ಕರವೇಯಿಂದ ರಾಜ್ ಪುತ್ಥಳಿಗೆ ಮಾಲಾರ್ಪಣೆ
Team Udayavani, Apr 26, 2020, 12:39 PM IST
ಕೋಲಾರ: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದ ಕುವೆಂಪು ಉದ್ಯಾನದಲ್ಲಿರುವ ಡಾ.ರಾಜಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಡಾ. ರಾಜಕುಮಾರ್ ಅವರ 91ನೇ ಜನ್ಮ ದಿನವನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಆಯುಕ್ತರಾದ ಶ್ರೀಕಾಂತ್, ನಗರಸಭಾ ಸದಸ್ಯ ಅಂಬರೀಶ್, ಕರವೇ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್, ತಾಲೂಕು ಅಧ್ಯಕ್ಷ ನಾಗರಾಜ್ಗೌಡ, ಜಿಲ್ಲಾ ಗೌರವಾಧ್ಯಕ್ಷ ಶಾಂತಿ ಸಾಗರ್ ಮೋರೆ ಗೌಡ್ರು, ಜಿಲ್ಲಾ ಉಪಾಧ್ಯಕ್ಷ ಮಂಗಸಂದ್ರ ನಾಗೇಶ್, ತಾಲೂಕು ಕಾರ್ಯದರ್ಶಿ ಶ್ರೀನಿವಾಸ್, ಜಿಲ್ಲಾ ಸಂಚಾಲಕ ಕೀಲುಕೋಟೆ ನಾಗೇಂದ್ರ, ಪುನೀತ್, ಮಂಜುನಾಥ್, ನಾರಾ ಯಣಸ್ವಾಮಿ, ಚಲಪತಿ, ಕರವೇ ಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.