ವಿದ್ಯಾಗಮ: ಶಿಕ್ಷಕರಿಗೆ ನಿತ್ಯ ಬಸ್‌ ಕೊರತೆ


Team Udayavani, Oct 6, 2020, 2:14 PM IST

ವಿದ್ಯಾಗಮ: ಶಿಕ್ಷಕರಿಗೆ ನಿತ್ಯ ಬಸ್‌ ಕೊರತೆ

ಶ್ರೀನಿವಾಸಪುರ: ಪಟ್ಟಣಸೇರಿ ತಾಲೂಕಿನಾದ್ಯಂತ ಕೋವಿಡ್ ಭಯದ ನಡುವೆಯೂ ಮಕ್ಕಳ ಹಿತದೃಷ್ಟಿಯಿಂದ ಅವರು ಇದ್ದಲ್ಲಿಗೆ ಶಿಕ್ಷಕರು ಹೋಗಿ ಪಾಠ ಮಾಡುತ್ತಿರುವುದು ಸ್ವಾಗತಾರ್ಹ ವಾದರೂ ಕೆಲವು ಶಿಕ್ಷಕರು ಮಕ್ಕಳು ಇರುವ ಗ್ರಾಮಗಳಿಗೆ ಹೋಗಲು ಬಸ್‌ ಕೊರತೆ ಉಂಟಾಗಿದೆ.

ಶ್ರೀನಿವಾಸಪುರ ತಾಲೂಕಿನ ಎಲ್ಲಾ ಕಡೆ ಕೋವಿಡ್ ಮಹಾಮಾರಿ ಆವರಿಸಿ ರುವುದರಿಂದ ಶೈಕ್ಷಣಾರ್ಥಿಗಳಿಗೆ, ಶಿಕ್ಷಕರಿಗೆ ಸಮಸ್ಯೆ ಎದುರಿಸುವಂತಾಗಿದೆ. ಒಂದಡೆ ಶಾಲೆಮತ್ತೂಂದಡೆಕೊರೊನಾ ಸಮಸ್ಯೆಯಿಂದ ಪಾರಾಗುವುದು ಹೇಗೆಂಬುದು ತಲೆನೋವಾಗಿದೆ. ಶಾಲೆ ಗಳನ್ನು ತೆರೆದು 6 ತಿಂಗಳಾಗುತ್ತಿದೆ. ಮಕ್ಕಳು ಸ್ವೇಚ್ಚಾಚಾರದಲ್ಲಿ ಟಿವಿಗಳಮುಂದೆ, ಮೊಬೈಲ್‌ಗ‌ಳಲ್ಲಿ ಆಟಪಾಠ ಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ.  ಆದರೂ, ಮಕ್ಕಳು ಶೈಕ್ಷಣಿಕ ಚಟುವಟಿಕೆ ಮರೆಯಬಾರದೆಂದು ನಿರಂತರ ಕಲಿಕೆಗಾಗಿ ವಿದ್ಯಾಗಮ ವಿನೂತನ ಯೋ ಜನೆ ಆರಂಭಿಸಿದ್ದು ಮಕ್ಕಳ ಹಿತ ದೃಷ್ಟಿ ಯಿಂದ ಒಳ್ಳೆಯ ಬೆಳವಣಿಗೆಯಾಗಿದೆ.

ಶಾಲೆಗಳ ಬಾಗಿಲುಗಳನ್ನು ತೆರೆಯದೇ ಕಪ್ಪುಹಲಗೆ ಬಳಸದೇ ಹೊರಗೆ ಆಯಾ ಗ್ರಾಮಗಳಲ್ಲಿರುವ ಮಕ್ಕಳ ಬಳಿಗೆ ಶಿಕ್ಷಕರು ಹೋಗಿ ಪಾಠ ಮಾಡುತ್ತಿದ್ದಾರೆ. ಗ್ರಾಮಗಳಲ್ಲಿನ ಆಯಾ ದೇವಾಲಯ, ಸಮುದಾಯ ಭವನ, ಇತರೆ ಸ್ಥಳಗಳಲ್ಲಿ ಮಕ್ಕಳನ್ನು ಸೇರಿಸಿ ಪಾಠ ಪ್ರವಚನ ಮುಂದುವರಿಸಿದ್ದಾರೆ. ಆದರೆ, ಶಿಕ್ಷಕರ ಅನುಕೂಲಕ್ಕೆ ಬಸ್‌ಗಳು ಸಕಾಲಕ್ಕೆ ಸಿಗುತ್ತಿಲ್ಲ. ಇನ್ನೊಂದೆಡೆ ಮಹಿಳಾ ಶಿಕ್ಷಕರುತೀವ್ರ ಸಮಸ್ಯೆ ಎದುರಿಸಬೇಕಾಗಿದೆ.

ಹಾಗೆಯೇ ಕೋವಿಡ್ ಮುನ್ನೆಚ್ಚರಿಕೆಯಾಗಿ ಬಹುತೇಕ ಪೋಷಕರು ಕೋವಿಡ್ ಮರೆಯಾದ ಮೇಲೆ ಶಾಲೆಗಳನ್ನು ಆರಂಭಿಸುವುದು ಸೂಕ್ತವೆಂದಿದ್ದಾರೆ. ಇನ್ನೂ ಕೆಲವರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿ ಟೈಜರ್‌ ಬಳಸಿ ತರಗತಿ ಆರಂಭಿಸ ಬಹುದೆಂಬ ಲೆಕ್ಕಾಚಾರದಲ್ಲಿ ಭಯದ ನಡುವೆ ಹೇಳುತ್ತಿದ್ದರೂ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುವ ಧೈರ್ಯ ಮಾತ್ರ ಮಾಡುತ್ತಿಲ್ಲ. ಆದರೂ, ಪಟ್ಟಣ ಹಾಗೂಹಳ್ಳಿಗಳಲ್ಲಿವಿದ್ಯಾಗಮಯೋಜ ನೆಯಲ್ಲಿ ಶಿಕ್ಷಕರು ಮಕ್ಕಳನ್ನು ಒಂದಡೆ ಸೇರಿಸಿ ಪಾಠ ಪ್ರವಚನ ಮುಂದುವರಿಸಿರುವುದು ನಿತ್ಯದ ಕಾಯಕದಲ್ಲಿ ಕಂಡು ಬಂದಿದೆ. ಆದರೂ, ಆಂಗ್ಲ ಮಾಧ್ಯಮ ಪಾಠಗಳು ನಡೆಯುತ್ತಿಲ್ಲ. ಇದನ್ನು ಪ್ರಾರಂಭ ಮಾಡಬೇಕೆಂಬುದು ವಿದ್ಯಾರ್ಥಿಗಳ ಮನವಿಯಾಗಿದೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.