ಕೋವಿಡ್‌ ನಡುವೆ ಅಂಬೇಡ್ಕರ್‌ ಜಯಂತಿ


Team Udayavani, Apr 12, 2021, 1:19 PM IST

ಕೋವಿಡ್‌ ನಡುವೆ ಅಂಬೇಡ್ಕರ್‌ ಜಯಂತಿ

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ಆತಂಕದಲ್ಲೂ ಅಂಬೇಡ್ಕರ್‌ ಜಯಂತಿಯನ್ನು ಕೋವಿಡ್‌ ಮಾರ್ಗಸೂಚಿ ಅನ್ವಯಅರ್ಥಪೂರ್ಣವಾಗಿ ಆಚರಿಸಲು ವಿವಿಧ ದಲಿತ ಸಂಘಟನೆಗಳ ಮುಖಂಡರು ನಿರ್ಧರಿಸಿದರು.

ನಗರದ ನಚಿಕೇತ ನಿಲಯದ ಬುದ್ಧ ಮಂದಿರದಲ್ಲಿಅಂಬೇಡ್ಕರ್‌ ಜಯಂತಿ ಆಚರಣೆ ಪ್ರಯುಕ್ತ ಸಭೆ ಸೇರಿದ್ದ ವಿವಿಧದಲಿತ ಸಂಘಟನೆಗಳ ಮುಖಂಡರು ಸುಮಾರು ಎರಡುಗಂಟೆಗಳ ಕಾಲ ಸುದೀರ್ಘ‌ವಾಗಿ ಚರ್ಚಿಸಿ, ಅಂಬೇಡ್ಕರ್‌ಜಯಂತಿಯನ್ನು ಜಿಲ್ಲಾಡಳಿತ ಹೊರತು ಪಡಿಸಿ ಪ್ರತ್ಯೇಕವಾಗಿ ಆಚರಿಸಲು ತೀರ್ಮಾನಿಸಿದರು.

ಕೋವಿಡ್‌ ಆತಂಕದಲ್ಲಿ ಅಂಬೇಡ್ಕರ್‌ ಜಯಂತಿ ಸ್ತಬ್ಧಚಿತ್ರಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯ ಕ್ರಮಗಳು, ಜಾನಪದ ಕಲಾತಂಡಗಳ ಮೆರವಣಿಗೆಯನ್ನು ನಡೆಸಲುಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದ್ದು,ಇದರಿಂದ ಕುಪಿತಗೊಂಡಿರುವ ದಲಿತ ಸಂಘಟನೆಗಳ ಮುಖಂಡರು ಜಿಲ್ಲಾಡಳಿತ ಹೊರತುಪಡಿಸಿ ಪ್ರತ್ಯೇಕವಾಗಿಯೇ ಅಂಬೇಡ್ಕರ್‌ ಜಯಂತಿ ಆಚರಿಸಲು ಸರ್ವಾನುಮತದ ನಿರ್ಣಯ ತೆಗೆದುಕೊಂಡರು. ಐದು ವರ್ಷಗಳಿಂದಲೂ ಚುನಾವಣೆ ನೀತಿಸಂಹಿತೆ, ಕೊರೊನಾ ಲಾಕ್‌ಡೌನ್‌ ಇತ್ಯಾದಿ ಕಾರಣಗಳಿಂದ ಅಂಬೇಡ್ಕರ್‌ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗಿಲ್ಲ. ಈ ಬಾರಿಯೂಕೋವಿಡ್‌ ಅಂತಕ ಇದೆ ಎಂಬ ಕಾರಣಕ್ಕೆ ಅಂಬೇಡ್ಕರ್‌ ಜಯಂತಿ ಅಚರಣೆಗೆ ಜಿಲ್ಲಾಡಳಿತ ಅವಕಾಶ ನೀಡದಿರುವುದು ಸರಿಯಲ್ಲ ಎಂದು ಮುಖಂಡರು ದೂರಿದರು.

ಜಿಲ್ಲಾಡಳಿತ ನಡೆಸುವ ಅಂಬೇಡ್ಕರ್‌ ಜಯಂತಿಗೆ ಪರ್ಯಾಯವಾಗಿಯೇ ದಲಿತ ಸಂಘಟನೆಗಳೇ ಅಂಬೇಡ್ಕರ್‌ಜಯಂತಿಯನ್ನು ಪ್ರತ್ಯೇಕವಾಗಿ ಪರ್ಯಾಯವಾಗಿ ಸ್ತಬ್ಧಚಿತ್ರಗಳಮೆರವಣಿಗೆ ಮೂಲಕ ನಡೆಸಲು ತೀರ್ಮಾನಿಸಲಾಯಿತು.ದಲಿತ ಮುಖಂಡರಾದ ಡಾ.ಚಂದ್ರಶೇಖರ್‌, ಮುನಿರಾಜು, ಟಿ.ವಿಜಯಕುಮಾರ್‌, ನಾಗನಾಳ ಮುನಿಯಪ್ಪ, ಮಹಾನ್‌ ನಾರಾಯಣಸ್ವಾಮಿ, ಅಂಬೇಡ್ಕರ್‌ ಚಲಪತಿ, ಹಾರೋಹಳ್ಳಿ ರವಿ, ಅಪ್ಪಿ ನಾರಾಯಣಸ್ವಾಮಿ, ಮಾಜೇìನಹಳ್ಳಿ ಬಾಬು,ಗಾಂಧಿನಗರ ವೆಂಕಟೇಶ್‌, ಮುನಿವೆಂಕಟಪ್ಪ, ನರಸಾಪುರನಾರಾಯಣ ಸ್ವಾಮಿ, ಖಾಜಿಕಲ್ಲಹಳ್ಳಿ ನಾರಾಯಣಸ್ವಾಮಿ, ಗಂಗಮ್ಮನಪಾಳ್ಯ ರಾಮಯ್ಯ, ವರದೇನಹಳ್ಳಿ ವೆಂಕಟೇಶ್‌, ವೇಣು, ವಲ್ಲಬ್ಬಿ ಮಂಜು, ಶಾಮಸುಂದರ್‌, ಸುಬ್ಬು ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.