Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ


Team Udayavani, Oct 26, 2024, 4:18 PM IST

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

ಮಡಿಕೇರಿ: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಣ ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಆರಂಭಗೊಂಡು ಶತಮಾನ ಪೂರೈಸಿದೆ. ಈ ಸಂಕಷ್ಟದಿಂದ ಜನರು ನೆಮ್ಮದಿಯನ್ನು ಕಳೆೆದುಕೊಂಡಿದ್ದು, ಸುದೀರ್ಘ‌ ಅವಧಿಯಿಂದ ನಡೆದ‌ುಕೊಂಡು ಬಂದಿರುವ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಮೈಸೂರು ಆದಿ ಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ತಿಳಿಸಿದ್ದಾರೆ.

ತಲಕಾವೇರಿಯಲ್ಲಿ ಕಾವೇರಿ ನದಿ ರಕ್ಷಣ ಸಮಿತಿಯಿಂದ ಆಯೋಜಿತ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಮಾತೆ ಕಾವೇರಿಗೆ ಪೂಜೆ ನೆರವೇರಿಸಿ, ನದಿ ವಿವಾದ ಪರಿಹಾರಕ್ಕೆ ನೋಂದಾವಣೆ ಮಾಡಿರುವ ಸಮಿತಿಗೆ ಶುಭ ಹಾರೈಸಿ ಅವರು ಮಾತನಾಡಿದರು.

ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ರಾಜ್ಯದ ವಿವಿಧ ಮಠಾಧೀಶರು, ಸರ್ವೋಚ್ಚ ನ್ಯಾಯಾಲಯ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ನೀರಾವರಿ ತಜ್ಞರು, ಕಾನೂನು ತಜ್ಞರನ್ನು ಒಳಗೊಂಡ ನೂರು ಮಂದಿಯ ವಿಶೇಷ ಸಮಿತಿಯನ್ನು ರಚಿಸಿ ನೋಂದಾವಣೆ ಮಾಡಲಾಗಿದೆ. ಈ ಸಮಿತಿ, ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಪರಿಹಾರಕ್ಕೆ ಮುಂದಾಗಿರುವುದಾಗಿ ಮಾಹಿತಿ ನೀಡಿದರು. ಕಾವೇರಿ ನದಿ ವಿವಾದ ಪರಿಹಾರಕ್ಕೆ ರಚಿಸಲಾಗಿರುವ ಕಾವೇರಿ ನದಿ ರಕ್ಷಣ ಸಮಿತಿಯನ್ನು ಬೆಂಗಳೂರಿನಲ್ಲಿ ನೋಂದಾವಣೆ ಮಾಡಲಾಗಿದೆ.

ಟಾಪ್ ನ್ಯೂಸ್

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ: ಸಚಿತಾ ರೈ ಬಂಧನ

cr

Kasaragod:ಅಪರಾಧ ಸುದ್ದಿಗಳು;‌ ಅಕ್ರಮ ಮೀನುಗಾರಿಕೆ: 3 ಬೋಟ್‌ಗಳು ವಶಕ್ಕೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.