಗಳಿಗೆ ಚಂದ್ರಗ್ರಹಣ ನೋಡಲು ಅವಕಾಶ ಮಾಡಬೇಕೆಂದು ಕೋರಿದರು.
ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ 8951824630ಕ್ಕೆ ಸಂಪರ್ಕಿಸಬಹುದು ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.