![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 13, 2017, 4:49 PM IST
ಸೋಮವಾರಪೇಟೆ: ಕೂತಿನಾಡು ಸಬ್ಬಮ್ಮದೇವಿಯ ಸುಗ್ಗಿ ಎಂದೇ ಖ್ಯಾತಿ ಪಡೆದಿರುವ ನಗರಳ್ಳಿ ಸುಗ್ಗಿ ಉತ್ಸವವವು ಎ.17ರಂದು ನಡೆಯಲಿದ್ದು, ಸುಗ್ಗಿಯ ಆಚರಣೆಗೆ ಸಂಬಂಧಿಸಿದಂತೆ ದೇವಿಯ ತವರೂರಾದ ಕೂತಿ ಗ್ರಾಮದ ಚಾವಡಿಕಟ್ಟೆಯಲ್ಲಿ ಶಸ್ತ್ರ ಪೂಜೆ ನಡೆಯಿತು.
ನಗರಳ್ಳಿ ಸುಗ್ಗಿ ವ್ಯಾಪ್ತಿಗೊಳಪಡುವ ಮನೆಗಳಲ್ಲಿನ ಕೋವಿಗಳನ್ನು ಕೂತಿ ಗ್ರಾಮಕ್ಕೆ ತಂದು ಚಾವಡಿಕಟ್ಟೆಯ ಮೇಲಿಟ್ಟು ಸಾಮೂಹಿಕ ಪೂಜೆ ನೆರವೇರಿಸಿ, ನಂತರದಲ್ಲಿ ದೇವರ ಕಟ್ಟೆಗೆ ಪ್ರದಕ್ಷಿಣೆ ಬಂದ ಬಳಿಕ ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಹಬ್ಬದಾಚರಣೆಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಸುಗ್ಗಿ ಆಚರಣಾ ಸಮಿತಿ ಅಧ್ಯಕ್ಷ ಕೆ.ಟಿ. ಜೋಯಪ್ಪ, ಕೂತಿ ಗ್ರಾಮಾಧ್ಯಕ್ಷ ಡಿ.ಎ. ಪರಮೇಶ್, ಅರ್ಚಕ ಅನಂತರಾಮ್ ಹಾಗೂ ಗ್ರಾಮದ ಪ್ರಮುಖರುಹಾಜರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.