Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ


Team Udayavani, Oct 17, 2024, 8:38 AM IST

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

ಕೊಡಗು: ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೇ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ದಶ೯ನ ರೂಪ ತೋರಿದ ಕಾವೇರಿ. ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಸಿಂಪಡಣೆ.

ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದಶ೯ನ ತೋರಿದ ಮಾತೆ ಕಾವೇರಿ. ಸಹಸ್ರಾರು ಸಂಖ್ಯೆಯಲ್ಲಿ ಕ್ಷೇತ್ರದಲ್ಲಿ ಸೇರಿರುವ ಭಕ್ತರು. ಪುಪ್ಪಾಲಂಕಾರದಿಂದ ಕಂಗೊಳಿಸಿರುವ ಕಾವೇರಿ ಕ್ಷೇತ್ರ.

ದೇವಾಲಯದ ಅನ್ನ ಪ್ರಸಾದ ಸಭಾಭವನದಲ್ಲಿ ಕೊಡಗು ಏಕೀಕರಣ ರಂಗದಿಂದ ಭಕ್ತರಿಗೆ ಉಪಹಾರ ವಿತರಣೆ.

ಕಾವೇರಿ ತೀರ್ಥೋದ್ಭವ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ ಎಸ್ ಪೊನ್ನಣ್ಣ, ಡಾ ಮಂತರ್ ಗೌಡ, ಸುಜಾಕುಶಾಲಪ್ಪ, ಸಕಾ೯ರದ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಧಮ೯ಜಾ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಟಾಧಿಕಾರಿ ಕೆ ರಾಮರಾಜನ್, ಎಎಸ್ ಪಿ ಸುಂದರ್ ರಾಜ್ , ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವಯ೯ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ಕಾವೇರಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿ ನಿಷೇಧಿಸಿರುವ ಸಕಾ೯ರ, ಸಾಂಪ್ರದಾಯಿಕ ಧಿರಿಸಿನಲ್ಲಿ ಆಗಮಿಸಿದ ಸಹಸ್ರಾರು ಭಕ್ತರು. ಕ್ಷೇತ್ರದಲ್ಲಿ ಮಾಧ೯ನಿಸಿದ ಸಾಂಪ್ರದಾಯಿಕ ದುಡಿಕೊಟ್ ವಾಲಗ.

ಇದನ್ನೂ ಓದಿ: ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

ಟಾಪ್ ನ್ಯೂಸ್

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

bhopal

Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು

Nayab Singh Saini: 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ ಸ್ವೀಕಾರ

Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

KCV

By Election: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್‌ ಸಭೆ

High Court: ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್‌ ನೋಟಿಸ್‌

High Court: ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್‌ ನೋಟಿಸ್‌

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.