ಸಮುದಾಯ ಒಡೆಯುವ ಬದಲು ಸಾಮರಸ್ಯ ಬೆಳೆಸುವ ಕೆಲಸ ಮಾಡಿ: ರಾಜಕೀಯ ನಾಯಕರಿಗೆ ಗೃಹಸಚಿವರ ಕಿವಿಮಾತು


Team Udayavani, Aug 23, 2022, 1:22 PM IST

ಸಮುದಾಯ ಒಡೆಯುವ ಬದಲು ಸಾಮರಸ್ಯ ಬೆಳೆಸುವ ಕೆಲಸ ಮಾಡಿ : ಗೃಹ ಸಚಿವ ಆರಗ ಜ್ಞಾನೇಂದ್ರ

ಕೋಲಾರ : ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಕೊಡಗು ಜಿಲ್ಲಾಡಾಳಿತ ನಿಷೇಧಾಜ್ಞೆ ತೀರ್ಮಾನ ತೆಗೆದುಕೊಂಡಿದ್ದು ಎಲ್ಲರೂ ಈ ವಿಷಯದಲ್ಲಿ ಸಹಕರಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಕೆಜಿಎಫ್ ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಜಿಲ್ಲೆಯಲ್ಲಿ, ನಡೆಸಲು ಅವಕಾಶ ನೀಡುವುದಿಲ್ಲ, ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು ಮುಂಬರುವ ದಿನಗಳಲ್ಲಿ ಬರುವ, ಗಣೇಶೋತ್ಸವ ಕಾರ್ಯಕ್ರಮವನ್ನು, ಶಾಂತಿಯುತವಾಗಿ ಆಚರಿಸಲು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮೈದಾನದಲ್ಲಿ, ಗಣೇಶೋತ್ಸವ ಆಚರಣೆ ಸಂಬಂಧ ಅವಕಾಶ ಮಾಡಿಕೊಡುವ ಬಗ್ಗೆ, ಸ್ಥಳೀಯ ಆಡಳಿತ ನಿರ್ಧಾರ ತೆಗೆದುಕೊಳ್ಳುತ್ತದೆ, ಎಂದು ಸಚಿವರು ತಿಳಿಸಿದರು.

ನಂತರ ಸಚಿವರು, ಕೆಜಿಎಫ್ ನಗರದಲ್ಲಿ, ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದಿಂದ ನೂತನವಾಗಿ ನಿರ್ಮಿಸಲಾಗಿರುವ ಡಿಎಆರ್ ಆಡಳಿತ ಕಚೇರಿ, ಶಸ್ತ್ರಾಗಾರ ಹಾಗೂ ಶ್ವಾನದಳ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಿದರು.

ಸಮಾರಂಭದಲ್ಲಿ ಮಾತನಾಡಿದ ಸಚಿವರು, ಕೆಜಿಎಫ್ ನಗರದಲ್ಲಿ ಇರುವ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಮುಚ್ಚುವುದಿಲ್ಲ ಎಂದು ಭರವಸೆ ನೀಡಿದರು.

ಇದನ್ನೂ ಓದಿ : ಕಾಂಗ್ರೆಸ್ ಮಡಿಕೇರಿ ಚಲೋ ಪಾದಯಾತ್ರೆ ರದ್ದು: ಸಿದ್ದರಾಮಯ್ಯ ಘೋಷಣೆ

ಇಡೀ ದಕ್ಷಿಣ ಭಾರತದಲ್ಲಿ, ಪ್ರಪ್ರಥಮ ಬಾರಿಗೆ, ಕರ್ನಾಟಕದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿಶ್ವ ವಿದ್ಯಾಲಯದ ಪೀಠವೊಂದನ್ನು ಸ್ಥಾಪಿಸಲು, ಕೇಂದ್ರ ಸರಕಾರದ ಒಪ್ಪಿಗೆ ಪಡೆಯಲಾಗುತ್ತಿದೆ, ಎಂದು ಸಚಿವರು, ಹೇಳಿದರು.

ಗೌರವಾನ್ವಿತ ಸ್ವಾತಂತ್ರ್ಯ ವೀರ ಯೋಧ ಸಾವರ್ಕರ್ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಅಂತಹ ಮಹಾನ್ ವ್ಯಕ್ತಿಯ ಬಗ್ಗೆ ಅವಹೇಳನ ಮಾಡುವವರ ಬಗ್ಗೆ ಎಚ್ಚರದಿಂದಿರಬೇಕು, ಎಂದು ಸಚಿವರು ಹೇಳಿದರು.

ಒಂದೊಂದು ಸಮುದಾಯವನ್ನು ಒಡೆಯುವ ಮಾತನ್ನು ಯಾವ ರಾಜಕೀಯ ನಾಯಕರೂ ಮಾತನಾಡದೆ, ಎಲ್ಲರನ್ನೂ ಜೋಡಿಸುವ ನುಡಿಗಳು ಕೇಳುವಂತಾಗಬೇಕು. ಒಂದು ಏರಿಯಾದಲ್ಲಿ ಯಾಕೆ ಸಾವರ್ಕರ್ ಭಾವಚಿತ್ರ ಹಾಕಬೇಕಿತ್ತು, ಎಂಬಂಥ ಮಾತುಗಳಿಂದ, ಸಮುದಾಯಗಳ ನಡುವೆ ಸಾಮರಸ್ಯ ಸಾಧಿಸಲು ಆಗುವುದಿಲ್ಲ ಎಂದು ಸಚಿವರು ತಿಳಿಸಿದರು.

ಈ ದೇಶದಲ್ಲಿ ಎಲ್ಲರೂ ಸಾಮರಸ್ಯದಿಂದ ಹಾಗೂ ಶಾಂತಿಯುತವಾಗಿ ನೆಲಸಲು ಅನುಕೂಲವಾಗುವಂತಹ ವಾತಾವರಣ ಕಲ್ಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.