ಸಾಧನೆಗೆ ಆತ್ಮವಿಶ್ವಾಸ ಮುಖ್ಯ

ಅರಿವಿಲ್ಲದೆ ಕೆಲವರಿಗೆ ಅವಕಾಶ ಸಿಗುತ್ತಿಲ್ಲ: ಶಾರದಮ್ಮ

Team Udayavani, May 20, 2019, 12:52 PM IST

kolar-tdy-6..

ಕೋಲಾರ ಸರಕಾರಿ ಕಾಲೇಜಿನಲ್ಲಿ ನಡೆದ 'ಉನ್ನತ ಶಿಕ್ಷಣದ ನಂತರ ಮುಂದೇನು?' ಕಾರ್ಯಾಗಾರವನ್ನು ಕುಪ್ಪಂನ ದ್ರಾವಿಡ ವಿವಿ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಕೆ.ಶಾರದಮ್ಮ ಉದ್ಘಾಟಿಸಿದರು.

ಕೋಲಾರ: ವಿದ್ಯಾರ್ಥಿಗಳಿಗೆ ಉದ್ಯೋಗದ ಜೊತೆಗೆ ಸಾಧನೆ ಮಾಡಲು ಆತ್ಮವಿಶ್ವಾಸ ಬಹಳ ಮುಖ್ಯವಾಗಿದೆ ಎಂದು ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಕೆ.ಶಾರದಮ್ಮ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಾ ವಿಭಾಗದಿಂದ ನಡೆದ ‘ಉನ್ನತ ಶಿಕ್ಷಣದ ನಂತರ ಮುಂದೇನು?’ ಎಂಬ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಪದವಿ ಮತ್ತು ಉನ್ನತ ವಿದ್ಯಾಭ್ಯಾಸ ಮುಗಿಸಿದ ನಂತರ ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಅನೇಕ ಅವಕಾಶಗಳು ಇದ್ದರೂ ಅರಿವಿನ ಕೊರತೆಯಿಂದ ಹಿಂದುಳಿಯುತ್ತಿದ್ದಾರೆ ಎಂದು ವಿಷಾದಿಸಿದರು.

ಮೀರಿ ಬೆಳೆಯಬೇಕು: ಜೀವನೋಪಾಯಕ್ಕಾಗಿ ಓದು ವುದು ಆಗಬಾರದು. ಪ್ರಸ್ತುತ ಓದುವುದಕ್ಕೂ ದುಡಿಯು ವುದಕ್ಕೂ ಸಂಬಂಧವಿಲ್ಲದಂತಾಗಿದೆ. ಜೀವನದಲ್ಲಿ ಸಾಧನೆ ಮಾಡಲು ದೃಢ ಸಂಕಲ್ಪ ಅಗತ್ಯವಾಗಿದೆ. ಎಲ್ಲವನ್ನು ಮೀರಿ ಬೆಳೆದಾಗ ಮಾತ್ರ ಜೀವನದಲ್ಲಿ ಏನಾದರೂ ಮಾಡಲು ಸಾಧ್ಯ ಎಂದು ಹೇಳಿದರು.

ಅನುದಾನ ಬಳಕೆ ಇಲ್ಲ: ಶೂನ್ಯ ಸಂಪಾದನೆಗಳ ಮೇಲೆ ಅಧ್ಯಯನ ಮಾಡಿ ದೇಶ ಮತ್ತು ವಿದೇಶಗಳ ನಡುವಿನ ವ್ಯತ್ಯಾಸಗಳನ್ನು ಸಂಶೋಧ‌ನೆಗಳ ಮೂಲಕ ಅರ್ಥೈಸಿಕೊಳ್ಳಬೇಕು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕ ಮೇಲೆ ಭಾಷೆಗೆ ಅನುದಾನವು ಕೇಂದ್ರದಲ್ಲಿ ಸಾಕಷ್ಟು ಇದ್ದರೂ ಅದನ್ನು ಬಳಸಿಕೊಳ್ಳುತ್ತಿಲ್ಲ ಎಂದು ತಿಳಿಸಿದರು.

ಕನ್ನಡದಲ್ಲೂ ಉನ್ನತ ಮಟ್ಟದ ಸ್ಪರ್ಧೆಗಳನ್ನು ಎದುರಿಸಬಹುದಾಗಿದೆ. ಅನೇಕ ಮಂದಿ ಕನ್ನಡದಲ್ಲಿ ಐಎಎಸ್‌, ಐಪಿಎಸ್‌, ಕೆಎಎಸ್‌, ಕೆಪಿಎಸ್‌ ಮಾಡಬಹುದು. ನಮ್ಮಲ್ಲಿ ದೃಢವಾದ ಸಂಕಲ್ಪ ಹಾಗೂ ಮನಸ್ಸಿರಬೇಕು ಎಂದು ಹೇಳಿದರು. ಸಹ ಪ್ರಾಧ್ಯಾಪಕ ಪ್ರೊ.ರುದ್ರೇಶ್‌ ಅದರಂಗಿ ಮಾತನಾಡಿ, ಯಾವುದೇ ವಿಷಯ ಕಲಿಯಬೇ ಕಾದರೆ ಛಲ ಧೃಡ ಸಂಕಲ್ಪ ಅಗತ್ಯ. ಕೆಲಸ ಮಾಡಲು ಯಾವುದೇ ಕೊರತೆಯಿಲ್ಲ. ಅನೇಕ ಅಧ್ಯಾಯ ನಗಳಿಗೂ ಶಿಷ್ಯ ವೇತನವನ್ನು ನೀಡಲಾಗುವುದು. ಜತೆಗೆ ಜನಪದ, ರಂಗಭೂಮಿ, ಕರಕುಶಲ ಸೇರಿ ಹಲವು ಇಲಾಖೆಗಳಲ್ಲಿ ಅನೇಕ ಯೋಜನೆಗಳು ಇದೆ. ಅವುಗಳನ್ನು ಅರಿಯುವಂತಾದರೆ ಮುಂದಿನ ಹಾದಿ ಸುಗಮವಾಗಲಿದೆ ಎಂದು ವಿವರಿಸಿದರು. ಕಾಲೇಜಿನ ಅಧ್ಯಾಪಕ ಸಿ.ರಮೇಶ್‌ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಕೀಳಿರಿಮೆ ಸಲ್ಲದು. ದಿನೇ ದಿನೆ ಕನ್ನಡದ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ಅಘಾತಕಾರಿ ಎಂದು ವಿಷಾಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜೇಂದ್ರ ಕುಮಾರ್‌, ದ್ರಾವಿಡ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಜಯಲಲಿತ, ಸಹಾಯಕ ಪ್ರಾಧ್ಯಪಕಿ ಕೌಸಲ್ಯ ಹಾಜರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.