
ದೇಗುಲ ಅಭಿವೃದ್ಧಿಗೆ ಅನುದಾನ ವಿತರಣೆ
Team Udayavani, Jul 4, 2020, 6:31 AM IST

ಬಂಗಾರಪೇಟೆ: ತಾಲೂಕಿನ ಬಲಮಂದೆ ಗ್ರಾಮದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ತಿಮ್ಮರಾಯ ಸ್ವಾಮಿ ದೇವಾಲಯಕ್ಕೆ ಮುಜರಾಯಿ ನಿಧಿಯಿಂದ ಮೂರು ಲಕ್ಷ ರೂ. ಅನುದಾನವನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಬಿಡುಗಡೆ ಮಾಡಿಸಿದ್ದಾರೆ ಎಂದು ತಾಪಂ ಅಧ್ಯಕ್ಷ ಟಿ.ಮಹದೇವ್ ಹೇಳಿದರು.
ತಾಪಂ ಕಚೇರಿಯಲ್ಲಿ ತಾಲೂಕಿನ ಬಲಮಂದೆ ಗ್ರಾಮದ ದೇಗುಲಕ್ಕೆ 3 ಲಕ್ಷ ರೂ. ಹಾಗೂ ತಮಟಮಾಕನಹಳ್ಳಿ ಗ್ರಾಮದ ದೇಗುಲಕ್ಕೆ 50 ಸಾವಿರ ರೂ. ಅನುದಾನ ವಿತರಣೆ ಮಾಡಿ ಮಾತನಾಡಿದರು. ಹಿಂದೂ ಸಂಪ್ರದಾ ಯವನ್ನು ಮುನ್ನಡೆಸುವಸಲುವಾಗಿ ದೇವಾಲಯಗಳ ಅಭಿವೃದ್ಧಿಯೂ ಧಾರ್ಮಿಕಸೇವೆಯಾಗಿದೆ. ಸರ್ಕಾರವು ಮುಜರಾಯಿ ಇಲಾಖೆಯ ಮೂಲಕ ಪೋಷಣೆ ಮಾಡುತ್ತಿರುವುದಕ್ಕೆ ಸ್ಥಳೀಯ ಶಾಸಕ ಎಸ್.ಎನ್. ನಾರಾಯ ಣಸ್ವಾಮಿ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
ಪಂಚಾಯತ್ ರಾಜ್ ಇಲಾಖೆ ಎಇಇ ಎಚ್.ಡಿ.ಶೇಷಾದ್ರಿ, ಸಹಾಯಕ ಎಂಜಿನಿಯರ್ ರವಿಚಂದ್ರನ್, ತಾಪಂ ಮಾಜಿ ಸದಸ್ಯ ಬಲಮಂದೆ ಶ್ರೀನಿವಾಸನಾಯ್ಡು, ಪೆದ್ದನ್ನ, ನಾರಾಯ ಣಪ್ಪ, ರಾಮಪ್ಪ, ಮಂಜುನಾಥ್, ಜನಾರ್ದನ ನಾಯ್ಡು, ಶ್ರೀನಾಥ್, ಶ್ರೀನಿವಾಸಪ್ಪ, ಗುರಪ್ಪ, ವೆಂಕಟೇಶಪ್ಪ, ರಾಜಪ್ಪ, ಮುರುಗೇಶ್, ಟಿ.ವೆಂಕಟ ರಾಮಯ್ಯ ಇತರರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.