ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 55 ವರ್ಷದ ಪೇದೆ


Team Udayavani, Jul 20, 2021, 2:17 PM IST

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 55 ವರ್ಷದ ಪೇದೆ

ಕೋಲಾರ: ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ55 ವರ್ಷದ ಪೊಲೀಸ್‌ ಪೇದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿರುವ ಅಪರೂಪದ ಘಟನೆ ಸೋಮವಾರ ‌ಕಂಡು ಬಂತು.

ಕೋವಿಡ್‌ ಆತಂಕದ ನಡುವೆ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿದೆ. ಈ ನಡುವೆಕೋಲಾರದ ಬಾಲಕಿಯರ ಜೂನಿಯರ್‌ ಕಾಲೇಜುಪರೀಕ್ಷಾ ಕೇಂದ್ರದಲ್ಲಿ 55 ವರ್ಷದ ಕಠಾರಿಪಾಳ್ಯದ ನಿವಾಸಿ ಮಂಜುನಾಥ್‌ ಉತ್ಸಾಹದಿಂದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ಮೂಲಕ ಗಮನ ‌ ಸೆಳೆದಿದ್ದಾರೆ.

ಮಂಜುನಾಥ್‌ ಸದ್ಯ ಬೆಂಗಳೂರು ಸಶಸ್ತ್ರ ಪೊಲೀಸ್‌ ಮೀಸಲು ಪಡೆಯಲ್ಲಿ ಕೆಲಸ ಮಾಡುತ್ತಿದ್ದು, 1993ರಲ್ಲಿ ಕೆಲಸಕ್ಕೆ ಸೇರಿಕೊಂಡಾಗ ನಾಲ್ಕನೇ ತರಗತಿ ಪಾಸ್‌ ಆಗಿದ್ದರೆ ಕೆಲಸ ಸಿಗುತ್ತಿತ್ತು ಎನ್ನಲಾಗಿದೆ. ತದ ನಂತರ ಅಂದರೆ 1996 ನಂತರ ಪೊಲೀಸ್‌ ಪೇದೆ ಕೆಲಸಕ್ಕೆ ಸೇರಲು ಹತ್ತನೇ ತರಗತಿ ಉತ್ತೀರ್ಣ ಕಡ್ಡಾಯ ಮಾಡಿದ್ದಾರೆ. ಕಳೆದ ‌ ವರ್ಷವೂ ಪರೀಕ್ಷೆ ಬರೆದು ಅನುತ್ತೀರ್ಣರಾಗಿದ್ದ ಮಂಜುನಾಥ್‌ ಎಷ್ಟು ವರ್ಷ ಸೇವೆ ಸಲ್ಲಿಸಿದರೂ ಅವರಿಗ ಬಡ್ತಿ ಸಿಕ್ಕಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮಂಜುನಾಥ್‌ ಈಗ ‌ ಅವರಿಗೆಕಡ್ಡಾಯವಾಗಿ ಹತ್ತನೇ ತರಗತಿಪಾಸ್‌ ಮಾಡಬೇಕು. ಅದಕ್ಕಾಗಿ ಮಂಜುನಾಥ್‌ ಯಾವುದೇ ಸಂಕೋಚವಿಲ್ಲದೆ ಪರೀಕ್ಷೆ ಬರೆಯಲು ಸೋಮವಾರ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು.

ಪಾಸಾದ್ರೆ ಪ್ರಮೋಷನ್‌: ಈ ಬಾರಿ ಹತ್ತನೇ ತರಗತಿ ಪಾಸ್‌ ಆದರೆ ಮಂಜುನಾಥ್‌ ಅವರಿಗೆ ಮುಖ್ಯ ಪೊಲೀಸ್‌ ಪೇದೆಯಾಗಿ ಪ್ರಮೋಷನ್‌ ಸಿಗಲಿದೆ.  ಮಂಜುನಾಥ್‌ ಪರೀಕ್ಷೆ ಬರೆಯಲು ಬಂದಾಗ ಅಲ್ಲಿದ್ದ ಕೆಲವರು ಇವರನ್ನು ನೋಡಿಆಶ್ಚರ್ಯಪಟ್ಟರು. ಇವರು ಶಿಕ್ಷಕರೋ, ಇಲ್ಲಾಮುಖ್ಯ ಶಿಕ್ಷಕರೋ ಇರಬೇಕು ಎಂದುಕೊಂಡರು. ಆದರೆ ಅವರು ಒಬ್ಬ ವಿದ್ಯಾರ್ಥಿಯಂತೆ ಪರೀಕ್ಷೆ ಬರೆಯಲು ಕುಳಿತಾಗ ‌ ಆಶ್ಚರ್ಯಚಕಿತರಾಗಿ ನೋಡಿದರು.

ಮಂಜುನಾಥ್‌ ಅವರಿಗೆ ಮಕ್ಕಳು, ಮೊಮ್ಮಕ್ಕಳಿದ್ದಾರೆ. ಆದರೂ ಅವರು ಯಾವುದೇಬೇಸರ ಸಂಕೋಚವಿಲ್ಲದೆ ಪರೀಕ್ಷೆ ಬರೆಯಲುಬಂದಿದ್ದಾರೆ. ಇವರಲ್ಲದೆ ಜಿಲ್ಲೆಯ ಬಂಗಾರಪೇಟೆತಾಲೂಕಿನ ಚಿನ್ನಕೋಟೆಯ 51ವ‌ರ್ಷದ ಅಶೋಕ್‌ ಎಂಬುವವರು ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದು, ಇವರು ಕೂಡಾ ಹತ್ತನೇ ತರಗತಿ ಪರೀಕ್ಷೆ ಬರೆದಿದ್ದಾರೆ.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.