ಕೋಲಾರ: ಭೌತಿಕ ತರಗತಿ ಆರಂಭಕ್ಕೆ ಭರದ ಸಿದ್ದತೆ


Team Udayavani, Aug 18, 2021, 2:36 PM IST

Preparing for the start of class

ಕೋಲಾರ: ಅಂತೂ ಇಂತೂ ಶಾಲಾ ಕಾಲೇಜುಆರಂಭಿಸಲು ಸರಕಾರ ಮಾರ್ಗಸೂಚಿ ಹೊರಡಿಸಿದ್ದು,ಕೋಲಾರ ಜಿಲ್ಲೆಯಲ್ಲಿ ಸಿದ್ಧತೆ ಆರಂಭವಾಗಿದೆ.ಶೇ.2ಕ್ಕಿಂತಲೂ ಕಡಿಮೆ ಕೊರೊನಾ ಪಾಸಿಟಿವಿಟಿ ದರಇರುವ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಭೌತಿಕತರಗತಿಗಳನ್ನುಮಾರ್ಗಸೂಚಿಗೊಳಪಡಿಸಿಆರಂಭಿಸಲುಸರಕಾರ ಸೂಚನೆ ನೀಡಿದೆ.

ಇದರನ್ವಯ ಜಿಲ್ಲೆಯಲ್ಲಿಆ.15ರಂದು ಪಾಸಿಟಿವಿಟಿ ದರ ಶೇ.0.92 ರಷ್ಟಿದ್ದು,ಶಾಲಾ ಕಾಲೇಜು ಆರಂಭಿಸುವ ಅರ್ಹತೆಯನ್ನುಪಡೆದುಕೊಂಡಿದೆ.ಭೌತಿಕ ತರಗತಿ ಆರಂಭಕ್ಕೆ ಸಿದ್ಧತೆ: ಆರೇಳುತಿಂಗಳುಗಳ ನಂತರ ಶಾಲಾ ಕಾಲೇಜುಗಳಲ್ಲಿ ಭೌತಿಕತರಗತಿ ಆರಂಭಿಸಲು ಸಾರ್ವಜನಿಕ ಶಿಕ್ಷಣ ಮತ್ತುಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಸಡಗರದ ಸಿದ್ಧತೆಆರಂಭವಾಗಿದೆ.

ಬಹುತೇಕ ಶಿಕ್ಷಕರು ಹಾಗೂ ಮಕ್ಕಳುಶಾಲಾರಂಭಕ್ಕೆ ಸರ್ಕಾರ ಹಸಿರು ನಿಶಾನೆನೀಡಿರುವುದನ್ನು ಸ್ವಾಗತಿಸುತ್ತಿದ್ದಾರೆ. ಸರಕಾರನೀಡಿರುವ ಮಾರ್ಗಸೂಚಿ ಹಾಗೂ ಕೋವಿಡ್‌ಮಾರ್ಗಸೂಚಿಯನ್ವಯ ಯಾವುದೇ ಲೋಪಕ್ಕೆಅವಕಾಶ ನೀಡದಂತೆ ಮುನ್ನಚ್ಚರಿಕೆ ಕ್ರಮಗಳೊಂದಿಗೆಶಾಲಾ ಕಾಲೇಜು ಆರಂಭಿಸಲಾಗುವುದು ಎಂದುಅಧಿಕಾರಿಗಳು ತಿಳಿಸುತ್ತಿದ್ದಾರೆ.

ಹೆಚ್ಚುವರಿ ಆಗಿ ಶೇ.10 ಮಕ್ಕಳು ಸೇರ್ಪಡೆ:ಕೋಲಾರ ಜಿಲ್ಲೆಯಲ್ಲಿ ಪದವಿ ಪೂರ್ವ ಹಂತದಲ್ಲಿ ಕಳೆದವರ್ಷ 15 ಸಾವಿರಕ್ಕೂ ಮೇಲ್ಪಟ್ಟು ವಿದ್ಯಾರ್ಥಿಗಳುದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು, ಈ ಬಾರಿಶೇ.99 ಫ‌ಲಿತಾಂಶ ಎಸ್‌ಎಸ್‌ಎಲ್‌ಸಿಯಲ್ಲಿಬಂದಿರುವುದರಿಂದ ಹಿಂದಿನ ಸಾಲಿಗಿಂತಲೂ ಶೇ.10ಹೆಚ್ಚಿನ ಮಕ್ಕಳು ಕಾಲೇಜುಗಳಿಗೆ ದಾಖಲಾಗುವ ನಿರೀಕ್ಷೆಹೊಂದಲಾಗಿದೆ.ಪದವಿ ಪೂರ್ವ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳಿಂದ ಹೊರಡುವ ಮಾರ್ಗಸೂಚಿಗಾಗಿಕಾಯುತ್ತಿದ್ದು, ಅದರಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲುಸಜ್ಜಾಗಿದ್ದಾರೆ.

ಪೂರ್ವಭಾವಿಯಾಗಿ ಈಗಾಗಲೇ ಶಾಲಾಕಾಲೇಜುಗಳ ಸ್ವತ್ಛತೆ, ಕೋವಿಡ್‌ ಮಾರ್ಗಸೂಚಿಗಳನ್ನುಅನುಸರಿಸಲು ಸಿದ್ಧತೆ ನಡೆಸುತ್ತಿದ್ದಾರೆ.ಆ.19ರಿಂದ ಪುನರಾವರ್ತಿತ ಅಭ್ಯರ್ಥಿಗಳಿಗೆದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುವುದರಿಂದಪರೀಕ್ಷಾ ಕೇಂದ್ರಗಳಾಗಿರುವ ತರಗತಿಗಳನ್ನುಸ್ವತ್ಛಗೊಳಿಸಿಕೊಳ್ಳಲಾಗಿದೆ.

ಪರೀಕ್ಷೆಯನ್ನು ಸುಗಮವಾಗಿನಡೆಸಲು ಡೀಸಿ, ಎಡೀಸಿ ಸಭೆ ನಡೆಸಿ ನೀಡುತ್ತಿರುವಸೂಚನೆಗಳನ್ನು ಈಗಾಗಲೇ ಪಾಲಿಸುತ್ತಿದ್ದಾರೆ.
ಮಕ್ಕಳ ಹಂತದಲ್ಲಿ: ಸುದೀರ್ಘ‌ ರಜೆ ಅನುಭವಿಸಿ,ಆನ್‌ಲೈನ್‌ ತರಗತಿಗಳಲ್ಲಿ ಮುಳುಗಿರುವ ಮಕ್ಕಳುಶಾಲಾ ಕಾಲೇಜಿಗೆ ತೆರಳಲು ಉತ್ಸುಕರಾಗಿದ್ದಾರೆ. ಶಾಲಾಆರಂಭಿಸಲು ಸರಕಾರ ತೆಗೆದುಕೊಂಡಿರುವ ನಿರ್ಧಾರಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಚೈತನ್ಯ ಬರಲುಕಾರಣವಾಗಿದೆ. ಕೋವಿಡ್‌ ಎರಡು ಮೂರು ಅಲೆಗಳಅಬ್ಬರದಲ್ಲಿ ಶಾಲಾ ಕಾಲೇಜುಗಳು ಆರಂಭವಾಗದೆಯೇಪರೀಕ್ಷೆ ನಡೆಸುತ್ತಾರೆಯೇ ಎಂಬ ಆತಂಕದಲ್ಲಿದ್ದಮಕ್ಕಳಿಗೆ ಕಾಲೇಜಿಗೆ ಹೋಗುವ ಅವಕಾಶ ಸಿಗುತ್ತಿರುವುದು ಸಂತಸಕ್ಕೆ ಕಾರಣವಾಗಿದೆ. ಇದರ ನಡುವೆಯೂಪೋಷಕರಲ್ಲಿ ಕೊರೊನಾ ಸೋಂಕು ಹರಡುವ ಭೀತಿಇದೆಯಾದರೂ,ಈಭಯವನ್ನು ಕೋವಿಡ್‌ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸುವಮೂಲಕ ನಿವಾರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಮತ್ತು ಪದವಿ ಪೂರ್ವ ಶಿಕ್ಷಣಇಲಾಖೆ ಸಜ್ಜಾಗಿದೆ.

ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.