Karnataka ಲೋಕಸಮರದ ಬಳಿಕ ಕೈ ಸರ್ಕಾರ ಉಳಿಯಲ್ಲ: ವಿಪಕ್ಷ ನಾಯಕ ಆರ್‌.ಅಶೋಕ್‌

ಸರ್ಕಾರದ ವಿರುದ್ಧ ಕೈ ಶಾಸಕರೇ ತಿರುಗಿ ಬಿದ್ದಿದ್ದಾರೆ

Team Udayavani, Jan 29, 2024, 8:47 PM IST

Karnataka ಲೋಕಸಮರದ ಬಳಿಕ ಕೈ ಸರ್ಕಾರ ಉಳಿಯಲ್ಲ: ವಿಪಕ್ಷ ನಾಯಕ ಆರ್‌.ಅಶೋಕ್‌

ಚಿಂತಾಮಣಿ: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಉಳಿಯುವುದಿಲ್ಲ ಎಂದು ರಾಜ್ಯದ ವಿರೋಧ ಪಕ್ಷದ ನಾಯಕರಾದ ಆರ್‌.ಅಶೋಕ್‌ ಹೇಳಿದರು.

ತಾಲೂಕಿನ ಸೀಕಲ್‌ ಗ್ರಾಮದಲ್ಲಿರುವ ಬಿಜೆಪಿ ಮುಖಂಡ ರಾಮಚಂದ್ರಗೌಡರ ನಿವಾಸದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲೂ ರಾಹುಲ್‌ ಗಾಂಧಿ ಬಿಜೆಪಿಯ ಸ್ಟಾರ್‌ ಕ್ಯಾಂಪೇನರ್‌ ಆಗಿದ್ದು, ರಾಹುಲ್‌ ಗಾಂಧಿ ಹೋದ ಕಡೆಯಲ್ಲೆಲ್ಲಾ ಬಿಜೆಪಿಗೆ ಅಭೂತಪೂರ್ವ ಗೆಲವು ದಕ್ಕಲಿದೆ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಸಿದ್ದರಾಮಯ್ಯನವರ ಬಾಯಲ್ಲಿ ಮಾತ್ರ ರಾಮ, ಆದರೇ ಅವರ ದೇಹದಲ್ಲಿ ಮಾತ್ರ ಟಿಪ್ಪು ಸುಲ್ತಾನ್‌ ಇದ್ದಾನೆ. ಸಿದ್ದರಾಮಯ್ಯನವರ ಹಿಂದೂ ವಿರೋಧಿಯಾಗಿದ್ದಾರೆ ಎಂದ ಅವರು , ಕಾಂಗ್ರೆಸ್‌ನ ಹಲವು ಶಾಸಕರು ಅನುದಾನ ಇಲ್ಲವೆಂದು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಸಂಸದ ಎಸ್‌.ಮುನಿಸ್ವಾಮಿ, ಬಿಜೆಪಿ ಮುಖಂಡರಾದ ದೇವನಹಳ್ಳಿ ಜಿಎನ್‌ ವೇಣುಗೋಪಾಲ್‌, ಸೀಕಲ್‌ ರಾಮಚಂದ್ರಗೌಡ, ಮಾಜಿ ಶಾಸಕ ಎಂ.ರಾಜಣ್ಣ ಸೇರಿದಂತೆ ಮತಿತ್ತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.