ಶಾಂತಿಯುತ ಮತದಾನಕ್ಕೆ ಸೈನಿಕರು ಪೊಲೀಸರಿಂದ ಪಥ ಸಂಚಲನ


Team Udayavani, Apr 22, 2018, 3:48 PM IST

g1-shanti.jpg

ವಾಡಿ: ಜಿಲ್ಲೆಯಲ್ಲಿಯೇ ಅತಿ ಸೂಕ್ಷ್ಮವಲಯ ಎಂದು ಗುರುತಿಸಲಾಗಿರುವ ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ)  ಸೈನಿಕರು ಶನಿವಾರ ಸಂಜೆ ಪಟ್ಟಣದಲ್ಲಿ ಪಥಸಂಚಲನ ನಡೆಸಿದರು. 

ಪೊಲೀಸ್‌ ಠಾಣೆಯಿಂದ ಆರಂಭಗೊಂಡ ಪಥಸಂಚಲನದಲ್ಲಿ ನೂರಾರು ಜನ  ಎಸ್‌ಎಸ್‌ಬಿ ಸೈನಿಕರು ಹಾಗೂ ಸ್ಥಳೀಯ ವಿವಿಧ ಠಾಣೆಗಳ  ಪೊಲೀಸ್‌ ಸಿಬ್ಬಂದಿ, ಪಟ್ಟಣದ ಬಸವೇಶ್ವರ ವೃತ್ತದ ಮಾರ್ಗವಾಗಿ, ಅಂಬೇಡ್ಕರ್‌ ವೃತ್ತ, ರೈಲು ನಿಲ್ದಾಣ, ಮೌಲಾನಾ ಅಬ್ದುಲಕಲಾಂ ಆಜಾದ್‌ ವೃತ್ತ, ಇಂದಿರಾ ಕಾಲೋನಿ,

ಶಿವಾಜಿ ಚೌಕ್‌, ಕಾಮ್ರೇಡ್‌ ಶ್ರೀನಿವಾಸಗುಡಿ ವೃತ್ತದ ಮುಖ್ಯ ರಸ್ತೆಗಳಲ್ಲಿ  ಸಂಚರಿಸಿ ಚುನಾವಣಾ ಮತದಾನದ ಭದ್ರತೆಯ ಜಾಗೃತಿ ಮೂಡಿಸಿದರು. ಚುನಾವಣೆ ಸಂದರ್ಭದಲ್ಲಿ ಸದಾ ಗದ್ದಲ, ಗಲಾಟೆ ಹಾಗೂ  ಘರ್ಷಣೆಗಳ ಮೂಲಕ ಜಿಲ್ಲೆಯ ಗಮನ ಸೆಳೆಯುತ್ತಿರುವ ಚಿತ್ತಾಪುರ ಮೀಸಲು ಮತಕ್ಷೇತ್ರ ವ್ಯಾಪ್ತಿಯ ವಾಡಿ ಪಟ್ಟಣ ಅತ್ಯಂತ ಸೂಕ್ಷ್ಮವಲಯ ಎಂದು  ಈಗಾಗಲೇ ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ.

ಪಟ್ಟಣದಲ್ಲಿನ ಒಟ್ಟು 36 ಮತದಾನ ಕೇಂದ್ರಗಳಿಗೂ ಬಿಗಿ ಬಂದೋಬಸ್ತ್ ಒದಗಿಸಲು ಸಿದ್ಧತೆ  ಮಾಡಿಕೊಳ್ಳಲಾಗಿದೆ. ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳ ನಿಗರಾಣಿ ಇಡಲಾಗಿದೆ. ಮತಗಟ್ಟೆಗಳ ಸುತ್ತಲೂ ವಿವಿಧ ಪಕ್ಷಗಳ ಕಾರ್ಯಕರ್ತರು  ಹಾಗೂ ಸಾರ್ವಜನಿಕರು ಬೀಡು ಬಿಡದಂತೆ ಕಟ್ಟೆಚ್ಚರ ವಹಿಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಡಿವೈಎಸ್‌ಪಿ  ಕೆ.ಬಸವರಾಜ, ಸಿಪಿಐ ಮಹಾಂತೇಶ ಪಾಟೀಲ, ವಾಡಿ ಠಾಣೆ ಪಿಎಸ್‌ಐ ವಿಜಯಕುಮಾರ ಎನ್‌.ಭಾವಗಿ, ಚಿತ್ತಾಪುರ ಪಿಎಸ್‌ಐ ನಟರಾಜ ಲಾಡೆ,  ಶಹಾಬಾದ ಪಿಎಸ್‌ಐ ಆನಂದರಾವ, ಮಾಡಬೂಳ ಠಾಣೆಯ ಹುಸೇನ ಬಾಷಾ ಪಥಸಂಚಲನದ ನೇತೃತ್ವ ವಹಿಸಿದ್ದರು.  

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.