ಕೊರೊನಾ ನಿಯಮ ಪಾಲಿಸಿ, ವಹಿವಾಟು ನಡೆಸಿ


Team Udayavani, May 9, 2021, 6:31 PM IST

Corona rule policy

ಕೋಲಾರ: ಕೋವಿಡ್‌ ಮಾರ್ಗಸೂಚಿಯಡಿಎಪಿಎಂಸಿ ವಹಿವಾಟು ನಡೆಸುವಂತೆ ತಾಕೀತುಮಾಡಿದ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ,ಮಾರುಕಟ್ಟೆಗೆ ಕೆಲಸಕ್ಕೆ ಬರುವ ಹಮಾಲರಿಗೆ ಪಾಸು ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಹೊರವಲಯದ ಎಪಿಎಂಸಿ ಮಾರುಕಟ್ಟೆಗೆಶನಿವಾರ ಭೇಟಿ ನೀಡಿ ಪರಿಶೀಲಿಸಿದ ನಂತರಅಧಿಕಾರಿಗಳು, ಎಪಿಎಂಸಿ ನಿರ್ದೇಶಕರು, ವ್ಯಾಪಾರಸ್ಥರು, ಹಮಾಲರ ಸಂಘದ ಪದಾಧಿಕಾರಿಗಳೊಂದಿಗೆಸಭೆ ನಡೆಸಿ ಮಾತನಾಡಿದರು.ಕೊರೊನಾ 2ನೇ ಅಲೆಯಿಂದಾಗಿ ಕರ್ಫ್ಯೂಜಾರಿಯಲ್ಲಿದ್ದು, ಬೆಳಗ್ಗೆ 10 ಗಂಟೆಯ ಬಳಿಕ ಓಡಾಟ ನಿಷೇಧಿಸಲಾಗಿದೆ.

ಇದರಿಂದ ಪೊಲೀಸರು ತಪಾಸಣೆನಡೆಸುತ್ತಿದ್ದಾರೆ. ಈ ವೇಳೆ ಮಾರುಕಟ್ಟೆಗೆ ಕೆಲಸಕ್ಕೆಬರುವ ಹಮಾಲರ ಓಡಾಟಕ್ಕೂ ತೊಂದರೆಯಾಗುತ್ತಿದೆ.ಇದು ಮಾರುಕಟ್ಟೆ ವಹಿವಾಟಿನ ಮೇಲೆ ಪರಿಣಾಮಬೀರುವುದರಿಂದ ಹಮಾಲರಿಗೆ ಕೂಡಲೇ ಪಾಸುವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಕೋರಿ ವರ್ತಕರಸಂಘದಿಂದ ಎಪಿಎಂಸಿ ಕಾರ್ಯದರ್ಶಿ ರವಿಕುಮಾರ್‌ಮೂಲಕ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು.

ಕೆಲಸಕ್ಕೆ ಬರಲು ಹಿಂದೇಟು: ಹಮಾಲರಿಗೆ ರಸ್ತೆಗಳಲ್ಲಿತೊಂದರೆ ಆಗುತ್ತಿರುವುದರಿಂದ ಅನೇಕರು ಕೆಲಸಕ್ಕೆಬರುವುದಕ್ಕೆ ಹಿಂಜರಿಯುತ್ತಿದ್ದಾರೆ. ಅವರು ಬಾರದಿದ್ದರೆ ಲೋಡಿಂಗ್‌, ಅನ್‌ಲೋಡಿಂಗ್‌ ನಡೆಯುವುದಿಲ್ಲ. ಈಗಾಗಲೇ ಸಂಚಾರಕ್ಕೆ ಅಡಚಣೆಯಾಗುತ್ತಿರುವಹಿನ್ನೆಲೆಯಲ್ಲಿ ಅನೇಕರು 15-20 ದಿನ ರಜೆ ಪಡೆದುಮನೆಯಲ್ಲಿರುವುದಾಗಿಯೂ ಹೇಳಿದ್ದರು.

ಜಿಲ್ಲಾಧಿಕಾರಿ ಸ್ಪಂದನೆ: ಕೊರೊನಾ ಹಿನ್ನೆಲೆಯಲ್ಲಿಮಂಡಿಗಳಿಗೆ ಬರುವುದಕ್ಕೆ ನಮಗೂ ಸಾಕಷ್ಟು ಭಯಕಾಡುತ್ತಿದೆ. ಆದರೂ, ರೈತರ ಹಿತದೃಷ್ಟಿಯಿಂದಬರುತ್ತಿದ್ದೇವೆ. ಈಗಾಗಲೇ 2500ಕ್ಕೂ ಹೆಚ್ಚು ಮಂದಿಹಮಾಲರು ಎಪಿಎಂಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಟೊಮೆಟೋ ಸುಗ್ಗಿ ಆರಂಭಗೊಂಡಿದ್ದು, ರಂಜಾನ್‌ ಬಳಿಕ ಮತ್ತಷ್ಟು ಅವಕ ಹೆಚ್ಚಳವಾಗುವಸಾಧ್ಯತೆಯಿರುವುದರಿಂದಾಗಿ ಹಮಾಲರ ಸಂಖ್ಯೆಯೂಹೆಚ್ಚಳವಾಗುತ್ತದೆ. ಆದ್ದರಿಂದ ಹಮಾಲರ ಓಡಾಟಕ್ಕೆತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದುವರ್ತಕರು, ವ್ಯಾಪಾರಸ್ಥರ ಸಂಘದಿಂದ ಮಾಡಿದಮನವಿಗೆ ಜಿಲ್ಲಾಧಿಕಾರಿಗಳು ಸ್ಪಂದಿಸಿದರು.

ಹಮಾಲರ ಓಡಾಟಕ್ಕೆ ಪಾಸ್‌: ಜಿಲ್ಲಾಧಿಕಾರಿಡಾ.ಆರ್‌.ಸೆಲ್ವಮಣಿ ಪೊಲೀಸ್‌ ಇಲಾಖೆಯವರಿಗೂಸೂಚಿಸಿ, ಅಲ್ಲಿನ ಸಮಸ್ಯೆ ಬಗೆಹರಿಸುವಂತೆತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ನಗರ ವೃತ್ತ ನಿರೀಕ್ಷಕರಂಗಶಾಮಯ್ಯ, ಪಿಎಸ್‌ಐ ಅಣ್ಣಯ್ಯ ಕೆಲಕಾಲ ಸಭೆನಡೆಸಿ ಹಲವು ಸಲಹೆ ನೀಡಿದ್ದರು. ಬಳಿಕ ಜಿಲ್ಲಾಧಿಕಾರಿಗಳು ಆಗಮಿಸಿ ಸಭೆ ನಡೆಸಿ, ರೈತರುಉತ್ತಮವಾಗಿ ಬೆಳೆ ಬೆಳೆದಿದ್ದು, ಮಾರುಕಟ್ಟೆ ವ್ಯವಸ್ಥೆಕಲ್ಪಿಸಿಕೊಡುವುದು ನಮ್ಮ ಜವಾಬ್ದಾರಿಯಾಗಿದೆ.

ಸಣ್ಣಪುಟ್ಟ ಸಮಸ್ಯೆಗಳು ಏನೇ ಇದ್ದರೂ ಅದನ್ನುಬಗೆಹರಿಸಿಕೊಳ್ಳೋಣ. ಮೊದಲಿಗೆ ಹಮಾಲರಓಡಾಟಕ್ಕೆ ಪಾಸ್‌ ನೀಡುವ ಕೆಲಸ ಎಪಿಎಂಸಿಯವರುಮಾಡಬೇಕು ಎಂದು ಹೇಳಿದರು.

ದುರ್ಬಳಕೆ ಮಾಡಿಕೊಳ್ಳಬೇಡಿ: ಆದರೆ, ಪಾಸ್‌ಗಳುಇದೆ ಎಂದು ಎಪಿಎಂಸಿ-ಮನೆಗೆ ಮಾತ್ರ ಓಡಾಡದೆಬೇರೆ ಕಡೆಗಳಿಗೆ ಓಡಾಟ ಮಾಡಿ ಪೊಲೀಸರಿಗೆ ಸಿಕ್ಕಿತೊಂದರೆಗೆ ಒಳಗಾಗುವುದು ಬೇಡ. ಪಾಸ್‌ಗಳನ್ನುದುರ್ಬಳಕೆ ಮಾಡಿಕೊಳ್ಳದೆ ಮಾರುಕಟ್ಟೆ ಕೆಲಸಕ್ಕೆ ಮಾತ್ರಬಳಸಿಕೊಳ್ಳಬೇಕೆಂದು ಸೂಚಿಸಿದರು.ಎಪಿಎಂಸಿ ಉಪಾಧ್ಯಕ್ಷ ವೆಂಕಟೇಶಪ್ಪ, ಎಪಿಎಂಸಿವರ್ತಕ ಪ್ರತಿನಿಧಿ ಸದಸ್ಯ ಎಎನ್‌ಆರ್‌ ದೇವರಾಜ್‌,ಎಪಿಎಂಸಿ ಕಾರ್ಯದರ್ಶಿ ಟಿ.ಎಸ್‌.ರವಿಕುಮಾರ್‌,ವ್ಯಾಪಾರಸ್ಥರ ಸಂಘದ ಕೆ.ಬಿ.ಮಾಜೀದ್‌, ಹಮಾಲಿಯೂನಿಯನ್‌ ಅಧ್ಯಕ್ಷ ಬಾಬು, ಮಂಡಿ ಮಾಲಿಕರಾದಸಿಎಂಆರ್‌ ಶ್ರೀನಾಥ್‌, ಕೆಎನ್‌ಎನ್‌ ಪ್ರಕಾಶ್‌ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.