MUDA CASE ರಾಜ್ಯಪಾಲರ ನಡೆ ಖಂಡಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ


Team Udayavani, Aug 19, 2024, 11:32 PM IST

madikeriಮಡಿಕೇರಿಯಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆಮಡಿಕೇರಿಯಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಮಡಿಕೇರಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಹಾಗೂ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳೆರಡು ವಾಮಮಾರ್ಗದ ಮೂಲಕ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್‌ ಸಮಿತಿ ಮಡಿಕೇರಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು.

ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜನರಲ್‌ ತಿವ¾¾ಯ್ಯ ವೃತ್ತದಲ್ಲಿ ರಾಜ್ಯಪಾಲರು, ಕೇಂದ್ರ ಸರಕಾರ, ಬಿಜೆಪಿ ಮತ್ತು ಜೆಡಿಎಸ್‌ ವಿರುದ್ಧ ಘೋಷಣೆ ಕೂಗಿದರು.

ಬಹುಮತ ಪಡೆದಿರುವ ಕಾಂಗ್ರೆಸ್‌ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮೊದಲಿನಿಂದಲೂ ಹವಣಿಸುತ್ತಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ಕ್ರಮ ಅಸಾಂವಿಧಾನಿಕ ಮತ್ತು ಇದು ಬಿಜೆಪಿಯ ಷಡ್ಯಂತ್ರದ ಒಂದು ಭಾಗ. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅವಕಾಶ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್‌ ಪರವಾಗಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಪ್ರಮುಖ 7 ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದರು.

ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ವಿಧಾನ ಪರಿಷತ್‌ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Accident-Logo

Kasaragodu: ಸ್ಕೂಟರ್‌ – ಕಾರು ಢಿಕ್ಕಿ: ಯುವಕ ಸಾವು

Z-THARUN

Madikeri: ಶುಂಠಿ ತುಂಬಿದ ಎತ್ತಿನಗಾಡಿ ಬಿದ್ದು ಬಾಲಕ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.