![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 14, 2022, 5:16 PM IST
ಆಳಂದ: ತಾಲೂಕಿನ ತಡಕಲ್, ರುದ್ರವಾಡಿ ಮತ್ತು ತಡೋಳಾ ಗ್ರಾಪಂಗಳಲ್ಲಿನ ಅವ್ಯವಹಾರ ಸರಿಡಿಸುವಂತೆ ಸೇರಿ ಇನ್ನಿತರ ಪ್ರಮುಖ ಬೇಡಿಕೆಗೆ ಮುಂದಿಟ್ಟುಕೊಂಡು ಪಟ್ಟಣದ ತಾಪಂ ಕಚೇರಿ ಎದುರು ಪ್ರತಿಪಕ್ಷ ಬೆಂಬಲಿತ ಗ್ರಾಪಂ ಸದಸ್ಯರು ಕೈಗೊಂಡ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮಂಗಳವಾರ 7ನೇ ದಿನಕ್ಕೆ ಕಾಲಿಟ್ಟಿದೆ.
ಸ್ಥಳಕ್ಕೆ ಜಿಪಂ ಸಿಇಒ ಭೇಟಿ ನೀಡಿ ಬೇಡಿಕೆ ಈಡೇರಿಕೆಗೆ ಕ್ರಮ ಜರುಗಿಸಬೇಕು ಎಂದು ಗ್ರಾಪಂ ಸದಸ್ಯ ಹಾಗೂ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಥಂಬೆ, ವಿಶ್ವನಾಥ ಪವಾಡಶೆಟ್ಟಿ, ಶರಣಪ್ಪ ಜಮಾದಾರ, ಸದಸ್ಯೆ ಮಹಾನಂದ ಕೆ. ತುಕಾಣೆ, ಪಾರ್ವತಿಬಾಯಿ ಥಂಬೆ, ರುದ್ರವಾಡಿ ಚಂದ್ರಕಾಂತ ಖೋಬ್ರೆ, ತಡೋಳಾ ಗ್ರಾಪಂ ಅಧ್ಯಕ್ಷ ಮೈಲಾರಿ ಜೋಗೆ ನೇತೃತ್ವದಲ್ಲಿ ಆರಂಭಿಸಿದ ಧರಣಿ ಮುಂದುವರಿದಿದೆ.
ಪುರಸಭೆ ಕಾಂಗ್ರೆಸ್ ಸದಸ್ಯ ಶಿವುಪುತ್ರ ನಡಗೇರಿ, ದೋಂಡಿಬಾ ಸಾಳುಂಕೆ, ನ್ಯಾಯವಾದಿ ಸಂಜಯ ನಾಯಕ, ತೋಟಗಾರಿಕೆ ಬೆಳೆಗಾರ ಸಂಘದ ಬಾಬುರಾವ್ ಗೊಬ್ಬೂರೆ, ದಲಿತ ಸೇನೆ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೋಳಣಿ, ಮುನ್ನೊಹಳ್ಳಿ ವಿಎಸ್ಎಸ್ ಅಧ್ಯಕ್ಷ ಶಿವಶರಣಪ್ಪ ಎಸ್. ಬುಜುರ್ಕೆ, ದೌಲಪ್ಪ ಮಸರೆ, ಸಿದ್ಧು ವೇದಶೆಟ್ಟಿ, ಗುರುಶಾಂತ ಎಸ್. ಕಡಕೊಳ, ಚಂದ್ರಕಾಂತ ಗೊಬ್ಬೂರ, ಶರಣಪ್ಪ ಜಮಾದಾರ ಮತ್ತಿತರರು ಧರಣಿ ಸತ್ಯಾಗ್ರಹಕ್ಕೆ ಬೆಂಬಲಿಸಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.