ಮಡಿಕೇರಿಯ ವಿವಿಧೆಡೆ ಭೂಮಿ ಕಂಪಿಸಿದ ಅನುಭವ; ಆತಂಕ


Team Udayavani, Sep 12, 2017, 10:29 AM IST

45.jpg

ಮಡಿಕೇರಿ: ಇಲ್ಲಿನ ನಾಪೊಕ್ಲು ಕೊಳಕೇರಿ ಮತ್ತು ಬಲ್ಲಮಾವಟಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೋಡಿ ಬಂದ ಬಗ್ಗೆ ವರದಿಯಾಗಿದೆ. 

ಕೆಲ ಗ್ರಾಮಗಳಲ್ಲಿ ಕಂಪನದ ಅನುಭವವಾಗಿದ್ದು ಅಡುಗೆ ಮನೆಗಳಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ ಎಂದು ವರದಿಯಾಗಿದೆ. 

ಕಂಪನದ ವೇಳೆ ಭಾರೀ ಸದ್ದು ಕೇಳಿ ಬಂದಿದೆ ಎನ್ನಲಾಗಿದ್ದು, ಯಾವ ಕಾರಣಕ್ಕಾಗಿ ಭೂಮಿ ಕಂಪಿಸಿದೆ ಎಂದು ತಿಳಿದು ಬಂದಿಲ್ಲ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Z-THARUN

Madikeri: ಶುಂಠಿ ತುಂಬಿದ ಎತ್ತಿನಗಾಡಿ ಬಿದ್ದು ಬಾಲಕ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Talakavaeri

Bhagamandal: ತಲಕಾವೇರಿಯಲ್ಲಿ ಅ.17ರಂದು ತೀರ್ಥೋದ್ಭವ

Madikeri ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ವ್ಯವಸ್ಥಾಪಕ

Madikeri: ಬ್ಯಾಂಕ್ ನಲ್ಲೇ ಆತ್ಮಹ*ತ್ಯೆಗೆ ಶರಣಾದ ವ್ಯವಸ್ಥಾಪಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.