ಬ್ರಹ್ಮಗಿರಿ ಬೆಟ್ಟ ದುರಂತ: ಮಳೆ ನಡುವೆ ಮತ್ತೆ ಕಾರ್ಯಾಚರಣೆ ಆರಂಭ, ಒಂದು ಮೃತದೇಹ ಪತ್ತೆ


Team Udayavani, Aug 8, 2020, 3:17 PM IST

ಬ್ರಹ್ಮಗಿರಿ ಬೆಟ್ಟ ದುರಂತ: ಎನ್ ಡಿಆರ್ ಎಫ್ ಕಾರ್ಯಾಚರಣೆಗೆ ಮಳೆ ಅಡ್ಡಿ, ಹಸುಗಳ ಕಳೆಬರ ಪತ್ತೆ

ಮಡಿಕೇರಿ: ಭಾರಿ ಮಳೆಯಿಂದಾಗಿ ಜಿಲ್ಲೆಯ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿದು ಆಗಿರುವ ಅನಾಹುತದ ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದೆ. ಸ್ಥಳಕ್ಕೆ ಎನ್ ಡಿಆರ್ ಎಫ್ ತಂಡ ಆಗಮಿಸಿದ್ದರೂ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಸಂಜೆ ಮೂರು ಗಂಟೆಯ ನಂತರ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ.

ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಸೋದರ ಆನಂದತೀರ್ಥ ಅವರ ಮೃತ ದೇಹ ಪತ್ತೆಯಾಗಿದೆ.

ಭಾಗಮಂಡಲದಲ್ಲಿ ಪ್ರವಾಹ ಉಂಟಾಗಿದ್ದು, ರಸ್ತೆಯಲ್ಲಿ ನೀರು ತುಂಬಿದ್ದ ಕಾರಣ ಜೆಸಿಬಿ ಹಿಟಾಟಿ ಯಂತ್ರಗಳಿಗೆ ಘಟನಾ ಸ್ಥಳಕ್ಕೆ ಬರಲು ಸಾಧ್ಯವಾಗುತ್ತಿಲ್ಲ.

ಗುರುವಾರ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ತಲಕಾವೇರಿ ಅರ್ಚಕ ನಾರಾಯಣ ಆಚಾರ್ಯ ಮತ್ತು ಅವರ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದರು. ಇನ್ನೂ ಅವರ ಪತ್ತೆಯಾಗಿಲ್ಲ. ಶುಕ್ರವಾರವೂ ಮಳೆಯ ಕಾರಣದಿಂದ ಕಾರ್ಯಾಚರಣೆ ಮಾಡಲು ಸಾಧ್ಯವಾಗಿರಲಿಲ್ಲ. ಅರ್ಚಕರ ಕುಟುಂಬ ಮಣ್ಣಿನಡಿ ಸಿಲುಕಿ ಎರಡು ದಿನಗಳ ಮೇಲಾಗಿದೆ. ಹೀಗಾಗಿ ಅವರು ಬದುಕುಳಿಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಬ್ರಹ್ಮಗಿರಿ ಬೆಟ್ಟ

ಇಂದು ಬೆಳಿಗ್ಗೆ ಸ್ವಲ್ಪ ಮಳೆ ಕಡಿಮೆಯಾದ ಕಾರಣ ಕಾರ್ಯಾಚರಣೆ ನಡೆಸಲಾಯಿತು. ಆದರೆ ಮತ್ತೆ ಮಳೆ ಆರಂಭವಾಗಿ ಅಡ್ಡಿಯಾಯಿತು. ನಾಪತ್ತೆಯಾಗಿದ್ದ ಕೆಲವು ಜಾನುವಾರುಗಳ ಕಳೆಬರ ಇಂದು ಪತ್ತೆಯಾಗಿದೆ.

ಸಚಿವ ಸೋಮಣ್ಣ ಸಭೆ

ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ, ಸಂಪೂರ್ಣ ಮಾಹಿತಿ ಪಡೆದಿದ್ದಾರೆ, ಮುಖ್ಯಮಂತ್ರಿಗಳು ಕೂಡ ತಲಕಾವೇರಿ ಬೆಟ್ಟ ಕುಸಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಪರಿಹಾರ ಕಾರ್ಯವನ್ನು ಆರಂಭಿಸಲೇ ಬೇಕು ಎಂದು ಸಿಎಂ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ ಎಂದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವ ಹೊಳೆಯಲ್ಲಿ ಪತ್ತೆMadikeri: ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವ ಹೊಳೆಯಲ್ಲಿ ಪತ್ತೆ

Madikeri: ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವ ಹೊಳೆಯಲ್ಲಿ ಪತ್ತೆ

Madikeri: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

Madikeri: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

1-wewe

Madikeri; ಕಟ್ಟೆಮಾಡು ದೇಗುಲ ವ್ಯಾಪ್ತಿಯಲ್ಲಿ ಮಾ.13ರ ವರೆಗೆ ನಿರ್ಬಂಧ

1-ml-2

ಗ್ರಾಮ ಆಡಳಿತ ಅಧಿಕಾರಿಗಳಿಂದ ಮತ್ತೆ ಮುಷ್ಕರ

1-kod

‘ಕೊಡವಾಮೆ ಬಾಳ್ಳೋ’ ಕೊಡವರ ಬೃಹತ್‌ ಪಾದಯಾತ್ರೆ ಸಮಾರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.