ಅಸಂಘಟಿತ ಕಾರ್ಮಿಕರು ಸರ್ಕಾರ ಸೌಲಭ್ಯ ಪಡೆಯಿರಿ


Team Udayavani, Jan 5, 2021, 12:51 PM IST

ಅಸಂಘಟಿತ ಕಾರ್ಮಿಕರು ಸರ್ಕಾರ ಸೌಲಭ್ಯ ಪಡೆಯಿರಿ

ಕಲಬುರಗಿ: ಅಸಂಘಟಿತ ಕಾರ್ಮಿಕರುಒಂದಾಗಿ ಸರ್ಕಾರದ ಸೌಲಭ್ಯಗಳನ್ನುಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಕಲಬುರಗಿ ಪ್ರಾದೇಶಿಕ ವಿಭಾಗದ ಉಪ ಕಾರ್ಮಿಕ ಆಯುಕ್ತ ನಾಗೇಶ ಡಿ.ಜಿ. ಹೇಳಿದರು.

ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿರುವ ಕಲಾಮಂಡಳದಲ್ಲಿ ರಾಜ್ಯ ಟೈಲರ್ ಮತ್ತು ಸಹಾಯಕರ ಫೆಡರೇಷನ್‌ ಎ.ಐ.ಟಿ.ಯು.ಸಿವತಿಯಿಂದ ಹಮ್ಮಿಕೊಳ್ಳಲಾದ ಟೈಲ ರ್ಸ್ಗಳ ಪ್ರಥಮ ಜಿಲ್ಲಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ಮನುಷ್ಯನು ಸೋಲು ಎಂಬ ರೋಗ ಕೊಲ್ಲಲು ಆತ್ಮವಿಶ್ವಾಸಮತ್ತು ಸತತ ಪರಿಶ್ರಮದ ಮೆಟ್ಟಿಲು ಹತ್ತಿದಾಮಾತ್ರ ಸಾಧನೆ ಶಿಖರವೇರಬಹುದು. ಟೈಲರ್‌ ಗಳ ವೃತ್ತಿ ಬಹಳ ಪವಿತ್ರವಾದುದು. ಪ್ರತಿಯೊಬ್ಬ ವ್ಯಕ್ತಿ ಚೆನ್ನಾಗಿ ಬಟ್ಟೆ ಧರಿಸಕೊಂಡು ಉತ್ತಮನಾಗಿ ಕಾಣುತ್ತಿದ್ದರೆ ಅದಕ್ಕೆ ಟೈಲ ರ್ಸ್ ಗಳೆ ಕಾರಣಿಕರ್ತರು.ಈ ವೃತ್ತಿ ಮಾಡುವವರು ವಯಸ್ಸಾದ ಮೇಲಜೀವನಕ್ಕೆ ಯಾವುದೇ ಭದ್ರತೆ ಇರದೇ ಸಂಕಷ್ಟದಲ್ಲಿಜೀವನ ಮಾಡುತ್ತಿದ್ದಾರೆ. ಇಂತಹವರನ್ನು ಕಡೆಗಣಿಸದೆ ಅವರನ್ನು ಗುರುತಿಸಿ ಸರ್ಕಾರದಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಮುಟ್ಟಿಸಲು ಪ್ರಯತ್ನಿಸುತ್ತೇನೆ ಎಂದು ಪ್ರಕಟಿಸಿದರು.

ಎ.ಐ.ಟಿ.ಯು.ಸಿ ಜಿಲ್ಲಾಧ್ಯಕ್ಷ ಪ್ರಭುದೇವ ಯಳಸಂಗಿ ಅಧ್ಯಕ್ಷತೆ ವಹಿಸಿದ್ದರು. ಭಾರತಕಮ್ಯುನಿಸ್ಟ್‌ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಅಖೀಲ ಭಾರತಯುವಜನ ಒಕ್ಕೂಟದ ಮಾಜಿ ರಾಜ್ಯಾಧ್ಯಕ್ಷ ಜಾಫರ ಚಿತ್ರದುರ್ಗ, ಕಾರ್ಯನಿರತ ಪತ್ರಕರ್ತರಸಂಘದ ಅಧ್ಯಕ್ಷ ಭವಾನಿಸಿಂಗ ಠಾಕೂರ,ಎ.ಐ.ಟಿ.ಯು.ಸಿ ಜಿಲ್ಲಾ ಕಾರ್ಯದರ್ಶಿ ಎಚ್‌ಎಸ್‌. ಪತಕಿ, ಎನ್‌.ಎಫ್‌.ಐ.ಡಬ್ಲ್ಯು. ಮಹಿಳಾ ಮುಖಂಡರಾದ ಪದ್ಮಾವತಿ ಮಾಲಿಪಾಟೀಲ, ಅಖೀಲ ಭಾರತ ಯುವಜನ ಒಕ್ಕೂಟ ಜಿಲ್ಲಾಧ್ಯಕ್ಷ ಹಣಮಂತರಾಯ ಅಟ್ಟೂರ ಸೇರಿದಂತೆಮುಂತಾದವರಿದ್ದರು. ಇದೇ ಸಂದರ್ಭದಲ್ಲಿ ಟೇಲರ್‌ಗಳಿಗೆ ಕಾರ್ಮಿಕ ಇಲಾಖೆಯಿಂದ ಮಾಸ್ಕ್, ಸ್ಯಾನಿಟೈಸರ್‌ ವಿತರಿಸಲಾಯಿತು.

ಪದಾಧಿಕಾರಿಗಳ ಆಯ್ಕೆ: ಗೌರವಾಧ್ಯಕ್ಷರಾಗಿಪ್ರಭುದೇವ ಯಳಸಂಗಿ, ಕಾನೂನುಸಲಹೆಗಾರರಾಗಿ ಹಣಮಂತರಾಯ ಅಟ್ಟೂರ, ಅಧ್ಯಕ್ಷರಾಗಿ ಅನಿತಾ ಡಿ. ಭಕರೆ, ಉಪಾಧ್ಯಕ್ಷರಾಗಿ ಸುಜಾತಾ ಪಾಟೀಲ, ಮಹಾದೇವಿ ಪೂಜಾರಿ, ರುಕ್ಮಿಣಿ ಎಸ್‌. ಖೇಳಗಿ, ಕಾರ್ಯದರ್ಶಿಯಾಗಿಕಲ್ಯಾಣಿ ತುಕ್ಕಾಣಿ, ಸಹ ಕಾರ್ಯದರ್ಶಿಯಾಗಿವಿಠ್ಠಲ ಕುಂಬಾರ, ಹೇಮಾ ಹೂಗಾರ, ಮೀನಾಕ್ಷಿ ವಿನೋದ ಕುಮಾರ, ಸೂರ್ಯಕಾಂತ ಹುಲಿ,ಖಜಾಂಚಿಯಾಗಿ ರಾಜೇಂದ್ರ ರೋಳೆ, ಜಿಲ್ಲಾ ಮಂಡಳಿ ಸದಸ್ಯರಾಗಿ ಗುಂಡಮ್ಮ ಕಣ್ಣಿ, ವಿದ್ಯಾ ದೇಶಮುಖ, ಶರಣಪ್ಪ ಹಿರಾ ಜಮಾದಾರ,ಶ್ರೀದೇವಿ ಹಿರೇಮಠ, ಮಹೇಶ್ವರಿ ಶಿರೂರಹೂಗಾರ, ನಂದಾ ಕೆ.ಎಚ್‌.ಬಿ. ಕಾಲೋನಿ, ಲಕ್ಷ್ಮೀ ಎಸ್‌. ಭಾಗೋಡಿ, ಶಿವರಾಜ ನಾಗೂರ,ಮಲ್ಲಿಕಾರ್ಜುನ ಖೇಳಗಿ, ಚಂದ್ರಕಾಂತ ದಾಡಗೆ,ಪ್ರಿಯಾಂಕ ರಾಠೊಡ, ಲಕ್ಷ್ಮೀ ಪೂಜಾರಿ, ಜಯಶ್ರೀ ಮಠಪತಿ ಆಯ್ಕೆಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ಸೂರ್ಯಕಾಂತಎಂ. ಹುಲಿ, ಗುಂಡಮ್ಮಾ ಕಣ್ಣಿ, ರಾಜೇಂದ್ರ ರೋಳೆ, ಮಲ್ಲಿಕಾರ್ಜುನ ಖೇಳಗಿ, ಹೇಮಹೂಗಾರ, ಚಂದ್ರಕಾಂತ ದಾಡಗೆ, ಪ್ರಿಯಾಂಕರಾಠೊಡ, ಲಕ್ಷ್ಮೀ ಪೂಜಾರಿ, ಜಯಶ್ರೀಮಠಪತಿ, ಸಿದ್ದಯ್ಯಸ್ವಾಮಿ ಬೇಲೂರ,ಶಿವರಾಜ ನಾಗೂರ, ಪ್ರಭು ಶ್ರೀಚಂದ, ಲಕ್ಷ್ಮೀಭಾಗೋಡಿ, ನಂದಾ, ಮಹೇಶ್ವರಿ ಶಿರೂರ,ಶ್ರೀದೇವಿ ಹಿರೇಮಠ, ಶರಣಪ್ಪ ಹೀರಾ ಜಮಾದಾರ, ವಿದ್ಯಾ ದೇಶಮುಖ, ಮೀನಾಕ್ಷಿವಿನೋದಕುಮಾರ, ಕುಪೇಂದ್ರ ಬಿರಾದಾರ,ಮಹಾದೇವಿ ಬಿರಾದಾರ, ದಿಲೀಪ ಭಕರೆಸೇರಿದಂತೆ ನೂರಾರು ಜನ ಟೇಲರ್ಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.