ಮಡಿಕೇರಿ: ವಿಶ್ವಕಲಾ ದಿನದ ಫ‌ಲಿತಾಂಶ


Team Udayavani, Apr 18, 2017, 4:05 PM IST

18-MADIKERI-1.jpg

ಮಡಿಕೇರಿ: ವಿಶ್ವ ಕಲಾ ದಿನದಲ್ಲಿ ಜರಗಿದ ವಿವಿಧ ಸ್ಪರ್ಧೆಗಳ ಫ‌ಲಿತಾಂಶ ಈ ಪ್ರಕಾರ ಇದೆ. 3 ರಿಂದ 5 ವರ್ಷದೊಳಗಿನ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಶ್ರೀಯಾ ಕಿರಣ್‌ ಎಂ., ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ.  ದ್ವಿತೀಯ ಟಿ.ಜೆ.ಪ್ರಣೀತ್‌ ಆಚಾರ್ಯ, ಯೂರೋ ಕಿಡ್ಸ್‌, ತೃತೀಯ ಟಿ.ಜೆ. ಪ್ರಣವ್‌  ಆಚಾರ್ಯ, ಯುರೋ ಕಿಡ್ಸ್‌, ಸಮಾಧಾನಕರ ಬಹುಮಾನ ಭೂಮಿಕಾ, ಬಾಲಕಿಯರ ಬಾಲಮಂದಿರ.

6 ರಿಂದ 10 ವರ್ಷದೊಳಗಿನ ವಿಭಾಗದಲ್ಲಿ ಪ್ರಥಮ ಆರ್‌. ಸಾತ್ವಿಕ್‌ ಅಣೆÌàಕರ್‌, ಸಂತ ಜೊಸೇಫ‌ರ ಕಾನ್ವೆಂಟ್‌, ದ್ವಿತೀಯ ದುರ್ಗಾ ಪ್ರಸಾದ್‌, ಸರಕಾರಿ ಪ್ರೌಡಶಾಲೆ ಸುಂಟಿಕೊಪ್ಪ, ತೃತೀಯ ದೀಪಿಕಾ ಎಚ್‌.ಅಣೆÌàಕರ್‌, ಸಂತ ಜೋಸೇಫ‌ರ ಕಾನ್ವೆಂಟ್‌. ಸಮಧಾನಕರ ಬಹುಮಾನ ಎಂ.ಎನ್‌. ಶ್ರೇಯಾ, ಭಾರತೀಯ ವಿದ್ಯಾಭವನ.

11ರಿಂದ 15 ವರ್ಷದೊಳಗಿನ ವಿಭಾಗದಲ್ಲಿ  ಪ್ರಥಮ ಪಿ.ಆರ್‌. ಆರ್ಯ, ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ,  ದ್ವಿತೀಯ ನೇಹ ಬಿ.ಎನ್‌. ನವೋದಯ ವಿದ್ಯಾಲಯ, ತೃತೀಯ ದಿಲನ್‌ ಚಂಗಪ್ಪ, ಸಂತ ಮೈಕಲರ ಶಾಲೆ, ಸಮಧಾನಕರ ಬಹುಮಾನ ಸಚಿತಾ ಬಿಪಿನ್‌, ಲಯನ್ಸ್‌ ಸ್ಕೂಲ್‌, ಗೋಣಿಕೊಪ್ಪ.

ಹಿರಿಯ ಜಾನಪದ ಕಲಾವಿದೆ ಸುಳ್ಳಿಮಾಡ ಗೌರಿ ನಂಜಪ್ಪ, ಅಂಬೆಕಲ್‌ ಕುಶಾಲಪ್ಪ ಬಹುಮಾನಗಳನ್ನು ವಿತರಿಸಿದರು. ಸ್ಪರ್ಧೆಯ ತೀರ್ಪುಗಾರರಾಗಿ ಹಿರಿಯ ಚಿತ್ರಕಲಾವಿದರಾದ ಸಜಿತ್‌ ಕುಮಾರ್‌, ಬಿ.ಆರ್‌. ಸತೀಶ್‌, ಸುಜುದೇವಯ್ಯ, ಮುನೀರ್‌ ಅಹಮ್ಮದ್‌ ಕಾರ್ಯನಿರ್ವಹಿಸಿದರು. ತಾಲೂಕು ಜಾನಪದ ಪರಿಷತ್‌ ಅಧ್ಯಕ್ಷ ಅನಿಲ್‌ ಎಚ್‌.ಟಿ. ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.