ಅಂಬೇಡ್ಕರ್‌ರನ್ನು ಅರ್ಥ ಮಾಡಿಕೊಳ್ಳಿ


Team Udayavani, Apr 29, 2017, 2:35 PM IST

gul4.jpg

ವಾಡಿ: ಕಳೆದ 60 ವರ್ಷಗಳಿಂದ ನಮಗೆ ಮೀಸಲಾತಿಯ ಅಂಬೇಡ್ಕರ್‌, ಸಂವಿಧಾನದ ಅಂಬೇಡ್ಕರ್‌, ಏಪ್ರಿಲ್‌ 14ರ ಹಾಗೂ ಡಿಸೆಂಬರ್‌ 6ರ ಅಂಬೇಡ್ಕರ್‌ ಬಗ್ಗೆ ಮಾತ್ರ ತಿಳಿಸಿಕೊಡಲಾಗಿದೆ. ಅದರಾಚೆಗಿನ ಅಂಬೇಡ್ಕರ್‌ ನಮಗೆ ಅರ್ಥವೇ ಆಗಿಲ್ಲ ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ| ಅಪ್ಪುಗೆರೆ ಸೋಮಶೇಖರ ವಿಷಾದ ವ್ಯಕ್ತಪಡಿಸಿದರು. 

ಬೌದ್ಧ ಸಮಾಜದ ವತಿಯಿಂದ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 126ನೇ ಜಯಂತಿ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್‌ ಅವರಿಗೆ ಬಾಡಿಗೆ ಮನೆ ಕೊಡದ ಮನುಧರ್ಮಶಾಸ್ತ್ರ ಚಾಲ್ತಿಯಲ್ಲಿದ್ದ ಭಾರತ ಮತ್ತು ಎಲ್ಲರಿಗೂ ಹಕ್ಕುಗಳನ್ನು ಕೊಟ್ಟ ಸಂವಿಧಾನ ಜಾರಿಯಾದ ನಂತರದ ಭಾರತ ನಮಗೆ ಗೊತ್ತಿದೆ.

ಮೀಸಲಾತಿ ಕೇವಲ ದಲಿತರಿಗೆ ಮಾತ್ರ ಎಂಬ ಬಹುದೊಡ್ಡ ತಪ್ಪು ಕಲ್ಪನೆ ದಲಿತೇತರ ವಿದ್ಯಾವಂತರಲ್ಲಿದೆ. ಗುಡಿ, ಚರ್ಚ್‌, ಮಸೀದಿ, ದೇವರು ರಕ್ಷಣೆಯಾಗುತ್ತಿರುವುದು ಸಂವಿಧಾನದ ಆಶಯದಂತೆ. ಯಾರಿಗೂ ಅನ್ಯಾಯ ಮಾಡದ ಶ್ರೇಷ್ಠ ಸಂವಿಧಾನ ನಮ್ಮದಾಗಿದೆ. ಆದರೂ ಅಂಬೇಡ್ಕರ್‌ ಜಯಂತಿ ದಲಿತಕೇರಿಗೆ ಮಾತ್ರ ಸೀಮಿತವಾಗಿವೆ.

ದಲಿತೇತರ ಕೇರಿಗಳಲ್ಲಿ ಅಂಬೇಡ್ಕರ್‌ ಜಯಂತಿ ಆಚರಣೆಗೆ ಬಂದಾಗ ಮಾತ್ರ ಈ ದೇಶದ ಜನರಿಗೆ ಅಂಬೇಡ್ಕರ್‌ ಅರ್ಥವಾದಂತೆ ಎಂದು ವಿವರಿಸಿದರು. ಉಪನ್ಯಾಸಕಿ ಡಾ| ಜಯದೇವಿ ಗಾಯಕವಾಡ ಮಾತನಾಡಿದರು. ಸಚಿವ ಪ್ರಿಯಾಂಕ್‌ ಖರ್ಗೆ ಅಂಬೇಡ್ಕರ್‌ ಮತ್ತು ರಮಾಬಾಯಿ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿದರು.

ಬೌದ್ಧ ಭಿಕ್ಷು ಸಂಘಾನಂದ, ಧಮ್ಮಾನಂದ ಭಂತೇಜಿ ಸಾನ್ನಿಧ್ಯ ಮತ್ತು ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಮಹೆಮೂದ್‌ ಸಾಹೇಬ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕ್ರಯ್ಯಸ್ವಾಮಿ ಮದರಿ, ದೇವಿಂದ್ರ ನಿಂಬರ್ಗಾ, ಎಸಿಸಿ ಮುಖ್ಯಸ್ಥ ಡಾ| ಎಸ್‌.ಬಿ. ಸಿಂಗ್‌,

ಮುಖಂಡರಾದ ಚಂದ್ರಸೇನ ಮೇನಗಾರ, ಇಂದ್ರಜೀತ ಸಿಂಗೆ, ಜಾಫರ್‌ ಪಟೇಲ್‌, ಭೀಮರಾವ ದೊರೆ, ಶ್ರವಣಕುಮಾರ ಮೌಸಲಗಿ, ವಿಜಯಕುಮಾರ ಸಿಂಗೆ, ರಾಹುಲ ಮೇನಗಾರ ಸೇರಿದಂತೆ ಪುರಸಭೆ ಸದಸ್ಯರು ಪಾಲ್ಗೊಂಡಿದ್ದರು. ಶರಣಬಸು ಸಿರೂರಕರ ಸ್ವಾಗತಿಸಿದರು. ವಿಕ್ರಮ ನಿಂಬರ್ಗಾ ನಿರೂಪಿಸಿದರು. 

ಟಾಪ್ ನ್ಯೂಸ್

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

arest

Puttur: ವಂಚನೆ ಪ್ರಕರಣದ ಆರೋಪಿ ತೆಲಂಗಾಣದಲ್ಲಿ ಬಂಧನ

accident

Kundapura: ಬೈಕ್‌ಗಳ ಮುಖಾಮುಖೀ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.