![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Sep 16, 2022, 5:18 PM IST
ಮಡಿಕೇರಿ : ಲಂಚ ಸ್ವೀಕರಿಸುತ್ತಿದ್ದ ವೇಳೆ ಸರಕಾರಿ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಸಹಕಾರಿ ಸಂಘದ ಉಪ ನಿರೀಕ್ಷಕ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಸಂಘ ನೋಂದಾವಣಿಗೆ ಎಂಟು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಬಳಿ ಇರುವ ಕಚೇರಿ ಮೇಲೆ ಈ ದಾಳಿ ನಡೆದಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.