ರಥಬೀದಿ  ಶಾರದಾ ಮಾತೆಯ ಶೋಭಾಯಾತ್ರೆ


Team Udayavani, Oct 21, 2018, 9:34 AM IST

ratha-beedi.jpg

ಮಂಗಳೂರು: ಮಂಗಳೂರು ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ ಆಚಾರ್ಯ ಮಠ ವಠಾರ
ದಲ್ಲಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ 96ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಅ. 10ರಿಂದ 20ರ ವರೆಗೆ ವಿಜೃಂಭಣೆಯಿಂದ ಜರಗಿತು.

ಶನಿವಾರ ಭವ್ಯ ಶೋಭಾಯಾತ್ರೆಯೊಂದಿಗೆ ಉತ್ಸವ ಸಂಪನ್ನಗೊಂಡಿತು. ಶ್ರೀ ಶಾರದಾ ಮಾತೆಯ ಬೃಹತ್‌ ಶೋಭಾಯಾತ್ರೆ ಶ್ರೀ ಮಹಾಮ್ಮಾಯ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್‌ ಹಿಂಬದಿ ರಸ್ತೆಯಿಂದ ನವಭಾರತ್‌ ವೃತ್ತ, ಅಮ್ಮೆಂಬಳ ಸುಬ್ಟಾರಾವ್‌ ಪೈ ರಸ್ತೆ, ಡೊಂಗರಕೇರಿ, ನ್ಯೂ ಚಿತ್ರಾ, ಬಸವನಗುಡಿ, ಚಾಮರಗಲ್ಲಿ, ರಥಬೀದಿಯಾಗಿ ಸಾಗಿ ಬಂದು ಶ್ರೀ ಮಹಾಮ್ಮಾಯ ತೀರ್ಥದಲ್ಲಿ ಜಲಸ್ತಂಭನ (ವಿಸರ್ಜನೆ) ಮಾಡಲಾಯಿತು. ಸೇವಾ ರೂಪದಲ್ಲಿ, ಹರಕೆ ರೂಪದಲ್ಲಿ ವೇಷಧಾರಿಗಳು ತಮ್ಮ ಸೇವೆ ಸಲ್ಲಿಸಿದರು. 

ದ.ಕ. ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದಿರುವ ರಥಬೀದಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದಲ್ಲಿ 
ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಶ್ರೀ ಶಾರದಾ ಮಾತೆಗೆ ವಿಶೇಷ ಮಂಗಳೂರು ಮಲ್ಲಿಗೆಯ ಜಲ್ಲೆ ಮುಡಿಸಿ ಭಕ್ತರ ದರ್ಶನಕ್ಕೆ ಇರಿಸಲಾಗಿತ್ತು. ಬಳಿಕ ವರ್ಣರಂಜಿತ ಶೋಭಾಯಾತ್ರೆ ಸಾಗಿತು.

ಟಾಪ್ ನ್ಯೂಸ್

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

SOMANNA-2

Siddaramaiah;ಔಷಧಿ ಇಲ್ಲದ ಹಾಗೆ ಗಾಯ ಮಾಡಿಕೊಂಡಿದ್ದಾರೆ: ವಿ.ಸೋಮಣ್ಣ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Mangaluru: ಕೆಮರಾ ಖರೀದಿಸುವುದಾಗಿ ತಿಳಿಸಿ ವಂಚನೆ; ಪ್ರಕರಣ ದಾಖಲು

arest

Mangaluru: ಗಾಂಜಾ ಸೇವನೆ; ಇಬ್ಬರ ಬಂಧನ

accident

Mangaluru: ಟಿಪ್ಪರ್‌ ಢಿಕ್ಕಿ; ಕೋಸ್ಟ್‌ಗಾರ್ಡ್‌ ಸಿಬಂದಿಗೆ ಗಂಭೀರ ಗಾಯ

WhatsApp Image 2024-10-03 at 20.30.52

Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

Mangaluru: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Legislative Council By-election: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.