ಯುಡಿಯೂರಪ್ಪ ‘ಸಿಎಂ’ ಸ್ಥಾನ ಯೋಗ್ಯ- ಅಯೋಗ್ಯತೆ ಮೇಲೆ ನಿರ್ಧಾರವಾಗಲಿ: ಸಿದ್ದಲಿಂಗ ಮಹಾಸ್ವಾಮಿ


Team Udayavani, Jun 13, 2021, 1:42 PM IST

ಯುಡಿಯೂರಪ್ಪಗೆ ಸಿಎಂ ಸ್ಥಾನ ಯೋಗ್ಯ, ಅಯೋಗ್ಯತೆ ಮೇಲೆ ನಿರ್ಧಾರವಾಗಲಿ: ಸಿದ್ದಲಿಂಗ ಮಹಾಸ್ವಾಮಿ

ಕಲಬುರಗಿ: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಷಯವು ಯೋಗ್ಯ ಮತ್ತು ಅಯೋಗ್ಯತೆ‌‌ ಮೇಲೆ‌ ನಿರ್ಧಾರವಾಗಲಿ.‌ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪನವರು ಯೋಗ್ಯರಾಗಿದ್ದರೆ ಮುಂದುವರೆಸಲಿ. ಆ ಸ್ಥಾನಕ್ಕೆ ಅಯೋಗ್ಯರಾಗಿದ್ದರೆ ಅವರನ್ನು ತೆಗೆಯಲಿ ಎಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ವಿರಕ್ತ ಮಠದ ಸಿದ್ದಲಿಂಗ ಮಹಾಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರ ಮುಖ್ಯಮಂತ್ರಿ ಸ್ಥಾನ ನಿರ್ಧಾರ ಮಾಡುವುದು ಹೈಕಮಾಂಡ್. ನಾವು ಸ್ವಾಮಿಗಳು ಅಲ್ಲ. ನಾವು ಹೇಳಿದ ತಕ್ಷಣಕ್ಕೆ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ, ಮುಂದುವರೆಯುವುದಿಲ್ಲ ಎಂದೇನು ಇಲ್ಲ ಎಂದರು.

ಆ ಸ್ವಾಮಿಗಳು ಬೆಂಬಲ ಕೊಟ್ಟರು. ಈ ಸ್ವಾಮಿಗಳು ಬೆಂಬಲ ಕೊಟ್ಟರು ಎನ್ನುವುದು ಸುಮ್ಮನೆ. ಅದು ವ್ಯರ್ಥ ಕೂಡ. ಮೇಲಿರುವವರು ಯಾರ ಮಾತನ್ನೂ ಕೇಳುವುದಿಲ್ಲ. ಅವರದ್ದೇ ಸಿದ್ಧಾಂತ ಇರುತ್ತದೆ. ತೆಗೆಯಬೇಕೆಂದರೆ ತೆಗೆದು ಬಿಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ:ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಮುಖ್ಯಮಂತ್ರಿಗಳ ಪರವಾಗಿ ಸ್ವಾಮೀಜಿಗಳು ಮಾತನಾಡುವ ಪದ್ಧತಿ ಈ ಹಿಂದೆ ಇರಲಿಲ್ಲ. ಕಲಬುರಗಿ ಜಿಲ್ಲೆಯವರೇ ಆಗಿದ್ದ ವೀರೇಂದ್ರ ಪಾಟೀಲ ಮತ್ತು ಧರಂಸಿಂಗ್ ಕೂಡ ಮುಖ್ಯಮಂತ್ರಿಗಳಾಗಿದ್ದರು. ಇವರ ಪರವಾಗಿ ಯಾವ ಸ್ವಾಮಿ ಕೂಡ ಮಾತನಾಡಿರಲಿಲ್ಲ. ಧರಂಸಿಂಗ್ ಮನೆ ಸ್ವಾಮಿಗಳ ಕೇಂದ್ರವಾಗಿತ್ತು. ಆದರೂ, ಯಾವ ಸ್ವಾಮಿ ಮಾತನಾಡಿರಲಿಲ್ಲ ಎಂದರು.‌

ಈಗ ಯಡಿಯೂರಪ್ಪ ವಿಷಯ ಎಂದಾಗ ಎಲ್ಲಾ ಮಠಾಧೀಶರು ಮಾತನಾಡಲು ಶುರು ಮಾಡುತ್ತಾರೆ. ಯಾಕೆ ಎಲ್ಲ ಮಠಗಳಿಗೆ 50 ಲಕ್ಷ ರೂ. ಬರೆದಿದ್ದಾರೆ ಎನ್ನುವ ಕಾರಣಕ್ಕಾಗಿಯೇ ಎಂದೂ ಅವರು ಪ್ರಶ್ನಿಸಿದರು.

ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಸುವುದಕ್ಕಾಲಿ ಅಥವಾ ತೆಗೆಯಲು ಸ್ವಾಮಿಗಳು ಮಾತನಾಡುವುದೇ ಸರಿಯಲ್ಲ. ಇದನ್ನು ನಿರ್ಧಾರ ಮಾಡುವುದಕ್ಕೆ ರಾಜಕೀಯ ಇದೆ. ಅವರ ಪಕ್ಷದ ವರಿಷ್ಠರು ಇದ್ದಾರೆ. ಅವರೇ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಅಯೋಗ್ಯನಾಗಿದ್ದರೆ ತೆಗೆಯುತ್ತಾರೆ. ಯೋಗ್ಯತೆ ಇತ್ತು ಎಂದರೆ ಮುಂದುವರೆಸುತ್ತಾರೆ ಅಷ್ಟೇ. ಇದರ ಬಗ್ಗೆ ನಾವು ಮಠಾಧೀಶರು ತಲೆಕೆಡಿಸಿಕೊಳ್ಳಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.