Madikeri ಭಾಗದ ಅಪರಾಧ ಸುದ್ದಿಗಳು


Team Udayavani, Sep 21, 2024, 12:53 AM IST

Madikeri ಭಾಗದ ಅಪರಾಧ ಸುದ್ದಿಗಳು

ತಡೆದು ನಿಲ್ಲಿಸಿ ವ್ಯಕ್ತಿ ಮೇಲೆ ಹಲ್ಲೆ; ದೂರು

ಮಡಿಕೇರಿ: ಝೊಮೇಟೊ ಫುಡ್ ಡೆಲಿವರಿ ಬಾಯ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಡಿಕೇರಿ ನಗರದ ರಾಣಿಪೇಟೆ ನಿವಾಸಿ ನಂದೀಪ್‌ ಅವರನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ ಬಗ್ಗೆ ಪ್ರಕರಣ ದಾಖಲಾಗಿದೆ.

ನಗರದ ದೇಚೂರಿಗೆ ಮೋಟಾರು ಬೈಕಿನಲ್ಲಿ ಫುಡ್‌ ಡೆಲಿವರಿ ಮಾಡಿ ಮಡಿಕೇರಿ ಕಡೆಗೆ ಬರುತ್ತಿದ್ದಾಗ ದೇಚೂರಿನ ನೀರಿನ ಟ್ಯಾಂಕ್‌ ಬಳಿ ನಿಂತುಕೊಂಡಿದ್ದ ಮಡಿಕೇರಿಯ ನಿವಾಸಿಗಳಾದ ಸಜಿತ್‌, ಧನುಶ್‌ ಹಾಗೂ ಇತರರು ಸೇರಿ ತಡೆದು ನಿಲ್ಲಿಸಿ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾಗಿ ನಂದೀಪ್‌ ನೀಡಿದ ದೂರಿನಂತೆ ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸ್ಕೂಟಿ ಢಿಕ್ಕಿ: ಗಾಯ
ಮಡಿಕೇರಿ: ಬಿಳಿಗೈರಿ ಗ್ರಾಮದ ಮೊಹಮ್ಮದ್‌ ಅರ್ಷದ್‌ ಅವರು ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಕಾಂಡನಕೊಲ್ಲಿ ಬಸ್‌ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಸ್ಕೂಟಿ ಢಿಕ್ಕಿಯಾಗಿದೆ. ಪರಿಣಾಮ ಅವರು ಗಾಯಗೊಂಡಿದ್ದಾರೆ.

ಕರಿಮೆಣಸು ಕಳವು
ಮಡಿಕೇರಿ: ಶ್ರೀಮಂಗಲ ಪೊಲೀಸ್‌ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದ ಕಳ್ಳಿಚಂಡ ರಾಬಿನ್‌ ಅವರಿಗೆ ಸೇರಿದ ತೋಟದ ಶೆಡ್ಡಿನಲ್ಲಿ ಶೇಖರಿಸಿಟ್ಟಿದ್ದ ಅಂದಾಜು 30 ಕೆ.ಜಿ.ಯಷ್ಟು 24 ಚೀಲಗಳ ಪೈಕಿ 17 ಚೀಲಗಳನ್ನು ಕಳವುಗೈಯಲಾಗಿದೆ. ಕಳವಾದ ಕರಿಮೆಣಸಿನ ಅಂದಾಜು ಮೌಲ್ಯ 3,17,500 ರೂ. ಕಳ್ಳರು ಶೆಡ್ಡಿನ ಮೇಲ್ಛಾವಣಿಗೆ ಅಳವಡಿಸಿದ್ದ ಶೀಟನ್ನು ಒಡೆದು ಒಳಗೆ ನುಗ್ಗಿ ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಕಳ್ಳತನವನ್ನು ಅವರಲ್ಲಿ ಕೆಲಸ ಮಾಡಿಕೊಂಡಿರುವ ಸುರೇಶ ಹಾಗೂ ಇತರರ ಮೇಲೆ ಸಂಶಯವಿರುವುದಾಗಿ ನೀಡಿದ ದೂರಿನ ಮೇರೆಗೆ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

\172.17.1.5ImageDirUdayavaniDaily21-09-24Daily_NewsDrugs.tif\172.17.1.5ImageDirUdayavaniDaily21-09-24Daily_NewsDrugs.tif

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ: ಓರ್ವನ ಸೆರೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.