ವಾಡಿ ಐಟಿಐ ಕಾಲೇಜಿಗೆ ಬೀಗ: ಬೀದಿಗೆ ಬಿದ್ದ ನೂರಾರು ವಿದ್ಯಾರ್ಥಿಗಳ ಬದುಕು


Team Udayavani, Oct 5, 2021, 3:02 PM IST

WADI ITI COLLEGE

ವಾಡಿ (ಚಿತ್ತಾಪುರ): ಕೃಷಿ ಭೂಮಿಯಲ್ಲಿ ಅಕ್ರಮವಾಗಿ ಸರಕಾರಿ  ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡ ಕಟ್ಟಿದ್ದನ್ನು ವಿರೋಧಿಸಿ ರೈತನೋರ್ವ ಮಂಗಳವಾರ ಕಾಲೇಜಿಗೆ ಬೀಗ ಹಾಕಿದ ಘಟನೆ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.

ಪರಿಣಾಮ ಕಾಲೇಜಿನ  ಉಪನ್ಯಾಸಕರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಬೀದಿಗೆ ಬಿದ್ದಿದ್ದಾರೆ. ವಾಡಿ ನಗರದ ಸರಕಾರಿ ಐಟಿಐ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕಾಗಿ 2010ರಲ್ಲಿ  ಸರಕಾರದಿಂದ ಸುಮಾರು 3 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು ಎನ್ನಲಾಗಿದ್ದು, ರಾವೂರ ಗ್ರಾಪಂ ವ್ಯಾಪ್ತಿಯಲ್ಲಿನ 4 ಎಕರೆ ಸರಕಾರಿ ಗೈರಾಣಿ ಭೂಮಿ ಗುರುತಿಸಬೇಕಿದ್ದ ಭೂಮಿ ಸರ್ವೇಯರ್ ಗಳು ಹತ್ತಿರದ ರೈತರೊಬ್ಬರಿಗೆ ಸೇರಿದ ಬೀಳು ಬಿದ್ದ ಕೃಷಿ ಭೂಮಿ ಗುರುತಿಸಿ ಏಡವಟ್ಟು ಮಾಡಿದ್ದಾರೆ.

ಕಟ್ಟಡ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರೂ ಅಧಿಕಾರಿಗಳು ಮಾತು ಕೇಳಲಿಲ್ಲ. ನ್ಯಾಯಾಲಯದಿಂದ ತಡೆಯಾಜ್ಞೆ ನೀಡಿದ್ದರೂ ಕೂಡ ತಹಶೀಲ್ದಾರರು ಪೊಲೀಸ್ ಭದ್ರತೆಯಲ್ಲಿ ಕಟ್ಟಡ ಕಟ್ಟಲು ಆದೇಶ ನೀಡಿದ್ದರು. ದಶಕಗಳಿಂದ ಕಾನೂನು ಹೋರಾಟ ನಡೆಸಿದ್ದರಿಂದ ನ್ಯಾಯಾಲಯ ನಮ್ಮ ಪರ ತೀರ್ಪು ನೀಡಿದೆ.

ಇದನ್ನೂ ಓದಿ:ಅಜೆಕಾರ್ ಗ್ರಾಮ ಸಭೆಯಲ್ಲಿ ಮಾತಿನ ಚಕಮಿಕಿ, ಹೊಡೆದಾಟ

ಭೂಸ್ವಾಧೀನ ಪ್ರತಿಕ್ರಿಯೆ ನಡೆಸಿ ಜಮೀನುದಾರರಿಗೆ ಪರಿಹಾರ ಒದಗಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಸಂಬಂದಿಸಿದ ಅಧಿಕಾರಿಗಳು ಭೂಸ್ವಾಧೀನಕ್ಕೆ ಮುಂದಾಗದೆ ಅನ್ಯಾಯ ಮಾಡಿದ್ದಾರೆ. ಎಷ್ಟು ವರ್ಷ ನಾನು ನ್ಯಾಯಕ್ಕಾಗಿ ಅಲೆಯಬೇಕು? ಎರಡು ತಿಂಗಳ ಗಡುವು ನೀಡಿದ ಬಳಿಕ ಬೇಸತ್ತು ಕಾಲೇಜಿಗೆ ಬೀಗ ಹಾಕಿದ್ದೇನೆ  ಎಂದು ರಾವೂರ ಗ್ರಾಮದ ರೈತ ಅಂಬರೀಶ್ ಗೋಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕೈಗಾರಿಕಾ ಸಂಸ್ಥೆ, ಜಿಲ್ಲಾಡಳಿತ ಹಾಗೂ ರೈತನ ನಡುವಿನ ಕಾನೂನು ಹೋರಾಟದ ನಡುವೆ ನೂರಾರು ವಿದ್ಯಾರ್ಥಿಗಳ ಭವಿಷ್ಯ ಬೀದಿಗೆ ತಳ್ಳಿದಂತಾಗಿದೆ.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.