ಆಹಾರ ಸಂಸ್ಕರಣಾ ಘಟಕಗಳಿಗೆ ಆದ್ಯತೆ


Team Udayavani, Sep 6, 2020, 1:48 PM IST

ಆಹಾರ ಸಂಸ್ಕರಣಾ ಘಟಕಗಳಿಗೆ ಆದ್ಯತೆ

ಮಾಲೂರು: ಕೋವಿಡ್ ಲಾಕ್‌ಡೌನ್‌ನಿಂದ ಉಂಟಾಗಿದ್ದ ಆಹಾರ ಕೊರತೆ ಮತ್ತು ಜಿಡಿಪಿಯ ಸ್ಥಿರತೆ ಕಾಯುವಲ್ಲಿ ಆಹಾರ, ತರಕಾರಿಗಳ ಸಂಸ್ಕರಣೆ ಪ್ರಾಧಾನ್ಯತೆ ಅರಿತ ಪ್ರಧಾನಿ ಮೋದಿ ಆಹಾರ ಭದ್ರತೆಗಾಗಿ 10 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು.

ತಾಲೂಕಿನ ಕೈಗಾರಿಕಾ ಪ್ರಾಂಗಣದಲ್ಲಿರುವ ಇನೋವಾ ಬಯೋಟೆಕ್‌ ಆಹಾರ ಸಂಸ್ಕರಣ ಘಟಕಕ್ಕೆ ಭೇಟಿ ನೀಡಿ ಮಾತನಾಡಿ, ದೇಶದಲ್ಲಿ ಲಾಕ್‌ಡೌನ್‌ ನಿಂದ ಉಂಟಾದ ಆಹಾರ ಭದ್ರತೆಗೆ ಹೆಚ್ಚು ಒತ್ತು ನೀಡಬೇಕೆಂದು ಆಹಾರ ಮತ್ತು ತರಕಾರಿ ಸಂಸ್ಕರಣಾ ಘಟಕಗಳಿಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಪ್ರಧಾನಿ 10 ಸಾವಿರ ಕೋಟಿ ರೂ. ಮೀಸಲು ಇಡುವ ಮೂಲಕ ರೈತರು ಬೆಳೆದ ಬೆಳೆಗೆ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಇತ್ತೀಚಿಗೆ ರಾಜಧಾನಿಯಲ್ಲಿ ಸಭೆ ನಡೆಸಿದ್ದು, ರಾಜ್ಯದಲ್ಲಿ 4 ಆಹಾರ ಸಂಸ್ಕರಣಾ ಘಟಕಗಳು ಇದ್ದು,ಅದರಲ್ಲಿ 2 ಮೆಗಾ ಘಟಕಗಳಿವೆ. ಮಾಲೂರು ತಾಲೂಕಿನಲ್ಲಿರುವ ಇನೋವ ಬಯೋಟೆಕ್‌ ಫ‌ುಡ್‌ ಪಾರ್ಕ್‌ ಘಟಕ ಉತ್ತಮ ಕೆಲಸ ಮಾಡುವ ಮೂಲಕ ಪ್ರಗತಿಯಲ್ಲಿದೆ. ಅದರಂತೆ ನಾನೂ ಭೇಟಿ ನೀಡಿ ಘಟಕದ ಆಹಾರ ಭದ್ರತೆಯ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿರುವ ಉಳಿದ ಆಹಾರ ಸಂಸ್ಕರಣಾ ಘಟಕಗಳು ಉತ್ತಮ ನಿರ್ವಹಣೆಗೆ ಸೂಚಿಸುವುದಾಗಿ ತಿಳಿಸಿದರು.

ಲಾಕ್‌ಡೌನ್‌ನಿಂದ ಕೋಲ್ಡ್‌ ಸ್ಟೋರ್‌ನ ಬೆಲೆ ಗೊತ್ತಾಗಿದ್ದು, ಅದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದರು. ಇನೋವ ಬಯೋಟೆಕ್‌ ಪಾರ್ಕ್‌ ನಿರ್ದೇಶಕ ರವಿಕುಮಾರ್‌ ಅವರು, ಘಟಕದಲ್ಲಿ ತರಕಾರಿ ಮತ್ತು ಹಣ್ಣಗಳ ಸಂಸ್ಕರಣೆ, ವಿದೇಶಗಳಿಗೆ ರಫ್ತು ಮಾಡು ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಚಿವರಿಗೆ ಪ್ರೊಜೆಕ್ಟರ್‌ ಮೂಲಕ ಮಾಹಿತಿ ನೀಡಿದರು.

ಸಂಸದ ಎಸ್‌.ಮುನಿ  ಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌, ತಹಶೀಲ್ದಾರ್‌ ಮಂಜುನಾಥ್‌, ಇಒ ಕೃಷ್ಣಪ್ಪ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಮಾಜಿ ಶಾಸಕ ಎ.ನಾಗರಾಜ್‌, ಮುಖಂಡರಾದ ಎಟ್ಟಕೋಡಿ ಕೃಷ್ಣಾರೆಡ್ಡಿ, ಆರ್‌.ಪ್ರಭಾಕರ್‌, ಪುರನಾರಾಯಣಸ್ವಾಮಿ ಇತರರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.