ಅ. 17 ಕಾವೇರಿ ತೀರ್ಥೋದ್ಭವ: ಭಾಗಮಂಡಲದಲ್ಲಿ ಆಜ್ಞಾ ಮುಹೂರ್ತ
Team Udayavani, Oct 9, 2022, 5:27 PM IST
ಮಡಿಕೇರಿ: ಅ. 17ರ ರಾತ್ರಿ ನಡೆಯುವ ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಭಾಗಮಂಡಲದಲ್ಲಿ ಕಟ್ಟು ವಿಧಿಸುವ ಕಾರ್ಯ ನಡೆಯಿತು.
ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಭಗಂಡೇಶ್ವರ ದೇವಾಲಯ ತಕ್ಕರು ಹಾಗೂ ತಲಕಾವೇರಿ ದೇವಾಲಯ ತಕ್ಕರು, ಗ್ರಾಮದ ಹಿರಿಯರು ಹಾಗೂ ನಾಲ್ಕು ಗ್ರಾಮದ ದೇವಾಲಯಗಳ ತಕ್ಕ ಮುಖ್ಯಸ್ಥರು, ಅರ್ಚಕರು ಸೇರಿ ಸ್ಥಳೀಯರಾದ ರವಿ ಹೆಬ್ಬಾರ್ ಮನೆಗೆ ತೆರಳಿ ಬಾಳೆಗೊನೆ ಕಡಿದು ದೇವಾಲಯದ ಸನ್ನಿಧಿಗೆ ಬಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ತಪ್ಪಡ್ಕ ಕಟ್ಟಿ ಆಜ್ಞಾ ಮುಹೂರ್ತ ಮಾಡಲಾಯಿತು.
ಈ ಸಂದರ್ಭ ಭಗಂಡೇಶ್ವರ ದೇಗುಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ತಲಕಾವೇರಿ ದೇಗುಲ ತಕ್ಕರಾದ ಕೋಡಿ ಮೋಟಯ್ಯ, ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ರವಿ ಹೆಬ್ಬಾರ್, ಭಾಗಮಂಡಲ ಗ್ರಾಮಸ್ಥರು ಹಾಜರಿದ್ದರು.
ಅ.14 ರಂದು ಅಪರಾಹ್ನ 11.45ಕ್ಕೆ ಅಕ್ಷಯಪಾತ್ರೆ, 4.15ಕ್ಕೆ ಕಾಣಿಕೆ ಡಬ್ಬಿ ಇರಿಸುವ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.