MLC Election: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶುರು
Team Udayavani, Jun 6, 2024, 12:04 PM IST
ಕಲಬುರಗಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳನ್ನು ಒಳಗೊಂಡ ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಮತ ಏಣಿಕೆ ಪ್ರಕ್ರಿಯೆ ಇಲ್ಲಿನ ಗುಲ್ಬರ್ಗ ವಿವಿಯ ಹೆಮರೆಡ್ಡಿ ಮಲ್ಲಮ್ಮ ಅಧ್ಯಯನ ಕೇಂದ್ರದಲ್ಲಿ ಶುರುವಾಗಿದೆ.
ಮತಪೆಟ್ಟಿಗೆಗಳನ್ನು ತೆರೆದು ಎಲ್ಲ ಮತಪತ್ರಗಳನ್ನು ಬಂಡಲ್ ಮಾಡಲಾಗುತ್ತಿದೆ. ತಲಾ 25 ರ ಮತಪತ್ರಗಳಂತೆ ಬಂಡಲ್ ಗಳನ್ನು ಕಟ್ಟಲಾಗುತ್ತಿದೆ. ಬಂಡಲ್ ಕಟ್ಟುವುದು ಮಧ್ಯಾಹ್ನವರೆಗೆ ನಡೆದು ತದನಂತರ ಮತ ಏಣಿಕೆ ಶುರುವಾಗಲಿದೆ.
ತಡರಾತ್ರಿ ಇಲ್ಲವೇ ಶುಕ್ರವಾರ ಬೆಳಗಿನ ಜಾವ ಫಲಿತಾಂಶ ಹೊರ ಬೀಳುವ ನಿರೀಕ್ಷೆವಿದೆ. ನೇರ ಸ್ಪರ್ಧೆ ಏರ್ಪಟ್ಟರೆ ಬೇಗ ಫಲಿತಾಂಶ ಬರಬಹುದಾಗಿದೆ. ಆದರೆ ಇಲ್ಲಿ ತ್ರಿಕೋನ ಸ್ಪರ್ದೆ ಕಂಡು ಬಂದಿದೆ.
ಬಿಜೆಪಿಯಿಂದ ಅಮರನಾಥ ಪಾಟೀಲ್, ಕಾಂಗ್ರೆಸ್ ನಿಂದ ಡಾ.ಚಂದ್ರಶೇಖರ ಪಾಟೀಲ್ ಹಾಗೂ ಪಕ್ಷೇತರಾಗಿ ಎನ್. ಪ್ರತಾಪ ರೆಡ್ಡಿ ಕಣದಲ್ಲಿರುವ ಪ್ರಮುಖರಾಗಿದ್ದಾರೆ.
1.56 ಲಕ್ಷ ಮತದಾರರ ಪೈಕಿ 1.09 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಶೇ.69.65 ಪ್ರತಿಶತ ಮತದಾನವಾಗಿದೆ. ಕಳೆದ ಅಂದರೆ 2018ರಲ್ಲಿ ನಡೆದ ಚುನಾವಣೆಯಲ್ಲಿ 62 ಸಾವಿರ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.
ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ನೇತೃತ್ವದ ಲ್ಲಿ ಮತ ಏಣಿಕೆ ನಡೆಯುತ್ತಿದ್ದು, ವಿಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲಾಧಿಕಾರಿಗಳು ಹಾಜರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು
Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.