ಊಟವಿಲ್ಲದೇ ನರಳಿದ ಕಾರ್ಮಿಕರು


Team Udayavani, Apr 2, 2020, 2:36 PM IST

ಊಟವಿಲ್ಲದೇ ನರಳಿದ ಕಾರ್ಮಿಕರು

ಕೆಜಿಎಫ್: ಕೂಲಿ ಅರಿಸಿ ಬಿಹಾರದಿಂದ ಬಂದಿದ್ದ ಕಟ್ಟಡ ನಿರ್ಮಾಣ ಎಂಟು ಕಾರ್ಮಿಕರು ಲಾಕ್‌ಡೌನ್‌ನಿಂದಾಗಿ ದಾರಿ ಕಾಣದೆ ಅತಂತ್ರರಾಗಿ ಮೂರು ದಿನಗಳಿಂದ ಹಸಿವಿನಿಂದ ನರಳಿದ ಘಟನೆ ನಡೆದಿದೆ.

ನಗರದ ಹೊರವಲಯದ ಕಂಗಾಂಡ್ಲ ಹಳ್ಳಿಯ ಕೋಳಿಫಾರಂನ ಶೆಡ್‌ನ‌ಲ್ಲಿದ್ದಎಲ್ಲಾ ಕಾರ್ಮಿಕರನ್ನು ಕಷ್ಟಪಟ್ಟು ಹುಡುಕಿದ ರೋಟರಿ ಸಂಸ್ಥೆ ಬುಧವಾರ ಅವರಿಗೆ ಊಟು ನೀಡಿ, ಹಸಿವು ಮುಕ್ತರನ್ನಾಗಿ ಮಾಡಿದೆ. 15 ದಿನಗಳ ಹಿಂದೆ ಬಿಹಾರ್‌ನ ಮೋತಿಹಾರ್‌ನಿಂದ ಯಶವಂತಪುರಕ್ಕೆ ರೈಲಿನಲ್ಲಿ ಬಂದಿದ್ದ ಎಂಟು ಕಾರ್ಮಿಕರು ಗುತ್ತಿಗೆದಾರನೊಬ್ಬನ ಸಂಪರ್ಕದಿಂದಾಗಿ ಕೋಲಾರಕ್ಕೆ ಬಂದು ಅಲ್ಲಿ ಎರಡು ದಿನ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದರು.

ಕೋವಿಡ್ 19 ದಿಂದ ಲಾಕ್‌ಡೌನ್‌ ಆದ ತಕ್ಷಣ ಕಾಮಗಾರಿ ನಿಲ್ಲಿಸಿದ ಮೇಸ್ತ್ರಿಅವರಿಗೆ ದುಡ್ಡು ಕೊಟ್ಟು ಕಳಿಸಿದ್ದ. ಅಲ್ಲಿಂದ ಬಿಹಾರದ ಮೂಲದ ಇತರ ಕಾರ್ಮಿಕರ ನೆರವು ಪಡೆದು ಕಂಗಾಂಡ್ಲಹಳ್ಳಿಗೆ ಬಂದು ಕೋಳಿಫಾರಂ ಶೆಡ್‌ನ‌ಲ್ಲಿ ಉಳಿದುಕೊಂಡರು. ಕೋವಿಡ್ 19  ಕರ್ಫ್ಯೂ ಇದ್ದುದರಿಂದ ಅವರಿಗೆ ಕೆಲಸ ಸಿಗಲಿಲ್ಲ. ಕೈಯಲ್ಲಿ ದುಡ್ಡು ಖಾಲಿಯಾಗಿದ್ದರಿಂದ, ಆಹಾರ ಪದಾರ್ಥ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇರಲಿಲ್ಲ. ನಂತರ ಅವರಲ್ಲಿದ್ದ ಬಿಜಯ್‌ ಚೌಧರಿ ಎಂಬಾತ ಕೋವಿಡ್ 19 ಸಹಾಯವಾಣಿಗೆ ಕರೆ ಮಾಡಿ ಪರಿಸ್ಥಿತಿವಿವರಣೆ ಮಾಡಿದ. ಸಹಾಯವಾಣಿ ಮೂಲಕ ಮಾಹಿತಿ ಪಡೆದ ರೋಟರಿ ಡಾ.ಜಯರಾಂ, ಕೆಜಿಎಫ್ನ ರೋಟರಿ ಸಂಸ್ಥೆಗೆ ತಿಳಿಸಿದರು.

ಸಂಸ್ಥೆಯ ಅ.ಮು. ಲಕ್ಷ್ಮೀನಾರಾಯಣ, ಕ್ಯಾಸಂಬಳ್ಳಿಯ ದಿವಾಕರ ಎಂಬಾತನ ಜೊತೆಗೂಡಿ ಎಲ್ಲೆಡೆ ಹುಡುಕಿ, ಕೊನೆಗೆ ಶೆಡ್‌ನ‌ಲ್ಲಿ ಅವರನ್ನು ಪತ್ತೆ ಮಾಡಿ, ಆಹಾರ ಧಾನ್ಯ ವಿತರಣೆ ಮಾಡಿದರು.

ಟಾಪ್ ನ್ಯೂಸ್

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.