ಕೊಡಗು ಪ್ರಸ್‌ಕ್ಲಬ್‌ ಅಧ್ಯಕ್ಷರಾಗಿ ಎ.ಆರ್‌. ಕುಟ್ಟಪ್ಪ ಆಯ್ಕೆ


Team Udayavani, Jul 23, 2017, 7:10 AM IST

Z-PRESS-CLUB.gif

ಮಡಿಕೇರಿ: ಕೊಡಗು ಪ್ರಸ್‌ ಕ್ಲಬ್‌ನ 2017-20ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಿರಿಯ ವರದಿಗಾರ ಅಜ್ಜಮಾಡ ರಮೇಶ್‌ ಕುಟ್ಟಪ್ಪ ಆಯ್ಕೆಯಾಗಿದ್ದಾರೆ. ನಿರ್ಗಮಿತ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್‌ ಅವರ ಅಕ್ಷತೆಯಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ನಡೆದ ನೂತನ ಆಡಳಿತ ಮಂಡಳಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 

ಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಿ. ಮಂಜುನಾಥ್‌, ಹಿರಿಯ ಉಪಾಧ್ಯಕ್ಷರಾಗಿ ವರದಿಗಾರ ಬಿ.ಎಸ್‌. ಲೋಕೇಶ್‌ ಸಾಗರ್‌, ಉಪಾಧ್ಯಕ್ಷರಾಗಿ ಆರ್‌. ಸುಬ್ರಮಣಿ, ಖಜಾಂಚಿಯಾಗಿ ರೆಜಿತ್‌ ಕುಮಾರ್‌ ಗುಹ್ಯ, ಸಂಘಟನಾ ಕಾರ್ಯದರ್ಶಿಯಾಗಿ ಎಂ.ಎ. ಅಜೀಜ್‌, ಸಹ ಕಾರ್ಯದರ್ಶಿಯಾಗಿ ವಿN°àಶ್‌ ಎಂ. ಭೂತನಕಾಡು ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ನೂತನ ಅಧ್ಯಕ್ಷ ಅಜ್ಜಮಾಡ ರಮೇಶ್‌ ಕುಟ್ಟಪ್ಪ ಮಾತನಾಡಿ, ಪ್ರಸ್‌ಕ್ಲಬ್‌ನಲ್ಲಿ ಪ್ರತಿಯೊಬ್ಬ ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಲು ಅವಕಾಶ ನೀಡುವ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗುವುದು. ಸದಸ್ಯರಲ್ಲಿ ಯಾವುದೇ ತಾರತಮ್ಯಕ್ಕೆ ಆಸ್ಪದ ನೀಡದೆ ಸರಿಸಮಾನರಾಗಿ ಕಾಣಲಾಗುವುದು. ಹಿರಿಯರ ಮಾರ್ಗದರ್ಶನದೊಂದಿಗೆ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ಚಟುವಟಿಕೆ ಆಯೋಜಿಸಲಾಗುವುದು ಎಂದರು.

ನಾಮ ನಿರ್ದೇಶಕ ಸದಸ್ಯರಾಗಿ ಎಸ್‌.ಎ. ಮುರುಳೀಧರ್‌, ಎಸ್‌.ಎಂ. ಮುಬಾರಕ್‌, ನಾಗರಾಜ್‌ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ನಿರ್ದೇಶಕರಾದ ರಫೀಕ್‌ ತೂಚಮಕೇರಿ, ಮನು ಶೆಣೈ, ಎನ್‌.ಎನ್‌. ದಿನೇಶ್‌, ನಿರ್ಗಮಿತ ಪ್ರಧಾನ ಕಾರ್ಯದರ್ಶಿ ಬಿ.ಸಿ. ದಿನೇಶ್‌ ಹಾಜರಿದ್ದರು. 

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.