ಕುಂಬಾರಿಕೆ ಯಂತ್ರೋಪಕರಣಗಳ ಕಳವು


Team Udayavani, Jun 14, 2021, 8:52 PM IST

kolara news

ಕೋಲಾರ: ತಾಲೂಕಿನ ನರಸಾಪುರಗ್ರಾಮದಲ್ಲಿ ಕುಂಬಾರರು ಮಡಿಕೆಮಾಡುವ ಯಂತ್ರೋಪಕರಣಗಳನ್ನು ಕಳ್ಳತನ ಮಾಡಿ, ಸಲಕರಣೆಗಳನ್ನು ಧ್ವಂಸಮಾಡಿರುವುದರ ಜತೆಗೆ ಶೆಡ್‌ಗೆಪೆಟ್ರೋಲ್‌ ಸುರಿದು ಬೆಂಕಿ ಇಟ್ಟು 15 ದಿನ ಕಳೆದರೂ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿಲ್ಲ ಎಂದು ವೃದ್ಧೆ ಸುಶೀಲಮ್ಮ ಆರೋಪಿಸಿದ್ದಾರೆ.

ಗ್ರಾಮದ ಮುನಿರಾಮಯ್ಯ ಇವರ ಕುಟುಂಬದವರು 35 ರಿಂದ 40ವರ್ಷಗಳಿಂದ ಕುಂಬಾರ ವೃತ್ತಿಯನ್ನುಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ.ಕೆಲವು ದಿನಗಳ ಹಿಂದೆನರಸಾಪುರದಲ್ಲಿರುವ ಮುನಿರಾಮಯ್ಯಇವರ ತಮ್ಮ ಗೋದಾಮಿನಲ್ಲಿ ಸಿದ್ಧಪಡಿಸಿಇಟ್ಟಿದ್ದ ಒಲೆ, ಮಡಕೆ, ಮಣ್ಣಿನದೀಪಗಳು ಹಾಗೂ ಇವುಗಳನ್ನುತಯಾರು ಮಾಡುವ ಯಂತ್ರೋಪಕರಣಗಳನ್ನು ಯಾರೋಅಪರಿಚಿತರು ಗೋದಾಮಿನ ಕಿಟಕಿಮೂಲಕ ಒಳಗೆ ನುಗ್ಗಿ ಅನೇಕಸಲಕರಣೆಗಳನ್ನು ನಾಶ ಮಾಡಿದ್ದಾರೆ.ಅಲ್ಲದೆ, ಅನೇಕ ಬೆಲೆ ಬಾಳುವ ಉಪಕರಣಗಳನ್ನು ಕದ್ದುಪರಾರಿಯಾಗಿದ್ದಾರೆ.

ಅಷ್ಟೇ ಅಲ್ಲದೆ,ಶೆಡ್‌ ಅನ್ನು ಪೆಟ್ರೋಲ್‌ ಸುರಿದು ಬೆಂಕಿಇಟ್ಟು ಧ್ವಂಸ ಮಾಡಿದ್ದಾರೆ.ಈ ಘಟನೆಯ ಬಗ್ಗೆ ಮಾತನಾಡಿದಸುಶೀಲಮ್ಮ, ನಾವು ಹಗಲು ಇರುಳುಕಷ್ಟ ಪಟ್ಟು ಮಡಕೆ, ದೀಪ, ಒಲೆಮುಂತಾದ ವಸ್ತುಗಳನ್ನು ತಯಾರುಮಾಡುತ್ತಿದ್ದೆವು. ಆದರೆ, ಕೆಲವು ದಿನಗಳಹಿಂದೆ ಕಿಡಿಗೇಡಿಗಳು ನಮ್ಮಗೋದಾಮಿಗೆ ಹೋಗಿ ನುಗ್ಗಿ ಕಳ್ಳತನಮಾಡಿದ್ದಾರೆ. ಈ ಬಗ್ಗೆ ವೇಮಗಲ್‌ಪೊಲೀಸ್‌ ಠಾಣೆಯಲ್ಲಿ ದೂರನ್ನುದಾಖಲಿಸಲಾಗಿದೆ.

ಈ ದೂರಿನ ಅನ್ವಯಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿಪರಿಶೀಲಿಸಿದ್ದಾರೆ. ಆದರೆ, ನಮಗೆನ್ಯಾಯ ಸಿಕ್ಕಿಲ್ಲ ಎಂದರು.ಈ ಘಟನೆ ನಡೆದು 15 ದಿನಗಳಾದ್ರೂಪೊಲೀಸ್‌ ಅಧಿಕಾರಿಗಳು ತನಿಖೆನಡೆಸುತ್ತಿಲ್ಲ. ವಿಳಂಬ ಮಾಡುತ್ತಿದ್ದಾರೆಎಂದು ಮುನಿರಾಮಯ್ಯ ಹಾಗೂಪಾರ್ವತಮ್ಮ ಆರೋಪಿಸಿ ನ್ಯಾಯಕೊಡಿಸಲು ಮನವಿ ಮಾಡಿ, ಕುಂಬಾರವೃತ್ತಿಯಿಂದಲೇ ಜೀವನ ನಡೆಸುತ್ತಿರುವನಮಗೆ ಸಹಾಯ ಮಾಡುವಂತೆ ಮನವಿಮಾಡಿದ್ದಾರೆ.ಈ ವೇಳೆಯಲ್ಲಿ ಮುನಿರಾಮಯ್ಯ,ಸುಶೀಲಮ್ಮ, ಗೋವಿಂದಪ್ಪ,ಪಾರ್ವತಮ್ಮ, ಚಂದ್ರಪ್ಪ, ರಾಘವೇಂದ್ರ,ಪ್ರಭು, ಗೋಪಾಲಕೃಷ್ಣ ಇನ್ನಿತರರುಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.