ನರೇಗಾ ವೈಯಕ್ತಿಕ ಕಾಮಗಾರಿ ಅಭಿಯಾನ ಕೈಗೊಳಲು ಆದೇಶ


Team Udayavani, Apr 25, 2020, 12:04 PM IST

ನರೇಗಾ ವೈಯಕ್ತಿಕ ಕಾಮಗಾರಿ ಅಭಿಯಾನ ಕೈಗೊಳಲು ಆದೇಶ

ಸಾಂದರ್ಭಿಕ ಚಿತ್ರ

ಟೇಕಲ್‌: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಗ್ರಾಮ ಪಂಚಾಯ್ತಿಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಡಿ ವೈಯಕ್ತಿಕ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ತೆಗೆದುಕೊಳ್ಳಲು ತಿಳಿಸಿದ್ದು, ಈಗ ಪ್ರತಿ ಗ್ರಾಪಂನಲ್ಲಿ ವೈಯಕ್ತಿಕ ಕಾಮಗಾರಿಗಳ ಅಭಿಯಾನವನ್ನು ಕೈಗೊಳ್ಳಲು ಆದೇಶ ಹೊರಡಿಸಿದೆ.

ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರತಿ ಗ್ರಾಮದಲ್ಲಿ ಕನಿಷ್ಠ 20 ಎಕರೆ ಜಮೀನಿನಲ್ಲಿ ಕ್ಷೇತ್ರ ಬದು ನಿರ್ಮಾಣಕ್ಕೆ ಕಾರ್ಯಾದೇಶ ನೀಡುವುದು. ಕ್ಷೇತ್ರ ಬದು ನಿರ್ಮಿಸಿದ ಜಮೀನಿನಲ್ಲಿ ಮುಂಗಾರು ಅವಧಿಯಲ್ಲಿ ಕೃಷಿ ಅರಣ್ಯೀಕರಣದ ಮೂಲಕ ಗಿಡಗಳನ್ನು ನೆಡಲು ಮುಂಗಡ ಗುಂಡಿಗಳನ್ನು ತೆಗೆಯಬಹುದು. ಪ್ರತಿ ಗ್ರಾಮ ಪಂಚಾಯ್ತಿ  ಯಲ್ಲಿ ಕನಿಷ್ಠ 10 ಕೃಷಿ ಹೊಂಡ ನಿರ್ಮಿಸಲು ಕಾಮಗಾರಿಗೆ ಕಾರ್ಯಾದೇಶ ನೀಡಬಹುದೆಂದು ತಿಳಿಸಿದೆ.

ತೋಟಗಾರಿಕೆ ಕ್ಷೇತ್ರ ವಿಸ್ತರಣೆಗಾಗಿ (ಮುಂಗಡ ಗುಂಡಿ ತೆಗೆಯುವುದು) ಕೆಲಸಕ್ಕಾಗಿ ಪ್ರತಿ ತಾಲೂಕಿನಲ್ಲಿ 200 ಎಕರೆ ವಿಸ್ತರಣೆಗೆ ಕಾರ್ಯಾದೇಶ ನೀಡುವಂತೆ ವಿವರಿಸಿದೆ. ಗ್ರಾಪಂವಾರು ಗುರಿಯನ್ನು ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕರು ತೋಟಗಾರಿಕೆ ಹಂಚಿಕೆ ಮಾಡಬಹುದು. ದನದ ಕೊಟ್ಟಿಗೆಗಾಗಿ ಪ್ರತಿ ಗ್ರಾಮ ಪಂಚಾಯ್ತಿ ಯಲ್ಲಿ ಕನಿಷ್ಠ 10 ಕಾರ್ಯಾದೇಶ ನೀಡಬಹುದು. ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಕಚೇರಿ/ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಗುಂಡಿ ತೆಗೆಯುವ ಕೆಲಸ ಪ್ರಾರಂಭಿಸಬಹುದೆಂದು ವಿವರಿಸಿದೆ.

ಜಿಪಂ ಸಿಇಒ ಮೂಲಕ ಗ್ರಾಮ
ಪಂಚಾಯ್ತಿವಾರು ಕಾಮಗಾರಿಗಳ ಮೇಲುಸ್ತುವಾರಿ ವಹಿಸುವುದು ಸಾಮ ಗ್ರಿಗಳ ಅವಶ್ಯಕತೆ (ಇಟ್ಟಿಗೆ/ಮರಳು/ ಸಿಮೆಂಟ್‌) ಯನ್ನು ಪರಿಶೀಲಿಸಿ ಗ್ರಾಮ ಪಂಚಾಯ್ತಿಗಳಿಗೆ ಸಾಮಗ್ರಿ ಸರಬರಾಜು ವ್ಯವಸ್ಥೆ ಮಾಡುವುದೆಂದು ತೋಟ ಗಾರಿಕೆ/ಕೃಷಿ ಅರಣ್ಯೀಕರಣದ ಗುರಿಯನ್ನು ತಾಲೂಕಿನ ಸಾಮರ್ಥ್ಯಕ್ಕೆ ಅನುಗುಣವಾಗಿ ನೀಡುವುದು, ಈ ಕಾರ್ಯಾದೇಶ ಪಿಡಿಒ ನೀಡಲು ತಿಳಿಸಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.