![6-ptr](https://www.udayavani.com/wp-content/uploads/2024/12/6-ptr-415x249.jpg)
ವಧು,ವರ ಎಸ್ಕೇಪ್ ! ಕೋಲಾರದಲ್ಲಿ ಮುರಿದು ಬಿದ್ದ ಮದುವೆ
Team Udayavani, Jan 28, 2018, 9:42 AM IST
![marriage.jpg](https://www.udayavani.com/wp-content/uploads/2018/01/28/marriage.jpg)
ಕೋಲಾರ: ಸಾಮಾನ್ಯವಾಗಿ ವಧು ನಾಪತ್ತೆಯಾಗಿ ಮದುವೆ ಮುರಿದು ಬೀಳುವ ಪ್ರಸಂಗಗಳು ಅಲ್ಲೊಮ್ಮೆ ಇಲ್ಲೊಮ್ಮೆ ನಡೆಯುತ್ತದೆ.ಆದರೆ ಕೋಲಾರದಲ್ಲಿ ವಧು, ವರ ಇಬ್ಬರೂ ನಾಪತ್ತೆಯಾಗಿ ಭಾನುವಾರ ನಡೆಯಬೇಕಿದ್ದ ಅದ್ಧೂರಿ ಮದುವೆಯೆ ಮುರಿದು ಬಿದ್ದಿದೆ.
ಬಂಗಾರಪೇಟೆಯ ನೇರ್ನಳ್ಳಿಯ ಎನ್ . ಸೌಮ್ಯ ಎಂಬಾಕೆಗೆ ಮಾಲೂರಿನಚನ್ನಕಲ್ಲಿನ ನಿವಾಸಿ ಸಿ.ಎಂ.ಗುರೇಶ್ ಜೊತೆ ವಿವಾಹ ನೆರವೇರಬೇಕಿತ್ತು. ಶನಿವಾರ ಸಂಜೆ ಇದ್ದಕ್ಕಿದ್ದಂತೆ ವಧು ಸೌಮ್ಯ ನಾಪತ್ತೆಯಾಗಿದ್ದಾಳೆ.
ವಧು ನಾಪತ್ತೆಯಾದ ಬೆನ್ನಲ್ಲೇ ವರ ಗುರೇಶ್ ಮತ್ತು ಸೌಮ್ಯ ಕಡೆಯವರು ಮದುವೆ ಮುರಿದು ಬೀಳಬಾರದು ಎಂದು ಬೇರೆ ಹುಡುಗಿಯೊಂದಿಗೆ ರಾತ್ರೋ ರಾತ್ರಿ ಮದುವೆ ನಿಗದಿ ಮಾಡಿದ್ದಾರೆ. ಸೌಮ್ಯ ಚಿಕ್ಕಪ್ಪನ ಪುತ್ರಿ ವೆಂಕಟರತ್ನಮ್ಮ ಳೊಂದಿಗೆ ಮದುವೆ ಮಾಡಲು ಮುಂದಾಗಿದ್ದಾರೆ.
ಮದುವೆಗೆ ಒಪ್ಪಿದ್ದ ವರ ಗುರೇಶ್ ಭಾನುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದು, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ತಿಳಿದು ಬಂದಿದೆ.
ವಧು,ವರ ಇಬ್ಬರೂ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಸಾವಿರಾರು ಜನರ ಔತಣಕ್ಕಾಗಿ ಮಾಡಿದ್ದ ಊಟ ವ್ಯರ್ಥವಾಗಿದೆ. ಮದುವೆಗಾಗಿ ಕಲ್ಯಾಣ ಮಂಟಪಕ್ಕೆ ಆಗಮಿಸಿದ್ದ ನೂರಾರು ಸಂಬಂಧಿಕರು ಬೇಸರದಿಂದ ಮನೆಗೆ ವಾಪಾಸ್ ತೆರಳಿದ್ದಾರೆ.
ಟಾಪ್ ನ್ಯೂಸ್
![6-ptr](https://www.udayavani.com/wp-content/uploads/2024/12/6-ptr-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Ashok-Vijayendra](https://www.udayavani.com/wp-content/uploads/2024/12/Ashok-Vijayendra-150x90.jpg)
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
![BYV-Modi](https://www.udayavani.com/wp-content/uploads/2024/12/BYV-Modi-150x90.jpg)
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
![Vidhana-Parishat](https://www.udayavani.com/wp-content/uploads/2024/12/Vidhana-Parishat-150x90.jpg)
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
![6-ptr](https://www.udayavani.com/wp-content/uploads/2024/12/6-ptr-150x90.jpg)
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್](https://www.udayavani.com/wp-content/uploads/2024/12/4-37-150x90.jpg)
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
![1](https://www.udayavani.com/wp-content/uploads/2024/12/1-37-150x80.jpg)
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.