ಸಮಾಜ ಸಂಘಟನೆಗೆ ಕ್ರೀಡಾಕೂಟ ಸಹಕಾರಿ: ಅಪ್ಪಚ್ಚು ರಂಜನ್‌


Team Udayavani, May 7, 2019, 6:10 AM IST

appachu-ranjan

ಮಡಿಕೇರಿ: ಸಮಾಜದ ಸಂಘಟನೆಯನ್ನು ಶಕ್ತಿಯುತಗೊಳಿಸಲು ಕ್ರೀಡಾಕೂಟಗಳು ಹೆಚ್ಚು ಸಹಕಾರಿ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ಹೇಳಿದರು. ಕೊಡಗು ಗೌಡ ಯುವ ವೇದಿಕೆಯ ವತಿಯಿಂದ 2019 ನೇ ಸಾಲಿನ ‘ಗೌಡ ಕ್ರಿಕೆಟ್‌ ಕಪ್‌’ ಪಂದ್ಯಾವಳಿಗೆ ನಗರದ ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಚಾಲನೆ ನೀಡಲಾುತು.

ಸಭಾ ಕಾರ್ಯಕ್ರಮ ಮತ್ತು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಗೌಡ ಸಮಾಜ ಬಾಂಧವರೆಲ್ಲರೂ ಸೌಹಾರ್ದಯುತವಾಗಿ ಒಂದೆಡೆ ಸೇರುವ ಮೂಲಕ ಸಮಾಜದ ಸಂಘಟನೆಯನ್ನು ಶಕ್ತಿಯುತಗೊಳಿಸುವ ಸಲುವಾಗಿ ಆಯೋಜಿಸಿರುವ ಕ್ರೀಡಾಕೂಟ ಯಶಸ್ವಿಯಾಗಲಿ ಮತ್ತು ಸಾಮರಸ್ಯ ಮೂಡಲಿ ಎಂದು ಕರೆ ನೀಡಿದರು. ಇಂತಹ ಕ್ರೀಡಾಕೂಟಗಳಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವ ಅಗತ್ಯದೆ. ಕ್ರೀಡೆ ಮತ್ತು ವ್ಯಾಯಾಮದಿಂದ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯದೆ ಎಂದರು.

ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಮಾತನಾಡಿ, ಸೈನಿಕ ಪರಂಪರೆ ಮೂಲಕ ರಾಷ್ಟ್ರಕ್ಕೆ ಕೊಡುಗೆ ನೀಡಿರುವ ಕೊಡಗು ಜಿಲ್ಲೆ, ಕ್ರೀಡಾ ಕ್ಷೇತ್ರದಲ್ಲಿಯು ತನ್ನದೇ ಆದ ಛಾಪನ್ನು ಮೂಡಿಸಿದೆ. ಜಿಲ್ಲೆಯ ಗ್ರಾುàಣ ಪ್ರದೇಶಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪೋ›ತ್ಸಾಸುವ ಕೆಲಸವಾಗಬೇಕೆಂದರು.

ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕಿ ಹಾಗೂ ಸಮಾಜಸೇವಕಿ ಪುದಿಯನೆರವನ ರೇವತಿ ರಮೇಶ್‌, ಗೌಡ ಯುವ ವೇದಿಕೆ ಕ್ರೀಡಾಸುತಿ ಅಧ್ಯಕ್ಷ ಬಾಲಾಡಿ ಮನೋಜ್‌ ಕುಮಾರ್‌, ಸಾಂಸ್ಕೃತಿಕ ಸುತಿ ಅಧ್ಯಕ್ಷ ಕುಕ್ಕೇರ ಲಕ್ಷ್ಮಣ್‌, ಆಹಾರ ಸುತಿ ಅಧ್ಯಕ್ಷ ಪರಿಚನ ಸತೀಶ್‌ ಉಪಸ್ಥಿತರಿದ್ದರು. ಕಟ್ಟೆಮನೆ ಜಾಗೃತಿ ಹಾಗೂ ಕುಕ್ಕೇರ ಬೆಳಕು ಬೊಳ್ಳಮ್ಮ ಪ್ರಾರ್ಥಿಸಿದರೆ, ಕಟ್ಟೆಮನೆ ಸೋನಾ ಸ್ವಾಗತಿಸಿ, ರಿತ್‌ ಮಾದಯ್ಯ ವಂದಿಸಿದರು.ಆರ್‌ಸಿಬಿ ಮಡಿಕೇರಿ ಹಾಗೂ ಎಫ್ಎಂಸಿ ವಾರಿಯರ್ಸ್‌ ನಡುನ ಪ್ರದರ್ಶನ ಪಂದ್ಯವನ್ನು ಶಾಸಕ ಅಪ್ಪಚ್ಚು ರಂಜನ್‌ ಬ್ಯಾಟಿಂಗ್‌ ಮಾಡುವ ಮೂಲಕ ಉದ್ಘಾಟಿಸಿದರು.

ಸ್ನೇಹ ಸೌಹಾರ್ದ
ಅಧ್ಯಕ್ಷತೆ ವಸಿ ಮಾತನಾಡಿದ ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್‌ ಮಾದಪ್ಪ, ಯುವ ವೇದಿಕೆ ಕಳೆದ 19 ವರ್ಷಗಳಿಂದ ಕಾರ್ಯನಿರ್ವಸುತ್ತಿದ್ದು, ಕ್ರೀಡಾಕೂಟದ ಆಯೋಜನೆಯ ಮೂಲಕ ಸಮಾಜ ಬಾಂಧವರಲ್ಲಿ ಪರಸ್ಪರ ಸ್ನೇಹ ಸೌಹಾರ್ದ ಮೂಡಿಸುವ ಕಾರ್ಯ ಮಾಡುತ್ತಿದೆ. ಕಳೆದ ಸಾಲಿನಲ್ಲಿ ಪ್ರಾಕೃತಿಕ ಕೋಪ ಸಂಭಸಿದ ನ್ನೆಲೆಯಲ್ಲಿ ಈ ಬಾರಿಯ ಕ್ರೀಡಾಕೂಟವನ್ನು ಸರಳ ರೀತಿಯಲ್ಲಿ ಆಯೋಜಿಸಿರುವುದಾಗಿ ಹೇಳಿದರು.

ಇದೇ ಸಂದರ್ಭ ಪುಲ್ವಾಮ ದಾಳಿಯಲ್ಲಿ àರಮರಣವನ್ನಪ್ಪಿದ ಯೋಧರಿಗೆ ಹಾಗೂ ಪ್ರಾಕೃತಿಕ ಕೋಪಕ್ಕೆ ಸಿಲುಕಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾುತು.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.