![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 3, 2022, 5:58 PM IST
ಕೋಲಾರ: ತಾಲೂಕಿನ ಕೋಡಿ ಕಣ್ಣೂರು ಕೆರೆ ಕಾಲುವೆಯಲ್ಲಿ ಯುವಕನೊಬ್ಬ ಕಚ್ಚಿಕೊಂಡು ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮಳೆ ನೀರು ರಭಸವಾಗಿ ಹರಿಯುತ್ತಿರುವ ಕಾಲುವೆಯಲ್ಲಿ ಮೀನು ಹಿಡಿಯಲು ಹೋಗಿ ಅಪರಿಚಿತ ಯುವಕ ಕೊಚ್ಚಿಕೊಂಡು ಹೋಗಿದ್ದಾನೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಕೊಚ್ಚಿಕೊಂಡು ಹೋದ ಯುವಕ ಗಲ್ಪೇಟೆ ನಿವಾಸಿ ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸ್ ಕಂಟ್ರೋಲ್ ರೂಂ ನ ಮಾಹಿತಿಯ ಮೇರೆಗೆ ಅಗ್ನಿಶಾಮಕದ ಅಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಕೋಲಾರ ಮಣಿಘಟ್ಟ ರಸ್ತೆಯ ರಾಜ ಕಾಲುವೆಯಲ್ಲಿ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಇಂದಿರಾ ಕಾಲದಲ್ಲಿದ್ದಂತೆ ಇನ್ನು ಅಧಿಕಾರದಲ್ಲಿ ಇರಲ್ಲ:ಶಾಸಕ ಕುಲ್ ದೀಪ್ ರಾಜೀನಾಮೆ
ಯುವಕನ ದೇಹ ಇನ್ನೂ ಪತ್ತೆಯಾಗಿಲ್ಲ. ಆದ್ದರಿಂದ ಕೆರೆಗಳಲ್ಲಿ ಶೋಧ ಕಾರ್ಯವನ್ನು ಮುಂದುವರಿಸಲಾಗುವುದೆಂದು ಅಧಿಕಾರಿ ರಾಘವೇಂದ್ರ ವಿವರಿಸಿದ್ದಾರೆ.
Kolar: ಬಾಲಕಿ ಮೇಲೆ ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು
Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.