Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ


Team Udayavani, Nov 21, 2024, 12:20 AM IST

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೋಲಾರ: ಬಿಪಿಎಲ್‌ ಕಾರ್ಡ್‌ ಪಡೆಯಲು ಅರ್ಹರಲ್ಲದವರ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾಯಿಸುತ್ತೇವೆಯೇ ಹೊರತು, ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟಪಡಿಸಿದರು.

ನಗರದಲ್ಲಿ ಅವರು ಮಾತನಾಡಿ, ಆದಾಯ ತೆರಿಗೆ ಪಾವತಿಸುವವರು, ಸರಕಾರಿ ಕೆಲಸದಲ್ಲಿ ಇರುವವರು, ವಾರ್ಷಿಕ ಆದಾಯ 1.20 ಲಕ್ಷ ರೂ. ಮೇಲ್ಪಟ್ಟಿದ್ದರೆ ಅಂತಹವರನ್ನು ಗುರುತಿಸಿ ಎಪಿಎಲ್‌ನಲ್ಲಿ ಇಡಲಾಗುತ್ತದೆ. ಈ ಸಂಬಂಧ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗುವುದು. ಒಂದು ವೇಳೆ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾನೂನು ಎಲ್ಲರಿಗೂ ಒಂದೇ. ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದರೆ ಸರಕಾರ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Waqf Bill: Opposition parties object to 281 pages of Waqf report

Waqf Bill: ವಕ್ಫ್‌ ವರದಿಯ 281 ಪುಟಗಳ ವಿರುದ್ಧ ವಿರೋಧ ಪಕ್ಷಗಳ ಅಸಮ್ಮತಿ

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

ಅನೌನ್ಸ್‌ ಆಗಿ ಎರಡು ವರ್ಷದ ಬಳಿಕ ʼಆಶಿಕಿ -3ʼ ಬಗ್ಗೆ ಅಪ್ಡೇಟ್‌ ಕೊಟ್ಟ ನಿರ್ದೇಶಕ ಅನುರಾಗ್

ಅನೌನ್ಸ್‌ ಆಗಿ ಎರಡು ವರ್ಷದ ಬಳಿಕ ʼಆಶಿಕಿ -3ʼ ಬಗ್ಗೆ ಅಪ್ಡೇಟ್‌ ಕೊಟ್ಟ ನಿರ್ದೇಶಕ ಅನುರಾಗ್

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

U19T20WC: ಟಿ20 ವಿಶ್ವಕಪ್‌ ಗೆದ್ದ ಹುಡುಗಿಯರಿಗೆ ಬೃಹತ್‌ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ

U19T20WC: ಟಿ20 ವಿಶ್ವಕಪ್‌ ಗೆದ್ದ ಹುಡುಗಿಯರಿಗೆ ಬೃಹತ್‌ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Waqf Bill: Opposition parties object to 281 pages of Waqf report

Waqf Bill: ವಕ್ಫ್‌ ವರದಿಯ 281 ಪುಟಗಳ ವಿರುದ್ಧ ವಿರೋಧ ಪಕ್ಷಗಳ ಅಸಮ್ಮತಿ

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

10

Gundlupete: ವೈದ್ಯರ ನಿರ್ಲಕ್ಷ್ಯಕ್ಕೆ‌ ಹಸುಗೂಸು ಬಲಿ

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.