ಬಾಬಾ ಚಿಂತನೆ ಚರ್ಚೆಯಾಗಲಿ


Team Udayavani, Apr 15, 2017, 3:45 PM IST

gul2.jpg

ಶಹಾಬಾದ: ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕತೃì ಭಾರತರತ್ನ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಜಯಂತಿ ಕಾಟಾಚಾರಕ್ಕೆ ನಡೆಯದೆ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳಚರ್ಚೆಗೆ ವೇದಿಕೆಯಾಗಬೇಕು ಎಂದು ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಲೋಹಿತ್‌ ಕಟ್ಟಿ ಹೇಳಿದರು.

ಶುಕ್ರವಾರ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಜೆಡಿಎಸ್‌ ವತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಬಡತನದಲ್ಲಿ ಜನಿಸಿ ಹಲವು ನೋವುಗಳ ಮಧ್ಯೆ ತಮ್ಮ ವಿದ್ಯಾಬ್ಯಾಸ ಪಡೆದ ಅಂಬೇಡ್ಕರ್‌ ಜಗತ್ತಿನ ಹಲವು ದೇಶಗಳ ಸಂವಿಧಾನ ಅಧ್ಯಯನ ಮಾಡಿ ಅಮೆರಿಕಾ,

ಇಂಗ್ಲೆಂಡ್‌, ಐರ್ಲೆಂಡ್‌ ದೇಶದ ಪ್ರಮುಖ ಅಂಶ ತೆಗೆದುಕೊಂಡು ಎಲ್ಲಾ ಸಮಸ್ಯೆ ಬಗೆಹರಿಸುವಂತ ಸಂವಿಧಾನ ನಮ್ಮ ದೇಶಕ್ಕೆ ಸಮರ್ಪಣೆ ಮಾಡಿದ ಕೀರ್ತಿ ಅವರಿಗಿದೆ ಎಂದರು. ನಗರಸಭೆ ಸದಸ್ಯ ರಾಮಕುಮಾರ ಸಿಂN ಮಾತನಾಡಿ, ವ್ಯವಸ್ಥಿತ ಸಂವಿಧಾನ ದೇಶಕ್ಕೆ ನೀಡಿದ ಮಹಾನ್‌ ನಾಯಕ ಅಂಬೇಡ್ಕರ್‌.

ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲ ವರ್ಗದ ಜನ, ವಿಶೇಷವಾಗಿ ದಲಿತರು ಸಾಗಬೇಕಿದೆ ಎಂದರು. ಜೆಡಿಎಸ್‌ ಅಧ್ಯಕ್ಷ ರಾಜಮಹ್ಮದ್‌ ರಾಜಾ, ಮೋಹನಹಳ್ಳಿ,ಶೇಖ ಮೆಹಬೂಬ,ಹಾಜಿ ಕರಿಂ, ಶಂಕರ  ಅಳ್ಳೋಳ್ಳಿ, ಸುನೀಲ ಸೂರ್ಯವಂಶಿ, ಹೀರಾ ಪವಾರ, ಶಿವು ಕೋರಿ ಇತರರು ಇದ್ದರು. 

ಕನ್ನಡ ಸಾಹಿತ್ಯ ಪರಿಷತ್‌: ಕನ್ನಡ ಸಾಹಿತ್ಯ ಸಂಘದಲ್ಲಿ ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು. ಪೂಜ್ಯ ಸಿದ್ಧಬಸವ ಹರಳಯ್ಯ ಸ್ವಾಮೀಜಿ ಮಾತನಾಡಿದರು. ಕಸಾಪ ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ, ನಗರ ಅಧ್ಯಕ್ಷ ಮಲ್ಲಿಕಾರ್ಜುನ ಪಟ್ಟಣಕರ್‌,ರಾಜಶೇಖರ ದೇವರಮನಿ,ರವಿ ಬೆಳಮಗಿ,ಸಿದ್ರಮಪ್ಪ ಮುದಿಗೌಡ, ವಿಶ್ವನಾಥ ಚಿತ್ತಾಪುರ, ನಿಂಗಪ್ಪ ಬೋಗುಂಡಿ ಹಾಜರಿದ್ದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.