ಶೋಷಣೆ ರಹಿತ ಸಮಾಜ ನಿರ್ಮಾಣ ಅವಶ್ಯಕ


Team Udayavani, Apr 15, 2021, 4:38 PM IST

non exploitative society is essential

ಕೋಲಾರ: ಅಂಬೇಡ್ಕರ್‌ ನಿರಂತರ ಹೋರಾಟಮಾಡಿದ ಶೋಷಣೆ ರಹಿತ ಸಮಾಜದ ನಿರ್ಮಾಣಅತ್ಯವಶ್ಯಕವಾಗಿದೆ ಎಂದು ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಯ ಚೇರ್ಮನ್‌ ಗೋಪಾಲಕೃಷ್ಣಗೌಡಅಭಿಪ್ರಾಯಪಟ್ಟರು.ನಗರದ ನೂತನ ಸರ್ಕಾರಿ ಕಾಲೇಜಿನಲ್ಲಿಇಂಡಿಯನ್‌ ರೆಡ್‌ ಕ್ರಾಸ್‌ ಸಂಸ್ಥೆಯಿಂದಹಮ್ಮಿಕೊಂಡಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ 130ನೇಜಯಂತಿ ಕಾರ್ಯಕ್ರಮದಲ್ಲಿ ಕವಿ ಡಾ. ಶರಣಪ್ಪಗಬ್ಬೂರ್‌ ಅಂಬೇಡ್ಕರ್‌ ಕುರಿತು ಬರೆದ ಸಾಧನಪಥ ಕೃತಿ ಬಿಡುಗಡೆ ಮಾಡಿ ಮಾತನಾಡಿದರು.

ಸಾಮಾಜಿಕ ಕಾರ್ಯೋನ್ಮುಖ: ರೆಡ್‌ ಕ್ರಾಸ್‌ ಸಂಸ್ಥೆಅತ್ಯುತ್ತಮವಾದ ಸೇವೆಗಳ ಮೂಲಕಸಾಮಾಜಿಕವಾಗಿ ಕಾರ್ಯೋನ್ಮುಖವಾಗುತ್ತಾಸಾಗುತ್ತಿದೆ. ಕೊರೊನಾ ಸಂದರ್ಭದಲ್ಲಿ ಬಹಳಷ್ಟುರಕ್ತದಾನ ಮಾಡುವುದರ ಮೂಲಕ ಪ್ರಾಣಉಳಿಸುವಂತಹ ಕಾರ್ಯದಲ್ಲಿ ತೊಡಗಿಕೊಂಡಿತ್ತು.ಹಾಗೆಯೇ ಕವಿಯಾದ ಡಾ. ಶರಣಪ್ಪ ಗಬ್ಬೂರ್‌ಅವರು ಒಬ್ಬ ಪ್ರಮಾಣಿಕ ವ್ಯಕ್ತಿಯಾಗಿ ನಮ್ಮಮುಂದೆ ಕಾಣಿಸಿಕೊಳ್ಳುತ್ತಾರೆ.

ಅವರು ಬರೆದಕೃತಿಗಳು ಅನೇಕ. ಇದೀಗ ರೆಡ್‌ ಕ್ರಾಸ್‌ ಸಂಸ್ಥೆಯಜಿಲ್ಲಾ ಪ್ರೊಗ್ರಾಮ್‌ ಆμàಸರ್‌ ಆಗಿನೇಮಕಗೊಂಡು ಅನೇಕ ಕಾರ್ಯಕ್ರಮಗಳನ್ನುಮಾಡುವುದರ ಮೂಲಕ ಒಬ್ಬ ಯಶಸ್ವಿವ್ಯಕ್ತಿಯಾಗಿದ್ದಾರೆ ಎಂದರು.ರಾಜಕೀಯಕ್ಕೆ ಅಂಬೇಡ್ಕರ್‌ ವಿಚಾರವೇ ಔಷಧಿ:ಉಪಪ್ರಾಂಶುಪಾಲ ವಿ.ರುದ್ರಪ್ಪ ಮಾತನಾಡಿ, ಒಬ್ಬಮಹಾನ್‌ ವ್ಯಕ್ತಿ ಒಬ್ಬ ಪ್ರಸಿದ್ಧ ವ್ಯಕ್ತಿಗಿಂತಭಿನ್ನನಾಗಿರುತ್ತಾನೆ. ಆತ ಸಮಾಜದ ಸೇವಕನಾಗಲು ಸಿದ್ಧನಾಗಿರುತ್ತಾನೆ. ರಾಜಕೀಯ ಎಂಬ ದೇಹಕ್ಕೆಕಾನೂನು ಮತ್ತು ಸುವ್ಯವಸ್ಥೆಗಳೇ ಔಷಧ. ಈರಾಜಕೀಯ ದೇಹಕ್ಕೆ ಖಾಯಿಲೆ ಬಂದರೆಖಂಡಿತವಾಗಿಯೂ ಔಷಧಿ ನೀಡಬೇಕಾಗಿದೆ.ಇದಕ್ಕೆ ಅಂಬೇಡ್ಕರ್‌ ಅವರ ವಿಚಾರಧಾರೆಗಳೇಔಷಧಿಗಳಾಗಬೇಕು ಎಂದರು.

ಸ್ವಾಭಿಮಾನದಿಂದ ಬದುಕಿ: ಪ್ರಾಂಶುಪಾಲ ಜಯ್‌ರಾಮ ಮಾತನಾಡಿ, ಸ್ವಾಭಿಮಾನದಿಂದ ಈಜಗತ್ತಿನಲ್ಲಿ ಬದುಕಲು ಕಲಿಯಬೇಕು. ಈ ಜಗತ್ತಿಗೆಏನನ್ನಾದರೂ ಕೊಡುಗೆ ನೀಡುವಮಹತ್ವಾಕಾಂಕ್ಷೆಯನ್ನು ನೀವು ಹೊಂದಬೇಕು.ಸ್ವಾತಂತ್ರÂ, ಸಮಾನತೆ, ಭಾÅತೃತ್ವವನ್ನು ಕಲಿಸುವಧರ್ಮ ನಮಗೆ ಬೇಕಾಗಿದೆ ಎಂದರು.ಜನರಿಗೆ ಸ್ಫೂರ್ತಿಯಾಗಿ ಮಾದರಿ: ಉಪನ್ಯಾಸಕಆರ್‌.ಶಂಕರಪ್ಪ ಮಾತನಾಡಿ, ಅಸ್ಪೃಶ್ಯತೆಅಸಮಾನತೆಯ ನೋವಿನ ನಡುವೆ ಬೆಳೆದಿದ್ದಅಂಬೇಡ್ಕರ್‌ ಅವರು ಬಳಿಕ ಇಡೀ ವಿಶ್ವವೇಗೌರವಿಸುವಂತಹ ನಾಯಕರಾಗಿರೂಪಗೊಂಡವರು.

ಇದೀಗ ಅದೆಷ್ಟೋ ಜನರಿಗೆಸ್ಫೂರ್ತಿಯಾಗಿ ಮಾದರಿಯಾಗಿದ್ದಾರೆ. ಸ್ವಾಭಿಮಾನಿಬದುಕು ಕಟ್ಟಿಕೊಳ್ಳಲು ಪ್ರೇರಣೆಯಾದವರುಎಂದು ಹೇಳಿದರು.ಕಾರ್ಯಕ್ರಮದಲ್ಲಿ ಸಹಶಿಕ್ಷಕ ಚಿತ್ರ ಕಲಾವಿದಕಾಳಿದಾಸ, ರಾಮನಾಥ, ಪೂರ್ಣಿಮ, ರಮೇಶ್‌,ಶಂಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.