Karnataka Poll: ಇಂದು ಕೋಲಾರಕ್ಕೆ ರಾಹುಲ್ ಗಾಂಧಿ
Team Udayavani, Apr 16, 2023, 8:40 AM IST
ಕೋಲಾರ: ಚುನಾವಣೆಗೆ 24 ದಿನಗಳಷ್ಟೇ ಬಾಕಿ ಇದ್ದು, ಎರಡು ದಿನಗಳ ಪ್ರವಾಸಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವಿವಾರ ರಾಜ್ಯಕ್ಕೆ ಆಗಮಿಸುವರು.
ಕೋಲಾರದಲ್ಲಿ ನಡೆಯುವ ಕಾಂಗ್ರೆಸ್ ಜೈ ಭಾರತ್ ಸಮಾ ವೇಶದಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಾರದ ರಣಕಹಳೆ ಮೊಳಗಿಸುವರು. ಸೋಮವಾರ ಬೀದರ್ನಲ್ಲಿ ಚುನಾವಣ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡುವರು.
ಸಮಾವೇಶದಲ್ಲಿ ಒಂದು ಲಕ್ಷ ಜನ ಸೇರುವರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತಿಳಿಸಿದ್ದಾರೆ. ಸಮಾವೇಶದ ಸಿದ್ಧತೆಗಳ ಕುರಿತು ಪರಿಶೀಲಿಸಿ, “ರಾಹುಲ್ ಗಾಂಧಿ ಅವರ ಮಾತನ್ನು ಎಲ್ಲಿ ಅಡಗಿಸಲು ಪ್ರಯತ್ನ ಮಾಡಿದರೋ ಅಲ್ಲಿಂದಲೇ ಹೋರಾಟ ಆರಂಭಿಸುತ್ತಿದ್ದೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.