“ತ್ಯಾಜ್ಯ’ವಾಯ್ತು ಕಸ ವಿಲೇವಾರಿ ಘಟಕ


Team Udayavani, May 27, 2017, 3:22 PM IST

gul2.jpg

ವಾಡಿ: ಪಟ್ಟಣದ ಹೊರ ವಲಯದಲ್ಲಿರುವ ಸ್ಥಳೀಯ ಪುರಸಭೆಗೆ ಸೇರಿದ ಕಸ ವಿಲೇವಾರಿ ಘಟಕ ಕಸ ಸಂಸ್ಕರಣೆಗೆ ಬಳಕೆಯಾಗದೆ, ಕೇವಲ ಕಸ ಸುಡುವ ಕಾರ್ಯಕ್ಕೆ ಮಾತ್ರ ಬಳಕೆಯಾಗುತ್ತಿದೆ. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ನಿತ್ಯ ಸಂಗ್ರಹವಾಗುವ ಅಪಾರ ಪ್ರಮಾಣದ ಘನತ್ಯಾಜ್ಯ, ಒಣ ಕಸ ಮತ್ತು ಹಸಿ ಕಸ ಬೇರ್ಪಡಿಸದೆ ಎಲ್ಲವೂ ಒಂದೆಡೆ ಸೇರಿಸಿ ಗುಡ್ಡೆ ಹಾಕುವ ಮೂಲಕ ಕಡ್ಡಿ ಗೀರಲಾಗುತ್ತಿದೆ.

ಕಸ ವಿಂಗಡಿಸಿ ಪ್ರತ್ಯೇಕ ತೊಟ್ಟಿಗಳಲ್ಲಿ ಹಾಕುವ ವ್ಯವಸ್ಥೆ ಮಾಡಬೇಕಾದ ಪುರಸಭೆ ಅಧಿಕಾರಿಗಳು, ಪೌರಕಾರ್ಮಿಕರು ವಿಲೇವಾರಿ ಮಾಡಿದ ಕಸದ ರಾಶಿಯನ್ನು ಗಾಳಿಗೆ ಹಾರಿ ಹೋಗುವಂತೆ ಹಾಗೂ ಮಳೆ, ಬಿಸಿಲಿಗೆ ಕೊಳೆಯುವಂತೆ ನೋಡಿಕೊಳ್ಳುತ್ತಿರುವುದು ಇವರ ಕರ್ತವ್ಯ ಕಾರ್ಯವೈಖರಿಗೆ ಕನ್ನಡಿ ಹಿಡಿದಂತಿದೆ. 

ಕೇವಲ ನಿವೇಶನ ರೂಪದಲ್ಲಿದ್ದ ಪಟ್ಟಣದ ಕಸ ವಿಲೇವಾರಿ ಘಟಕದ ಅಭಿವೃದ್ಧಿಗೆ 2015/16ನೇ ಸಾಲಿನಲ್ಲಿ ಪುರಸಭೆ ಅನುದಾನದಡಿ ಒಟ್ಟು 2 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಅಂದಿನ ಮುಖ್ಯಾಧಿಕಾರಿ, ಹಾಲಿ ಪುರಸಭೆ ತಹಶೀಲ್ದಾರ ಕೆ.ಆನಂದಶೀಲ ಹಾಗೂ ಪುರಸಭೆಯ ಅಂದಿನ ಅಧ್ಯಕ್ಷ ಭಾಗವತ ಸುಳೆ ಕಸ ಸಂಸ್ಕರಣಾ ಘಟಕ ಸ್ಥಾಪನೆಗೆ ಮುಂದಾಗಿದ್ದರು.

ಕಸ ವಿಂಗಡಿಸುವ ವೈಬ್ರೋ ಸ್ಕ್ರೀನಿಂಗ್‌ ಮಶೀನ್‌ ಹಾಗೂ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸುವ ಲಕ್ಷಾಂತರ ರೂ. ವೆಚ್ಚದ ಯಂತ್ರಗಳನ್ನು ಖರೀದಿಸಿ ಘಟಕದಲ್ಲಿರಿಸಿದ್ದರು. ಯಂತ್ರಗಳ ಬಳಕೆ ಮಾತ್ರ ಇಂದಿಗೂ ಸಾಧ್ಯವಾಗಿಲ್ಲ. ಕಸವನ್ನು ಕೊಳೆಸಿ ಒಣಗಿಸಲು ದೊಡ್ಡ ಹೊಂಡವನ್ನೇ ನಿರ್ಮಿಸಲಾಗಿದೆ.

ಆದರೂ ಹಿಡಿ ಗೊಬ್ಬರ ಸಿದ್ಧಪಡಿಸಲಾಗಿಲ್ಲ. ಘಟಕದಲ್ಲಿ ನೂರಾರು ಟನ್‌ ಘನತ್ಯಾಜ್ಯ ಕಸ ಮರುಬಳಕೆಯಾಗದೆ ಬೇಕಾಬಿಟ್ಟಿ ಹರಡಿಕೊಂಡಿದೆ. 2 ಕೋಟಿ ರೂ. ವೆಚ್ಚದ ಕಸ ಸಂಸ್ಕರಣಾ ಘಟಕ ನಿರುಪಯುಕ್ತವಾಗಿದೆ. ಕಸ ವಿಂಗಡಿಸಿ ಗೊಬ್ಬರ ತಯಾರಿಸುವ ಎರಡು ಯಂತ್ರಗಳು ವಿದ್ಯುತ್‌ ಸಂಪರ್ಕ ಕಾಣದೆ ಕೊಳೆಯುತ್ತಿವೆ.

ಕಸ ವಿಲೇವಾರಿ ಘಟಕದಲ್ಲಿನ ತ್ಯಾಜ್ಯದ ಕಸವನ್ನು ರಸವನ್ನಾಗಿ ಪರಿವರ್ತಿಸುವಲ್ಲಿ ಅಧಿಧಿಕಾರಿಗಳು ವಹಿಸಿರುವ ಬೇಜವಾಬ್ದಾರಿ ಧೋರಣೆಗೆ ಸಾರ್ವಜನಿಕರ ತೆರಿಗೆಯಿಂದ ಸಂಗ್ರಹವಾದ ಕೋಟ್ಯಂತರ ರೂ. ಅನುದಾನ ಕಸದ ರಾಶಿ ಪಾಲಾಗಿದೆ. ಇದು ಕಸ ಸುಡುವ ಕೇಂದ್ರವಾಗಿ ಅಕ್ಷರಶಃ ಸ್ಮಶಾನದಂತೆ ಗೋಚರಿಸುತ್ತಿದೆ.  

* ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.