![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 21, 2023, 12:37 AM IST
ಮಡಿಕೇರಿ: ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮಡಿಕೇರಿ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ, ಉಡುಪಿ ಮೂಲದ ವಿಜೇಶ್ ಮೃತಪಟ್ಟ ಘಟನೆ ಕಾಟಕೇರಿ ಬಳಿ ಸಂಭವಿಸಿದೆ.
ಬುಧವಾರ ಸಂಜೆ ಉಡುಪಿ ಯಿಂದ ವಿಜೇಶ್ ಮತ್ತು ಶಿವಾನಂದ್ ಎಂಬವರು ಬೈಕ್ನಲ್ಲಿ ಮಡಿಕೇರಿ ಕಡೆಗೆ ಆಗಮಿಸುತ್ತಿದ್ದರು. ಈ ವೇಳೆ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ.
ಪರಿಣಾಮ ಬೈಕ್ ಸವಾರ ವಿಜೇಶ್ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಲಾರಿ ಸಹಿತ ಚಾಲಕನ ವಿರುದ್ದ ಪ್ರಕರಣ ದಾಖಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.